AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2022: ಚಾಲ್ತಿ ಖಾತೆ ಕೊರತೆ ನಿಯಂತ್ರಣದಲ್ಲಿಡಲು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ

ಚಾಲ್ತಿ ಖಾತೆ ಕೊರತೆಯು ವಿಸ್ತರಿಸುವುದನ್ನು ತಡೆಯುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್​ನಲ್ಲಿ ಕೇಂದ್ರ ಸರ್ಕಾರವು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ ಇದೆ.

Budget 2022: ಚಾಲ್ತಿ ಖಾತೆ ಕೊರತೆ ನಿಯಂತ್ರಣದಲ್ಲಿಡಲು ಚಿನ್ನದ ಉಳಿತಾಯ ಖಾತೆ ಆರಂಭಿಸುವ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 22, 2022 | 1:01 PM

Share

ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ (Union Budget 2022-23) ಚಿನ್ನಸ ಸೇವಿಂಗ್ಸ್ ಅಕೌಂಟ್​​ಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಚಿನ್ನವನ್ನು ಭೌತಿಕವಾಗಿ ಖರೀದಿಸುವುದನ್ನು ಉತ್ತೇಜಿಸಬಾರದು. ಕರೆಂಟ್ ಅಕೌಂಟ್ ಡೆಫಿಸಿಟ್ ವಿಸ್ತರಣೆ ಆಗದಂತೆ ಮಿತಿಯಲ್ಲಿ ಇರಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಹೀಗೆ ಮಾಡಬಹುದು, ಎಂದು ಬ್ಯಾಂಕಿಂಗ್ ಮತ್ತು ವ್ಯವಹಾರ ಮೂಲಗಳು ತಿಳಿಸಿವೆ. ಗ್ರಾಹಕರು ಬ್ಯಾಂಕ್​ಗಳಲ್ಲಿ ಅಂಥ ಗೋಲ್ಡ್ ಅಕೌಂಟ್ಸ್ ತೆರೆಯಬಹುದು ಮತ್ತು ನಿಯಮಿತವಾಗಿ ಅದರಲ್ಲಿ ಹಣ ಹಾಕಬಹುದು, ಎಂದು ಮೂಲಗಳು ತಿಳಿಸಿವೆ. ವಿಥ್​ಡ್ರಾ ಮಾಡುವ ಸಂದರ್ಭದಲ್ಲಿ ಚಿನ್ನದ ಬೆಲೆ ಎಷ್ಟಿರುತ್ತದೋ ಅದರ ಆಧಾರದಲ್ಲಿ ಠೇವಣಿ ಹಿಂಪಡೆಯಬಹುದು, ಎಂದು ತಿಳಿಸಲಾಗಿದೆ.

ಹೀಗೆ ಮಾಡುವುದರಿಂದ ಭೌತಿಕವಾಗಿ ಚಿನ್ನದ ಮೇಲೆ ಹೂಡಿಕೆ ಮಾಡುವ ಬೇಡಿಕೆ ಕಡಿಮೆ ಆಗುತ್ತದೆ. ಅಂದಹಾಗೆ ಗೋಲ್ಡ್ ಸೇವಿಂಗ್ಸ್​ಗೆ ಬಡ್ಡಿ ಸಹ ದೊರೆಯುತ್ತದೆ. ಹೇಗೆ ಸವರನ್ ಗೋಲ್ಡ್ ಬಾಂಡ್​ (SGB)ಗೆ ವಾರ್ಷಿಕವಾಗಿ ಶೇ 2.5ರಷ್ಟು ಬಡ್ಡಿ ದೊರೆಯುತ್ತದೋ ಅದೇ ರೀತಿಯಲ್ಲಿ ಸಿಗುತ್ತದೆ. ಇದರ ಜತೆಗೆ ಡಿಜಿಟಲ್ ಗೋಲ್ಡ್​ಗೆ ನಿಯಂತ್ರಕರ ಚೌಕಟ್ಟನ್ನು ಸಹ ರೂಪಿಸುವ ಸಾಧ್ಯತೆ ಇದೆ.

ಭಾರತದ ವಾರ್ಷಿಕ ಚಿನ್ನದ ಅಗತ್ಯವಾದ 800ರಿಂದ 850 ಟನ್​ಗಳನ್ನು ಆಮದು ಮಾಡಿಕೊಳ್ಳುತ್ತದೆ. ಚಿನ್ನದ ಆಮದು ಸಿಎಡಿ (ಕರೆಂಟ್ ಅಕೌಂಟ್ ಡೆಫಿಸಿಟ್) ಮೇಲೆ ಪರಿಣಾಮ ಹೊಂದಿರುತ್ತದೆ. ಅದು ಈ ಹಣಕಾಸು ವರ್ಷದ ಏಪ್ರಿಲ್​ನಿಂದ ಡಿಸೆಂಬರ್​ ಮಧ್ಯೆ ದುಪ್ಪಟ್ಟಿಗೂ ಹೆಚ್ಚಾಗಿ 3800 ಕೋಟಿ ಅಮೆರಿಕನ್ ಡಾಲರ್ ಆಗಿದೆ. ಬ್ಯಾಂಕರ್​ಗಳು ಈ ಸಂಬಂಧವಾಗಿ ಸರ್ಕಾರದ ಜತೆಗೆ ಮಾತನಾಡಿರುವುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Akshaya Tritiya: ಚಿನ್ನದ ಗಟ್ಟಿಯೋ ಸವರನ್ ಗೋಲ್ಡ್ ಬಾಂಡ್ ಚಿನ್ನದ ಇಟಿಎಫ್ ಯಾವುದು ಹೂಡಿಕೆಗೆ ಉತ್ತಮ?

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?