AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget Expectations: ಕರ್ನಾಟಕದ ಎಂಎಸ್​ಎಂಇಗಳು ಬಜೆಟ್​ನಿಂದ ನಿರೀಕ್ಷಿಸುತ್ತಿರೋದೇನು? (ವಿಡಿಯೋ)

Karnataka Budget 2023: ಬಸವರಾಜ ಬೊಮ್ಮಾಯಿ ಫೆ. 17ರಂದು ಮಂಡಿಸುತ್ತಿರುವ ಬಜೆಟ್ ಬಗ್ಗೆ ವಿವಿಧ ಕ್ಷೇತ್ರಗಳು ಬಹಳ ನಿರೀಕ್ಷೆ ಹೊಂದಿವೆ. ಒಟ್ಟಾರೆ ಉದ್ಯೋಗದಲ್ಲಿ ಎಂಎಸ್​ಎಂಇ ಪಾಲು ಶೇ. 40ಕ್ಕಿಂತಲೂ ಹೆಚ್ಚು. ಈ ಕಿರು ಉದ್ಯಮ ಕ್ಷೇತ್ರದತ್ತ ಗಮನ ಕೊಡುವುದು ಉತ್ತಮ ಎಂದು ತಜ್ಞರು ಸಲಹೆ ನೀಡಿದ್ದಾರೆ.

TV9 Web
| Edited By: |

Updated on:Feb 16, 2023 | 6:54 PM

Share

ಬೆಂಗಳೂರು: ನಾಳೆ ಶುಕ್ರವಾರ ಬಸವರಾಜ ಬೊಮ್ಮಾಯಿ ಅವರು ಬಜೆಟ್ (Karnataka Budget 2023) ಮಂಡನೆ ಮಾಡುತ್ತಿದ್ದಾರೆ. ಚುನಾವಣೆ ಸಮೀಪ ಇರುವುದರಿಂದ ಇದು ಬಹುತೇಕ ಚುನಾವಣಾ ಬಜೆಟ್ ಆಗಿರುವ ಸಾಧ್ಯತೆ ಇದೆ. ಆದರೂ ವಿವಿಧ ಉದ್ಯಮಗಳು ಬಜೆಟ್​ನಿಂದ ಉತ್ತೇಜನಕ್ಕಾಗಿ ಕಾಯುತ್ತಿರುವುದು ಹೌದು. ಆರ್ಥಿಕತೆಯ ಬೆನ್ನೆಲುಬಾಗಿರುವ ಎಂಎಸ್​ಎಂಇ (MSME) ಕ್ಷೇತ್ರವಂತೂ ಬಹಳಷ್ಟು ನಿರೀಕ್ಷೆಗಳಿವೆ.

ಈ ಬಗ್ಗೆ ಮನಿ9 ಕನ್ನಡದ ಜೊತೆ ಮಾತನಾಡಿದ ಛೇಂಬರ್ ಆಫ್ ಕಾಮರ್ಸ್​ನ ಮಾಜಿ ಅಧ್ಯಕ್ಷ ಮುರಳೀಧರ್, ರಾಜ್ಯದ ಶೇ. 40ಕ್ಕಿಂತಲೂ ಹೆಚ್ಚು ಉದ್ಯೋಗಗಳು ಎಂಎಸ್​ಎಂಇ ಕ್ಷೇತ್ರದಲ್ಲಿವೆ. ಹೀಗಾಗಿ, ಈ ಕ್ಷೇತ್ರದ ಬಗ್ಗೆ ಸರ್ಕಾರ ಹೆಚ್ಚು ಗಮನ ಕೊಡಬೇಕು ಎಂದಿದ್ದಾರೆ. ಹಾಗೆಯೇ, ಒಂದಷ್ಟು ನಿರೀಕ್ಷೆಗಳನ್ನೂ ಅವರು ನೀಡಿದ್ದಾರೆ.

ಬಜೆಟ್ ಮತ್ತು ವ್ಯವಹಾರ ಬಗ್ಗೆ ಹೆಚ್ಚಿನ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ.

Published On - 6:54 pm, Thu, 16 February 23

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ