AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget Expectations: ಕರ್ನಾಟಕದ ಎಂಎಸ್​ಎಂಇಗಳು ಬಜೆಟ್​ನಿಂದ ನಿರೀಕ್ಷಿಸುತ್ತಿರೋದೇನು? (ವಿಡಿಯೋ)

Karnataka Budget 2023: ಬಸವರಾಜ ಬೊಮ್ಮಾಯಿ ಫೆ. 17ರಂದು ಮಂಡಿಸುತ್ತಿರುವ ಬಜೆಟ್ ಬಗ್ಗೆ ವಿವಿಧ ಕ್ಷೇತ್ರಗಳು ಬಹಳ ನಿರೀಕ್ಷೆ ಹೊಂದಿವೆ. ಒಟ್ಟಾರೆ ಉದ್ಯೋಗದಲ್ಲಿ ಎಂಎಸ್​ಎಂಇ ಪಾಲು ಶೇ. 40ಕ್ಕಿಂತಲೂ ಹೆಚ್ಚು. ಈ ಕಿರು ಉದ್ಯಮ ಕ್ಷೇತ್ರದತ್ತ ಗಮನ ಕೊಡುವುದು ಉತ್ತಮ ಎಂದು ತಜ್ಞರು ಸಲಹೆ ನೀಡಿದ್ದಾರೆ.

TV9 Web
| Edited By: |

Updated on:Feb 16, 2023 | 6:54 PM

Share

ಬೆಂಗಳೂರು: ನಾಳೆ ಶುಕ್ರವಾರ ಬಸವರಾಜ ಬೊಮ್ಮಾಯಿ ಅವರು ಬಜೆಟ್ (Karnataka Budget 2023) ಮಂಡನೆ ಮಾಡುತ್ತಿದ್ದಾರೆ. ಚುನಾವಣೆ ಸಮೀಪ ಇರುವುದರಿಂದ ಇದು ಬಹುತೇಕ ಚುನಾವಣಾ ಬಜೆಟ್ ಆಗಿರುವ ಸಾಧ್ಯತೆ ಇದೆ. ಆದರೂ ವಿವಿಧ ಉದ್ಯಮಗಳು ಬಜೆಟ್​ನಿಂದ ಉತ್ತೇಜನಕ್ಕಾಗಿ ಕಾಯುತ್ತಿರುವುದು ಹೌದು. ಆರ್ಥಿಕತೆಯ ಬೆನ್ನೆಲುಬಾಗಿರುವ ಎಂಎಸ್​ಎಂಇ (MSME) ಕ್ಷೇತ್ರವಂತೂ ಬಹಳಷ್ಟು ನಿರೀಕ್ಷೆಗಳಿವೆ.

ಈ ಬಗ್ಗೆ ಮನಿ9 ಕನ್ನಡದ ಜೊತೆ ಮಾತನಾಡಿದ ಛೇಂಬರ್ ಆಫ್ ಕಾಮರ್ಸ್​ನ ಮಾಜಿ ಅಧ್ಯಕ್ಷ ಮುರಳೀಧರ್, ರಾಜ್ಯದ ಶೇ. 40ಕ್ಕಿಂತಲೂ ಹೆಚ್ಚು ಉದ್ಯೋಗಗಳು ಎಂಎಸ್​ಎಂಇ ಕ್ಷೇತ್ರದಲ್ಲಿವೆ. ಹೀಗಾಗಿ, ಈ ಕ್ಷೇತ್ರದ ಬಗ್ಗೆ ಸರ್ಕಾರ ಹೆಚ್ಚು ಗಮನ ಕೊಡಬೇಕು ಎಂದಿದ್ದಾರೆ. ಹಾಗೆಯೇ, ಒಂದಷ್ಟು ನಿರೀಕ್ಷೆಗಳನ್ನೂ ಅವರು ನೀಡಿದ್ದಾರೆ.

ಬಜೆಟ್ ಮತ್ತು ವ್ಯವಹಾರ ಬಗ್ಗೆ ಹೆಚ್ಚಿನ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ.

Published On - 6:54 pm, Thu, 16 February 23

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ