AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget: ಬೊಮ್ಮಾಯಿ ಬಜೆಟ್​ನಿಂದ ಸಣ್ಣ ಉದ್ಯಮಗಳಿಗೆ ನಿರೀಕ್ಷೆಗಳೇನು?

Budget Expections By Small Business: ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್​ನಿಂದ ರಾಜ್ಯದ ಸಣ್ಣ ಉದ್ಯಮಗಳು ಅಥವಾ ಎಂಎಸ್​ಎಂಇ ವಲಯಗಳು ಏನೇನು ನಿರೀಕ್ಷಿಸುತ್ತಿವೆ? ಏನೆಲ್ಲಾ ಅಪೇಕ್ಷೆಗಳಿಗೆ ಎಂಬ ವಿಚಾರದ ಬಗ್ಗೆ ರಾಷ್ಟ್ರೀಯ ಎಂಎಸ್​ಎಂಇ ಮಂಡಳಿ ಸದಸ್ಯರೊಬ್ಬರು ಮಾತನಾಡಿದ್ದಾರೆ.

TV9 Web
| Edited By: |

Updated on: Feb 16, 2023 | 4:47 PM

Share

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ (Karnataka Budget 2023) ಫೆಬ್ರುವರಿ 17ರಂದು ಇದೆ. ಸಿಎಂ ಬೊಮ್ಮಾಯಿ (Basavaraj Bommai) ಮಂಡಿಸಲಿರುವ ಈ ಬಜೆಟ್ ಬಗ್ಗೆ ಬಹಳಷ್ಟು ನಿರೀಕ್ಷೆಗಳಿಗೆ. ಚುನಾವಣೆಗಳು ಸಮೀಪ ಇರುವ ಹಿನ್ನೆಲೆಯಲ್ಲಿ ಭರಪೂರ ಘೋಷಣೆಗಳಾಗುವ ನಿರೀಕ್ಷೆ ಇದೆ. ರಾಷ್ಟ್ರೀಯ ಎಂಎಸ್​ಎಂಇ ಮಂಡಳಿ ಸದಸ್ಯ ಡಾ. ರಾವ್ ಈ ಬಗ್ಗೆ ಮನಿ9 ಜೊತೆ ಮಾತನಾಡಿದ್ದು, ಸಣ್ಣ ಉದ್ಯಮಗಳಿಗೆ ಬಜೆಟ್ ಪುಷ್ಟಿ ನೀಡುವುದು ಎಷ್ಟು ಅಗತ್ಯ ಎಂಬುದನ್ನು ತಿಳಿಸಿದ್ದಾರೆ.

ಕೇಂದ್ರ ಬಜೆಟ್​ನಲ್ಲಿ ಬಂದಿರುವ ಕೆಲ ವಿಶೇಷ ಅನುಕೂಲಗಳನ್ನು ಕ್ರೋಢೀಕರಿಸಿ, ಅದನ್ನು ಮುಂದಕ್ಕೆ ತೆಗೆದುಕೊಂಡು ಹೋಗಿ ಕೈಗಾರಿಕೆ ಇತ್ಯಾದಿ ವಲಯಕ್ಕೆ ಬಲ ತುಂಬಿಸಬೇಕು. ಗ್ರಾಮೀಣ ಭಾಗದಲ್ಲಿ ಸೂಕ್ಷ್ಮ ಕೈಗಾರಿಕೆ ಮತ್ತು ಸಣ್ಣ ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು. ತಮಿಳುನಾಡು ಮೊದಲಾದ ರಾಜ್ಯಗಳು ಜಾರಿಗೆ ತಂದಿರುವ ಎಂಎಸ್ಎಂಇ ನೀತಿಯನ್ನು ರಾಜ್ಯವೂ ಅನುಸರಿಸಬೇಕು ಎಂದು ಅವರು ಹೇಳಿದ್ದಾರೆ.

ಇದು ಕೇವಲ ಚುನಾವಣಾ ಬಜೆಟ್ ಮಾತ್ರ ಆಗದೇ, ಮೂರು ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ಹಾಕಬೇಕು ಎಂದು ರಾವ್ ಸಲಹೆ ನೀಡಿದ್ದಾರೆ. ಅದರ ವಿಡಿಯೋ ಇಲ್ಲಿದೆ:

ಬಜೆಟ್ ಕುರಿತ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?