AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Basavaraj Bommai Budget 2022: ಮಹಿಳಾ ಉದ್ದಿಮೆದಾರರು, ಮಹಿಳೆ ನೇತೃತ್ವದ ಸ್ಟಾರ್ಟ್​ಅಪ್​ಗಳಿಗೆ 10 ಲಕ್ಷದ ತನಕ ಸಾಲ

ಕರ್ನಾಟಕ ಬಜೆಟ್ 2022ರಲ್ಲಿ ಮಹಿಳಾ ಉದ್ದಿಮೆದಾರರು/ ಮಹಿಳೆಯರ ನೇತೃತ್ವದ ಸ್ಟಾರ್ಟ್​ ಅಪ್​ಗಳಿಗೆ ಮಹಿಳಾ ಅಭಿವೃದ್ಧಿ ನಿಗಮದಿಂದ 10 ಲಕ್ಷದ ತನಕ ಸಾಲ ನೀಡಲಾಗುವುದು.

Basavaraj Bommai Budget 2022: ಮಹಿಳಾ ಉದ್ದಿಮೆದಾರರು, ಮಹಿಳೆ ನೇತೃತ್ವದ ಸ್ಟಾರ್ಟ್​ಅಪ್​ಗಳಿಗೆ 10 ಲಕ್ಷದ ತನಕ ಸಾಲ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 04, 2022 | 2:41 PM

Share

ವ್ಯಾಪಾರ/ಉದ್ಯಮಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಬೇಕು ಎಂಬ ಉದ್ದೇಶದಿಂದ ಕರ್ನಾಟಕ ಬಜೆಟ್​ 2022ರಲ್ಲಿ (Karnataka Budget 2022) ಮಹಿಳಾ ಉದ್ದಿಮೆದಾರರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾರ್ಚ್ 4ನೇ ತಾರೀಕಿನ ಶುಕ್ರವಾರದಂದು ಮಹತ್ತರವಾದ ಸಾಲ ಯೋಜನೆಯೊಂದನ್ನು ಘೋಷಣೆ ಮಾಡಿದ್ದಾರೆ. ಈ ಯೋಜನೆ ಅಡಿಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 10 ಲಕ್ಷ ರೂಪಾಯಿಗಳ ತನಕ ನೇರ ಸಾಲವನ್ನು ಒದಗಿಸಿ ಪ್ರೋತ್ಸಾಹಿಸಲಾಗುವುದು ಎಂದು ಬಸವರಾಜ್ ಬೊಮ್ಮಾಯಿ ಅವರು ಬಜೆಟ್​ನಲ್ಲಿ ಪ್ರಸ್ತಾವ ಮಾಡಿದ್ದಾರೆ. KITSನಿಂದ “ಎಲಿವೇಟ್” ಯೋಜನೆಅಡಿಯಲ್ಲಿ ಗುರುತಿಸಲಾದ ಮಹಿಳಾ ಉದ್ದಿಮೆದಾರರು/ಮಹಿಳೆ ನೇತೃತ್ವದ ಸ್ಟಾರ್ಟ್​ಅಪ್​ಗಳಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಡೆಯಿಂದ ನೇರವಾಗಿ 10 ಲಕ್ಷ ರೂಪಾಯಿ ತನಕ ಒದಗಿಸಿ, ಪ್ರೋತ್ಸಾಹಿಸಲಾಗುತ್ತದೆ.

ಮೊದಲ ಬಾರಿಗೆ 2022-23ನೇ ಸಾಲಿಗೆ ಮಾರ್ಚ್ 4ನೇ ತಾರೀಕಿನ ಶುಕ್ರವಾರದಂದು ಬಜೆಟ್​ ಮಂಡಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, 2,65,720 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. – ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ 43,188 ಕೋಟಿ ರೂ. ಮೀಸಲಿಟ್ಟಿದ್ದಾರೆ.

ಬಂಡವಾಳ ವೆಚ್ಚ 46,595 ಕೋಟಿ ರೂಪಾಯಿ ಹಾಗೂ ಸಾಲ ಮರುಪಾವತಿಗೆ 14,179 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Karnataka Budget Highlights: ಕರ್ನಾಟಕ ಬಜೆಟ್ 2022ರ ಗಾತ್ರ 2,65,720 ಕೋಟಿ ರೂ.; ಯಾವ ಕ್ಷೇತ್ರಕ್ಕೆ ಎಷ್ಟು ಹಣ ಇಲ್ಲಿದೆ ಮಾಹಿತಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್