AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2024 PDF Download: ಬಜೆಟ್ ಪಿಡಿಎಫ್ ಡೌನ್‌ಲೋಡ್ ಮಾಡುವುದು ಹೇಗೆ? ಇಲ್ಲಿದೆ ವಿವರ

ಬಜೆಟ್​​ ಮಂಡಣೆಯ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಆಸಕ್ತಿ ಹೊಂದಿರುವವರು ಬಜೆಟ್​​ನ ಪಿಡಿಎಫ್ ಆವೃತ್ತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಬಜೆಟ್ ಪಿಡಿಎಫ್ ಡೌನ್‌ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

Budget 2024 PDF Download: ಬಜೆಟ್ ಪಿಡಿಎಫ್ ಡೌನ್‌ಲೋಡ್ ಮಾಡುವುದು ಹೇಗೆ? ಇಲ್ಲಿದೆ ವಿವರ
Image Credit source: Jagran
ಅಕ್ಷತಾ ವರ್ಕಾಡಿ
| Edited By: |

Updated on:Feb 01, 2024 | 2:01 PM

Share

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್( Nirmala Sitharaman) ಇಂದು( ಫೆಬ್ರವರಿ 1) ಸಂಸತ್​ನಲ್ಲಿ ಮಧ್ಯಂತರ ಬಜೆಟ್ ಭಾಷಣವನ್ನು ಮಂಡಿಸಿದ್ದಾರೆ.ಬೆಳಗ್ಗೆ 11 ಗಂಟೆಗೆ ಪ್ರಾರಂಭವಾದ ಬಜೆಟ್ ಭಾಷಣ 1 ಗಂಟೆಗಳ ನಂತರ ಪೂರ್ಣಗೊಂಡಿದೆ. ಇನ್ನು ಬಜೆಟ್​​ ಮಂಡಣೆಯ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಆಸಕ್ತಿ ಹೊಂದಿರುವವರು ಬಜೆಟ್​​ನ ಪಿಡಿಎಫ್ ಆವೃತ್ತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಬಜೆಟ್ ಪಿಡಿಎಫ್ ಡೌನ್‌ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ಮಧ್ಯಂತರ ಬಜೆಟ್ ಭಾಷಣದ ಪಿಡಿಎಫ್ ಡೌನ್‌ಲೋಡ್ ಮಾಡುವುದು ಹೇಗೆ?

ಲೋಕಸಭೆಯಲ್ಲಿ ಬಜೆಟ್‌ ಪ್ರಸ್ತುತಿ ಮುಗಿದ ನಂತರ,  ಅಂದರೆ ಈಗಾಗಲೇ ಬಜೆಟ್ ದಾಖಲೆಗಳು ಅಧಿಕೃತ ವೆಬ್‌ಸೈಟ್‌ (indiabudget.gov.in) ಮತ್ತು ಮೊಬೈಲ್ ಅಪ್ಲಿಕೇಶನ್‌ನಲ್ಲಿ ಲಭ್ಯವಿದೆ.  ಬಜೆಟ್ ಕುರಿತ ಸಂಪೂರ್ಣ ಮಾಹಿತಿಯನ್ನು PDF ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು.  ಅದಕ್ಕಾಗಿ ನೀವು ಈ www[dot]indiabudget[dot]gov[dot]in ಗೆ ಭೇಟಿ ನೀಡಬೇಕು.

ಬಜೆಟ್ PDF ಅನ್ನು ಡೌನ್‌ಲೋಡ್ ಮಾಡುವುದು ಹೇಗೆ?

ಬಜೆಟ್ ದಾಖಲೆಗಳು ಈಗ ( www[dot]indiabudget[dot]gov[dot]in ನಲ್ಲಿ ಡೌನ್‌ಲೋಡ್ ಮಾಡಲು ಲಭ್ಯವಿದೆ .

ಯೂನಿಯನ್ ಬಜೆಟ್ ಮೊಬೈಲ್ ಅಪ್ಲಿಕೇಶನ್‌ನಲ್ಲಿಯೂ ಬಜೆಟ್ ದಾಖಲೆಗಳು ಲಭ್ಯವಿವೆ.

ಯೂನಿಯನ್ ಬಜೆಟ್ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡುವುದು ಹೇಗೆ?

ಯೂನಿಯನ್ ಬಜೆಟ್ ಮೊಬೈಲ್ ಅಪ್ಲಿಕೇಶನ್ ಅನ್ನು ಯೂನಿಯನ್ ಬಜೆಟ್ ವೆಬ್ ಪೋರ್ಟಲ್‌ನಿಂದ ಡೌನ್‌ಲೋಡ್ ಮಾಡಬಹುದು (www[dot]indiabudget[dot]gov[dot]in). ಇದು ಆಂಡ್ರಾಯ್ಡ್ ಮತ್ತು ಐಒಎಸ್ ಪ್ಲಾಟ್‌ಫಾರ್ಮ್‌ಗಳಲ್ಲಿಯೂ ಲಭ್ಯವಿದೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:10 pm, Thu, 1 February 24

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ