AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget Expectations: ಕರ್ನಾಟಕದ ಎಂಎಸ್​ಎಂಇಗಳು ಬಜೆಟ್​ನಿಂದ ನಿರೀಕ್ಷಿಸುತ್ತಿರೋದೇನು? (ವಿಡಿಯೋ)

Karnataka Budget 2023: ಬಸವರಾಜ ಬೊಮ್ಮಾಯಿ ಫೆ. 17ರಂದು ಮಂಡಿಸುತ್ತಿರುವ ಬಜೆಟ್ ಬಗ್ಗೆ ವಿವಿಧ ಕ್ಷೇತ್ರಗಳು ಬಹಳ ನಿರೀಕ್ಷೆ ಹೊಂದಿವೆ. ಒಟ್ಟಾರೆ ಉದ್ಯೋಗದಲ್ಲಿ ಎಂಎಸ್​ಎಂಇ ಪಾಲು ಶೇ. 40ಕ್ಕಿಂತಲೂ ಹೆಚ್ಚು. ಈ ಕಿರು ಉದ್ಯಮ ಕ್ಷೇತ್ರದತ್ತ ಗಮನ ಕೊಡುವುದು ಉತ್ತಮ ಎಂದು ತಜ್ಞರು ಸಲಹೆ ನೀಡಿದ್ದಾರೆ.

TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ|

Updated on:Feb 16, 2023 | 6:54 PM

Share

ಬೆಂಗಳೂರು: ನಾಳೆ ಶುಕ್ರವಾರ ಬಸವರಾಜ ಬೊಮ್ಮಾಯಿ ಅವರು ಬಜೆಟ್ (Karnataka Budget 2023) ಮಂಡನೆ ಮಾಡುತ್ತಿದ್ದಾರೆ. ಚುನಾವಣೆ ಸಮೀಪ ಇರುವುದರಿಂದ ಇದು ಬಹುತೇಕ ಚುನಾವಣಾ ಬಜೆಟ್ ಆಗಿರುವ ಸಾಧ್ಯತೆ ಇದೆ. ಆದರೂ ವಿವಿಧ ಉದ್ಯಮಗಳು ಬಜೆಟ್​ನಿಂದ ಉತ್ತೇಜನಕ್ಕಾಗಿ ಕಾಯುತ್ತಿರುವುದು ಹೌದು. ಆರ್ಥಿಕತೆಯ ಬೆನ್ನೆಲುಬಾಗಿರುವ ಎಂಎಸ್​ಎಂಇ (MSME) ಕ್ಷೇತ್ರವಂತೂ ಬಹಳಷ್ಟು ನಿರೀಕ್ಷೆಗಳಿವೆ.

ಈ ಬಗ್ಗೆ ಮನಿ9 ಕನ್ನಡದ ಜೊತೆ ಮಾತನಾಡಿದ ಛೇಂಬರ್ ಆಫ್ ಕಾಮರ್ಸ್​ನ ಮಾಜಿ ಅಧ್ಯಕ್ಷ ಮುರಳೀಧರ್, ರಾಜ್ಯದ ಶೇ. 40ಕ್ಕಿಂತಲೂ ಹೆಚ್ಚು ಉದ್ಯೋಗಗಳು ಎಂಎಸ್​ಎಂಇ ಕ್ಷೇತ್ರದಲ್ಲಿವೆ. ಹೀಗಾಗಿ, ಈ ಕ್ಷೇತ್ರದ ಬಗ್ಗೆ ಸರ್ಕಾರ ಹೆಚ್ಚು ಗಮನ ಕೊಡಬೇಕು ಎಂದಿದ್ದಾರೆ. ಹಾಗೆಯೇ, ಒಂದಷ್ಟು ನಿರೀಕ್ಷೆಗಳನ್ನೂ ಅವರು ನೀಡಿದ್ದಾರೆ.

ಬಜೆಟ್ ಮತ್ತು ವ್ಯವಹಾರ ಬಗ್ಗೆ ಹೆಚ್ಚಿನ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ.

Published On - 6:54 pm, Thu, 16 February 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ