AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

karnataka budget 2023: ಫೆಬ್ರವರಿ 10 ರಿಂದ 24ರವರೆಗೆ ಬಜೆಟ್​ ಅಧಿವೇಶನ: ವಿಧಾನಸೌಧ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಆದೇಶ

ಫೆಬ್ರವರಿ 10 ರಿಂದ 24 ರವರೆಗೆ ಬಜೆಟ್​ ಅಧಿವೇಶನ ಹಿನ್ನಲೆ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆಯಾಗದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಪ್ರತಾಪ್ ರೆಡ್ಡಿ ಅವರು ವಿಧಾನಸೌಧ ಸುತ್ತಲೂ 2 ಕಿ.ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

karnataka budget 2023: ಫೆಬ್ರವರಿ 10 ರಿಂದ 24ರವರೆಗೆ ಬಜೆಟ್​ ಅಧಿವೇಶನ: ವಿಧಾನಸೌಧ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಆದೇಶ
ಬಜೆಟ್​ ಅಧಿವೇಶನ ಹಿನ್ನಲೆ ವಿಧಾನಸೌ್ಧದ ಸುತ್ತಲೂ 144 ಸೆಕ್ಷನ್​ ಜಾರಿ
TV9 Web
| Edited By: |

Updated on:Feb 10, 2023 | 8:50 AM

Share

ಬೆಂಗಳೂರು: ಫೆಬ್ರವರಿ 10 ರಿಂದ 24 ರವರೆಗೆ ವಿಧಾನ ಸೌಧದಲ್ಲಿ ಬಜೆಟ್​ ಅಧಿವೇಶನ ಹಿನ್ನೆಲೆ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆ, ಸಾರ್ವಜನಿಕ ನೆಮ್ಮದಿಗೆ ಭಂಗ, ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಪ್ರತಾಪ್ ರೆಡ್ಡಿಯವರು ಐಪಿಸಿ ಸೆಕ್ಷನ್ 144 ರ ಪ್ರಕಾರ ಪ್ರತಿಬಂಧಕಾಜ್ಞೆ ಜಾರಿಮಾಡಿ ಆದೇಶಿಸಿದ್ದಾರೆ.

ಅಧೀವೇಶನ ನಡೆಯುವ ಪ್ರತಿದಿನ ಬೆಳಗ್ಗೆ 6 ರಿಂದ ರಾತ್ರಿ 12 ರ ವರೆಗೆ ವಿಧಾನಸೌಧದ ಸುತ್ತಲೂ 2 ಕಿ.ಮೀ.ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ 5 ಕ್ಕಿಂತ ಹೆಚ್ಚು ಜನ ಒಂದೆಡೆ ಗುಂಪು ಸೇರುವಂತಿಲ್ಲ, ಮೆರವಣಿಗೆ, ಪ್ರತಿಭಟನೆ ಹಾಗೂ ಮಾರಕಾಸ್ತ್ರಗಳು, ಕಲ್ಲು, ಇಟ್ಟಿಗೆ ದೈಹಿಕ ಹಿಂಸೆ ಉಂಟುಮಾಡುವ ವಸ್ತುಗಳನ್ನ ಒಯ್ಯುವಂತಿಲ್ಲ. ಸ್ಪೋಟಕ ವಸ್ತುಗಳನ್ನ ಸಿಡಿಸುವುದು ಸಂಪೂರ್ಣ ನಿಷೇಧವಾಗಿದ್ದು, ಯಾವುದೇ ಪ್ರತಿಕೃತಿಗಳ ಪ್ರದರ್ಶನ, ದಹನ ಮಾಡುವಂತಿಲ್ಲ.

ಬಜೆಟ್ ಮಂಡನೆಯ ಬೆನ್ನಲ್ಲೆ 60 ಸಾವಿರದ ಗಡಿ ದಾಟಿದ ಚಿನ್ನದ ಬೆಲೆ

ಬೆಂಗಳೂರು: ಬಜೆಟ್ ಮಂಡನೆಯ ಬೆನ್ನಲ್ಲೆ ಚಿನ್ನದ ಬೆಲೆ ಏರಿಕೆಯಾಗಿದೆ. ಚಿನ್ನದ ಬೆಲೆ 60 ಸಾವಿರದ ಗಡಿ ದಾಟುವ ಮೂಲಕ ಆಭರಣ ಪ್ರೀಯರಿಗೆ ಶಾಕ್ ನೀಡಿದೆ. ಬಂಗಾರದ ಜೊತೆ ಬೆಳ್ಳಿಯ ಬೆಲೆ ಕೂಡ ಏರಿದ್ದು, ಒಂದು ಕೆ.ಜಿಗೆ ಬರೋಬ್ಬರಿ 75 ಸಾವಿರ ರೂಪಾಯಿಯಾಗಿದೆ. ಇಂದಿನ ಚಿನ್ನದ ದರ ನೋಡೋದಾದ್ರೇ 22 ಕ್ಯಾರೆಟ್​ನ 10 ಗ್ರಾಂ ಬಂಗಾರಕ್ಕೆ 59,300ರೂಪಾಯಿಯಾಗುವ ಮೂಲಕ ಶಾಕ್​ ನೀಡಿದೆ. ಕೆಲವು ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರ ಚಿನ್ನದ ಮೇಲಿನ ಆಮದು ಸುಂಕವನ್ನು ಹೆಚ್ಚಳ ಮಾಡಿತ್ತು. ಆದರೀಗಾ ಚಿನ್ನದ ಬೆಲೆ ಏರಿಕೆಯಾಗಿದ್ದು, ಧರ್ನುಮಾಸ ಕಳೆದು ಮದುವೆ, ಶುಭ ಸಮಾರಂಭಗಳು ಆರಂಭವಾಗೋ ಹೊತ್ತಲ್ಲಿ ಬಂಗಾರ‌ದ ಬೆಲೆ ಏರಿಕೆಯಾಗಿದೆ.

Published On - 6:37 pm, Wed, 8 February 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ