AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget Expectations: ಕರ್ನಾಟಕದ ಎಂಎಸ್​ಎಂಇಗಳು ಬಜೆಟ್​ನಿಂದ ನಿರೀಕ್ಷಿಸುತ್ತಿರೋದೇನು? (ವಿಡಿಯೋ)

Karnataka Budget 2023: ಬಸವರಾಜ ಬೊಮ್ಮಾಯಿ ಫೆ. 17ರಂದು ಮಂಡಿಸುತ್ತಿರುವ ಬಜೆಟ್ ಬಗ್ಗೆ ವಿವಿಧ ಕ್ಷೇತ್ರಗಳು ಬಹಳ ನಿರೀಕ್ಷೆ ಹೊಂದಿವೆ. ಒಟ್ಟಾರೆ ಉದ್ಯೋಗದಲ್ಲಿ ಎಂಎಸ್​ಎಂಇ ಪಾಲು ಶೇ. 40ಕ್ಕಿಂತಲೂ ಹೆಚ್ಚು. ಈ ಕಿರು ಉದ್ಯಮ ಕ್ಷೇತ್ರದತ್ತ ಗಮನ ಕೊಡುವುದು ಉತ್ತಮ ಎಂದು ತಜ್ಞರು ಸಲಹೆ ನೀಡಿದ್ದಾರೆ.

TV9 Web
| Edited By: |

Updated on:Feb 16, 2023 | 6:54 PM

Share

ಬೆಂಗಳೂರು: ನಾಳೆ ಶುಕ್ರವಾರ ಬಸವರಾಜ ಬೊಮ್ಮಾಯಿ ಅವರು ಬಜೆಟ್ (Karnataka Budget 2023) ಮಂಡನೆ ಮಾಡುತ್ತಿದ್ದಾರೆ. ಚುನಾವಣೆ ಸಮೀಪ ಇರುವುದರಿಂದ ಇದು ಬಹುತೇಕ ಚುನಾವಣಾ ಬಜೆಟ್ ಆಗಿರುವ ಸಾಧ್ಯತೆ ಇದೆ. ಆದರೂ ವಿವಿಧ ಉದ್ಯಮಗಳು ಬಜೆಟ್​ನಿಂದ ಉತ್ತೇಜನಕ್ಕಾಗಿ ಕಾಯುತ್ತಿರುವುದು ಹೌದು. ಆರ್ಥಿಕತೆಯ ಬೆನ್ನೆಲುಬಾಗಿರುವ ಎಂಎಸ್​ಎಂಇ (MSME) ಕ್ಷೇತ್ರವಂತೂ ಬಹಳಷ್ಟು ನಿರೀಕ್ಷೆಗಳಿವೆ.

ಈ ಬಗ್ಗೆ ಮನಿ9 ಕನ್ನಡದ ಜೊತೆ ಮಾತನಾಡಿದ ಛೇಂಬರ್ ಆಫ್ ಕಾಮರ್ಸ್​ನ ಮಾಜಿ ಅಧ್ಯಕ್ಷ ಮುರಳೀಧರ್, ರಾಜ್ಯದ ಶೇ. 40ಕ್ಕಿಂತಲೂ ಹೆಚ್ಚು ಉದ್ಯೋಗಗಳು ಎಂಎಸ್​ಎಂಇ ಕ್ಷೇತ್ರದಲ್ಲಿವೆ. ಹೀಗಾಗಿ, ಈ ಕ್ಷೇತ್ರದ ಬಗ್ಗೆ ಸರ್ಕಾರ ಹೆಚ್ಚು ಗಮನ ಕೊಡಬೇಕು ಎಂದಿದ್ದಾರೆ. ಹಾಗೆಯೇ, ಒಂದಷ್ಟು ನಿರೀಕ್ಷೆಗಳನ್ನೂ ಅವರು ನೀಡಿದ್ದಾರೆ.

ಬಜೆಟ್ ಮತ್ತು ವ್ಯವಹಾರ ಬಗ್ಗೆ ಹೆಚ್ಚಿನ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ.

Published On - 6:54 pm, Thu, 16 February 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ