AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2022: ಬೆಂಗಳೂರಿನ ಬಿ ಖಾತೆದಾರರಿಗೆ ಸಿಹಿ ಸುದ್ದಿ; 6 ಲಕ್ಷಕ್ಕೂ ಹೆಚ್ಚು ಎ ಖಾತಾಗೆ ಬದಲಾವಣೆ ಪ್ರಸ್ತಾವ

ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಲಕ್ಷಕ್ಕೂ ಹೆಚ್ಚು ಬಿ ಖಾತೆ ಆಸ್ತಿಗಳನ್ನು ಎ ಖಾತೆಗೆ ಬದಲಾವಣೆ ಮಾಡಲು ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಕರ್ನಾಟಕ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ.

Karnataka Budget 2022: ಬೆಂಗಳೂರಿನ ಬಿ ಖಾತೆದಾರರಿಗೆ ಸಿಹಿ ಸುದ್ದಿ; 6 ಲಕ್ಷಕ್ಕೂ ಹೆಚ್ಚು ಎ ಖಾತಾಗೆ ಬದಲಾವಣೆ ಪ್ರಸ್ತಾವ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 04, 2022 | 1:59 PM

Share

ತಮ್ಮ ಚೊಚ್ಚಲ ಬಜೆಟ್​ನಲ್ಲಿ (Karnataka Budget) ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ “ಬಿ” ಖಾತಾದಾರರಿಗೆ ಶುಭ ಸುದ್ದಿ ನೀಡಿದ್ದಾರೆ. ಮಾರ್ಚ್ 4ನೇ ತಾರೀಕಿನ ಶುಕ್ರವಾರದಂದು ಬಜೆಟ್ ಮಂಡಿಸಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ ಆರು ಲಕ್ಷಕ್ಕೂ ಹೆಚ್ಚು ಬಿ ಖಾತಾ ಸ್ವತ್ತುಗಳನ್ನು ಎ ಖಾತಾಗೆ ಬದಲಾವಣೆ ಮಾಡುವ ಪ್ರಸ್ತಾವ ಮಾಡಿದ್ದಾರೆ. ಇದಕ್ಕಾಗಿ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಅಧಿನಿಯಮ ಮತ್ತು ಕರ್ನಾಟಕ ಭೂಕಂದಾಯ ಅಧಿನಿಯಮಗಳ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಲಾಗಿದೆ. ಇದರಿಂದಾಗಿ ಲಕ್ಷಾಂತರ ಕುಟುಂಬಗಳಿಗೆ ಅನುಕೂಲ ಆಗಲಿದೆ.

ಈ ಕ್ರಮದಿಂದಾಗಿ ಬಿಬಿಎಂಪಿಗೆ ಆದಾಯ ಹೆಚ್ಚುವುದಷ್ಟೇ ಅಲ್ಲದೆ, ಆ ಸ್ವತ್ತುಗಳಿಗೆ ಬ್ಯಾಂಕ್​ಗಳಲ್ಲಿ ಸಾಲ ದೊರೆಯುವುದಕ್ಕೆ ಅನುಕೂಲ ಆಗುತ್ತದೆ. ಇದರಿಂದ ಸ್ವಂತ ಸೂರು ನಿರ್ಮಿಸುವ ಕನಸು ಕಂಡವರಿಗೆ ಹಣಕಾಸಿನ ಮೂಲ ಸುಲಭವಾಗಿ ದೊರೆಯುತ್ತದೆ. ಇವೆಲ್ಲದರ ಜತೆಗೆ ಆ ಸ್ವತ್ತುಗಳ ಮೌಲ್ಯ ಕೂಡ ಹೆಚ್ಚಾಗಲಿದೆ.

ಇದನ್ನೂ ಓದಿ: Karnataka Budget 2022: ರಾಜ್ಯ ಬಜೆಟ್​ನಲ್ಲಿ ರೈತ ಶಕ್ತಿ ಯೋಜನೆ ಘೋಷಣೆ; ಡೀಸೆಲ್​ಗೆ ಸಹಾಯಧನಕ್ಕಾಗಿ 500 ಕೋಟಿ ರೂ. ಘೋಷಣೆ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?