AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

karnataka budget 2023: ಫೆಬ್ರವರಿ 10 ರಿಂದ 24ರವರೆಗೆ ಬಜೆಟ್​ ಅಧಿವೇಶನ: ವಿಧಾನಸೌಧ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಆದೇಶ

ಫೆಬ್ರವರಿ 10 ರಿಂದ 24 ರವರೆಗೆ ಬಜೆಟ್​ ಅಧಿವೇಶನ ಹಿನ್ನಲೆ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆಯಾಗದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಪ್ರತಾಪ್ ರೆಡ್ಡಿ ಅವರು ವಿಧಾನಸೌಧ ಸುತ್ತಲೂ 2 ಕಿ.ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

karnataka budget 2023: ಫೆಬ್ರವರಿ 10 ರಿಂದ 24ರವರೆಗೆ ಬಜೆಟ್​ ಅಧಿವೇಶನ: ವಿಧಾನಸೌಧ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಆದೇಶ
ಬಜೆಟ್​ ಅಧಿವೇಶನ ಹಿನ್ನಲೆ ವಿಧಾನಸೌ್ಧದ ಸುತ್ತಲೂ 144 ಸೆಕ್ಷನ್​ ಜಾರಿ
TV9 Web
| Edited By: |

Updated on:Feb 10, 2023 | 8:50 AM

Share

ಬೆಂಗಳೂರು: ಫೆಬ್ರವರಿ 10 ರಿಂದ 24 ರವರೆಗೆ ವಿಧಾನ ಸೌಧದಲ್ಲಿ ಬಜೆಟ್​ ಅಧಿವೇಶನ ಹಿನ್ನೆಲೆ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆ, ಸಾರ್ವಜನಿಕ ನೆಮ್ಮದಿಗೆ ಭಂಗ, ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಪ್ರತಾಪ್ ರೆಡ್ಡಿಯವರು ಐಪಿಸಿ ಸೆಕ್ಷನ್ 144 ರ ಪ್ರಕಾರ ಪ್ರತಿಬಂಧಕಾಜ್ಞೆ ಜಾರಿಮಾಡಿ ಆದೇಶಿಸಿದ್ದಾರೆ.

ಅಧೀವೇಶನ ನಡೆಯುವ ಪ್ರತಿದಿನ ಬೆಳಗ್ಗೆ 6 ರಿಂದ ರಾತ್ರಿ 12 ರ ವರೆಗೆ ವಿಧಾನಸೌಧದ ಸುತ್ತಲೂ 2 ಕಿ.ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ 5 ಕ್ಕಿಂತ ಹೆಚ್ಚು ಜನ ಒಂದೆಡೆ ಗುಂಪು ಸೇರುವಂತಿಲ್ಲ, ಮೆರವಣಿಗೆ, ಪ್ರತಿಭಟನೆ ಹಾಗೂ ಮಾರಕಾಸ್ತ್ರಗಳು, ಕಲ್ಲು, ಇಟ್ಟಿಗೆ ದೈಹಿಕ ಹಿಂಸೆ ಉಂಟುಮಾಡುವ ವಸ್ತುಗಳನ್ನ ಒಯ್ಯುವಂತಿಲ್ಲ. ಸ್ಪೋಟಕ ವಸ್ತುಗಳನ್ನ ಸಿಡಿಸುವುದು ಸಂಪೂರ್ಣ ನಿಷೇಧವಾಗಿದ್ದು, ಯಾವುದೇ ಪ್ರತಿಕೃತಿಗಳ ಪ್ರದರ್ಶನ, ದಹನ ಮಾಡುವಂತಿಲ್ಲ.

ಬಜೆಟ್ ಮಂಡನೆಯ ಬೆನ್ನಲ್ಲೆ 60 ಸಾವಿರದ ಗಡಿ ದಾಟಿದ ಚಿನ್ನದ ಬೆಲೆ

ಬೆಂಗಳೂರು: ಬಜೆಟ್ ಮಂಡನೆಯ ಬೆನ್ನಲ್ಲೆ ಚಿನ್ನದ ಬೆಲೆ ಏರಿಕೆಯಾಗಿದೆ. ಚಿನ್ನದ ಬೆಲೆ 60 ಸಾವಿರದ ಗಡಿ ದಾಟುವ ಮೂಲಕ ಆಭರಣ ಪ್ರೀಯರಿಗೆ ಶಾಕ್ ನೀಡಿದೆ. ಬಂಗಾರದ ಜೊತೆ ಬೆಳ್ಳಿಯ ಬೆಲೆ ಕೂಡ ಏರಿದ್ದು, ಒಂದು ಕೆ.ಜಿಗೆ ಬರೋಬ್ಬರಿ 75 ಸಾವಿರ ರೂಪಾಯಿಯಾಗಿದೆ. ಇಂದಿನ ಚಿನ್ನದ ದರ ನೋಡೋದಾದ್ರೇ 22 ಕ್ಯಾರೆಟ್​ನ 10 ಗ್ರಾಂ ಬಂಗಾರಕ್ಕೆ 59,300ರೂಪಾಯಿಯಾಗುವ ಮೂಲಕ ಶಾಕ್​ ನೀಡಿದೆ. ಕೆಲವು ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರ ಚಿನ್ನದ ಮೇಲಿನ ಆಮದು ಸುಂಕವನ್ನು ಹೆಚ್ಚಳ ಮಾಡಿತ್ತು. ಆದರೀಗಾ ಚಿನ್ನದ ಬೆಲೆ ಏರಿಕೆಯಾಗಿದ್ದು, ಧರ್ನುಮಾಸ ಕಳೆದು ಮದುವೆ, ಶುಭ ಸಮಾರಂಭಗಳು ಆರಂಭವಾಗೋ ಹೊತ್ತಲ್ಲಿ ಬಂಗಾರ‌ದ ಬೆಲೆ ಏರಿಕೆಯಾಗಿದೆ.

Published On - 6:37 pm, Wed, 8 February 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!