AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2022: ಚಾಲ್ತಿ ಖಾತೆ ಕೊರತೆ ನಿಯಂತ್ರಣದಲ್ಲಿಡಲು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ

ಚಾಲ್ತಿ ಖಾತೆ ಕೊರತೆಯು ವಿಸ್ತರಿಸುವುದನ್ನು ತಡೆಯುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್​ನಲ್ಲಿ ಕೇಂದ್ರ ಸರ್ಕಾರವು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ ಇದೆ.

Budget 2022: ಚಾಲ್ತಿ ಖಾತೆ ಕೊರತೆ ನಿಯಂತ್ರಣದಲ್ಲಿಡಲು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 22, 2022 | 1:01 PM

Share

ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ (Union Budget 2022-23) ಚಿನ್ನಸ ಸೇವಿಂಗ್ಸ್ ಅಕೌಂಟ್​​ಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಚಿನ್ನವನ್ನು ಭೌತಿಕವಾಗಿ ಖರೀದಿಸುವುದನ್ನು ಉತ್ತೇಜಿಸಬಾರದು. ಕರೆಂಟ್ ಅಕೌಂಟ್ ಡೆಫಿಸಿಟ್ ವಿಸ್ತರಣೆ ಆಗದಂತೆ ಮಿತಿಯಲ್ಲಿ ಇರಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಹೀಗೆ ಮಾಡಬಹುದು, ಎಂದು ಬ್ಯಾಂಕಿಂಗ್ ಮತ್ತು ವ್ಯವಹಾರ ಮೂಲಗಳು ತಿಳಿಸಿವೆ. ಗ್ರಾಹಕರು ಬ್ಯಾಂಕ್​ಗಳಲ್ಲಿ ಅಂಥ ಗೋಲ್ಡ್ ಅಕೌಂಟ್ಸ್ ತೆರೆಯಬಹುದು ಮತ್ತು ನಿಯಮಿತವಾಗಿ ಅದರಲ್ಲಿ ಹಣ ಹಾಕಬಹುದು, ಎಂದು ಮೂಲಗಳು ತಿಳಿಸಿವೆ. ವಿಥ್​ಡ್ರಾ ಮಾಡುವ ಸಂದರ್ಭದಲ್ಲಿ ಚಿನ್ನದ ಬೆಲೆ ಎಷ್ಟಿರುತ್ತದೋ ಅದರ ಆಧಾರದಲ್ಲಿ ಠೇವಣಿ ಹಿಂಪಡೆಯಬಹುದು, ಎಂದು ತಿಳಿಸಲಾಗಿದೆ.

ಹೀಗೆ ಮಾಡುವುದರಿಂದ ಭೌತಿಕವಾಗಿ ಚಿನ್ನದ ಮೇಲೆ ಹೂಡಿಕೆ ಮಾಡುವ ಬೇಡಿಕೆ ಕಡಿಮೆ ಆಗುತ್ತದೆ. ಅಂದಹಾಗೆ ಗೋಲ್ಡ್ ಸೇವಿಂಗ್ಸ್​ಗೆ ಬಡ್ಡಿ ಸಹ ದೊರೆಯುತ್ತದೆ. ಹೇಗೆ ಸವರನ್ ಗೋಲ್ಡ್ ಬಾಂಡ್​ (SGB)ಗೆ ವಾರ್ಷಿಕವಾಗಿ ಶೇ 2.5ರಷ್ಟು ಬಡ್ಡಿ ದೊರೆಯುತ್ತದೋ ಅದೇ ರೀತಿಯಲ್ಲಿ ಸಿಗುತ್ತದೆ. ಇದರ ಜತೆಗೆ ಡಿಜಿಟಲ್ ಗೋಲ್ಡ್​ಗೆ ನಿಯಂತ್ರಕರ ಚೌಕಟ್ಟನ್ನು ಸಹ ರೂಪಿಸುವ ಸಾಧ್ಯತೆ ಇದೆ.

ಭಾರತದ ವಾರ್ಷಿಕ ಚಿನ್ನದ ಅಗತ್ಯವಾದ 800ರಿಂದ 850 ಟನ್​ಗಳನ್ನು ಆಮದು ಮಾಡಿಕೊಳ್ಳುತ್ತದೆ. ಚಿನ್ನದ ಆಮದು ಸಿಎಡಿ (ಕರೆಂಟ್ ಅಕೌಂಟ್ ಡೆಫಿಸಿಟ್) ಮೇಲೆ ಪರಿಣಾಮ ಹೊಂದಿರುತ್ತದೆ. ಅದು ಈ ಹಣಕಾಸು ವರ್ಷದ ಏಪ್ರಿಲ್​ನಿಂದ ಡಿಸೆಂಬರ್​ ಮಧ್ಯೆ ದುಪ್ಪಟ್ಟಿಗೂ ಹೆಚ್ಚಾಗಿ 3800 ಕೋಟಿ ಅಮೆರಿಕನ್ ಡಾಲರ್ ಆಗಿದೆ. ಬ್ಯಾಂಕರ್​ಗಳು ಈ ಸಂಬಂಧವಾಗಿ ಸರ್ಕಾರದ ಜತೆಗೆ ಮಾತನಾಡಿರುವುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Akshaya Tritiya: ಚಿನ್ನದ ಗಟ್ಟಿಯೋ ಸವರನ್ ಗೋಲ್ಡ್ ಬಾಂಡ್ ಚಿನ್ನದ ಇಟಿಎಫ್ ಯಾವುದು ಹೂಡಿಕೆಗೆ ಉತ್ತಮ?

Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ