AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2022: ಚಾಲ್ತಿ ಖಾತೆ ಕೊರತೆ ನಿಯಂತ್ರಣದಲ್ಲಿಡಲು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ

ಚಾಲ್ತಿ ಖಾತೆ ಕೊರತೆಯು ವಿಸ್ತರಿಸುವುದನ್ನು ತಡೆಯುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್​ನಲ್ಲಿ ಕೇಂದ್ರ ಸರ್ಕಾರವು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ ಇದೆ.

Budget 2022: ಚಾಲ್ತಿ ಖಾತೆ ಕೊರತೆ ನಿಯಂತ್ರಣದಲ್ಲಿಡಲು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Jan 22, 2022 | 1:01 PM

Share

ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ (Union Budget 2022-23) ಚಿನ್ನಸ ಸೇವಿಂಗ್ಸ್ ಅಕೌಂಟ್​​ಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಚಿನ್ನವನ್ನು ಭೌತಿಕವಾಗಿ ಖರೀದಿಸುವುದನ್ನು ಉತ್ತೇಜಿಸಬಾರದು. ಕರೆಂಟ್ ಅಕೌಂಟ್ ಡೆಫಿಸಿಟ್ ವಿಸ್ತರಣೆ ಆಗದಂತೆ ಮಿತಿಯಲ್ಲಿ ಇರಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಹೀಗೆ ಮಾಡಬಹುದು, ಎಂದು ಬ್ಯಾಂಕಿಂಗ್ ಮತ್ತು ವ್ಯವಹಾರ ಮೂಲಗಳು ತಿಳಿಸಿವೆ. ಗ್ರಾಹಕರು ಬ್ಯಾಂಕ್​ಗಳಲ್ಲಿ ಅಂಥ ಗೋಲ್ಡ್ ಅಕೌಂಟ್ಸ್ ತೆರೆಯಬಹುದು ಮತ್ತು ನಿಯಮಿತವಾಗಿ ಅದರಲ್ಲಿ ಹಣ ಹಾಕಬಹುದು, ಎಂದು ಮೂಲಗಳು ತಿಳಿಸಿವೆ. ವಿಥ್​ಡ್ರಾ ಮಾಡುವ ಸಂದರ್ಭದಲ್ಲಿ ಚಿನ್ನದ ಬೆಲೆ ಎಷ್ಟಿರುತ್ತದೋ ಅದರ ಆಧಾರದಲ್ಲಿ ಠೇವಣಿ ಹಿಂಪಡೆಯಬಹುದು, ಎಂದು ತಿಳಿಸಲಾಗಿದೆ.

ಹೀಗೆ ಮಾಡುವುದರಿಂದ ಭೌತಿಕವಾಗಿ ಚಿನ್ನದ ಮೇಲೆ ಹೂಡಿಕೆ ಮಾಡುವ ಬೇಡಿಕೆ ಕಡಿಮೆ ಆಗುತ್ತದೆ. ಅಂದಹಾಗೆ ಗೋಲ್ಡ್ ಸೇವಿಂಗ್ಸ್​ಗೆ ಬಡ್ಡಿ ಸಹ ದೊರೆಯುತ್ತದೆ. ಹೇಗೆ ಸವರನ್ ಗೋಲ್ಡ್ ಬಾಂಡ್​ (SGB)ಗೆ ವಾರ್ಷಿಕವಾಗಿ ಶೇ 2.5ರಷ್ಟು ಬಡ್ಡಿ ದೊರೆಯುತ್ತದೋ ಅದೇ ರೀತಿಯಲ್ಲಿ ಸಿಗುತ್ತದೆ. ಇದರ ಜತೆಗೆ ಡಿಜಿಟಲ್ ಗೋಲ್ಡ್​ಗೆ ನಿಯಂತ್ರಕರ ಚೌಕಟ್ಟನ್ನು ಸಹ ರೂಪಿಸುವ ಸಾಧ್ಯತೆ ಇದೆ.

ಭಾರತದ ವಾರ್ಷಿಕ ಚಿನ್ನದ ಅಗತ್ಯವಾದ 800ರಿಂದ 850 ಟನ್​ಗಳನ್ನು ಆಮದು ಮಾಡಿಕೊಳ್ಳುತ್ತದೆ. ಚಿನ್ನದ ಆಮದು ಸಿಎಡಿ (ಕರೆಂಟ್ ಅಕೌಂಟ್ ಡೆಫಿಸಿಟ್) ಮೇಲೆ ಪರಿಣಾಮ ಹೊಂದಿರುತ್ತದೆ. ಅದು ಈ ಹಣಕಾಸು ವರ್ಷದ ಏಪ್ರಿಲ್​ನಿಂದ ಡಿಸೆಂಬರ್​ ಮಧ್ಯೆ ದುಪ್ಪಟ್ಟಿಗೂ ಹೆಚ್ಚಾಗಿ 3800 ಕೋಟಿ ಅಮೆರಿಕನ್ ಡಾಲರ್ ಆಗಿದೆ. ಬ್ಯಾಂಕರ್​ಗಳು ಈ ಸಂಬಂಧವಾಗಿ ಸರ್ಕಾರದ ಜತೆಗೆ ಮಾತನಾಡಿರುವುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Akshaya Tritiya: ಚಿನ್ನದ ಗಟ್ಟಿಯೋ ಸವರನ್ ಗೋಲ್ಡ್ ಬಾಂಡ್ ಚಿನ್ನದ ಇಟಿಎಫ್ ಯಾವುದು ಹೂಡಿಕೆಗೆ ಉತ್ತಮ?

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!