AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget: ಬೊಮ್ಮಾಯಿ ಬಜೆಟ್​ನಿಂದ ಸಣ್ಣ ಉದ್ಯಮಗಳಿಗೆ ನಿರೀಕ್ಷೆಗಳೇನು?

Budget Expections By Small Business: ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್​ನಿಂದ ರಾಜ್ಯದ ಸಣ್ಣ ಉದ್ಯಮಗಳು ಅಥವಾ ಎಂಎಸ್​ಎಂಇ ವಲಯಗಳು ಏನೇನು ನಿರೀಕ್ಷಿಸುತ್ತಿವೆ? ಏನೆಲ್ಲಾ ಅಪೇಕ್ಷೆಗಳಿಗೆ ಎಂಬ ವಿಚಾರದ ಬಗ್ಗೆ ರಾಷ್ಟ್ರೀಯ ಎಂಎಸ್​ಎಂಇ ಮಂಡಳಿ ಸದಸ್ಯರೊಬ್ಬರು ಮಾತನಾಡಿದ್ದಾರೆ.

TV9 Web
| Edited By: |

Updated on: Feb 16, 2023 | 4:47 PM

Share

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ (Karnataka Budget 2023) ಫೆಬ್ರುವರಿ 17ರಂದು ಇದೆ. ಸಿಎಂ ಬೊಮ್ಮಾಯಿ (Basavaraj Bommai) ಮಂಡಿಸಲಿರುವ ಈ ಬಜೆಟ್ ಬಗ್ಗೆ ಬಹಳಷ್ಟು ನಿರೀಕ್ಷೆಗಳಿಗೆ. ಚುನಾವಣೆಗಳು ಸಮೀಪ ಇರುವ ಹಿನ್ನೆಲೆಯಲ್ಲಿ ಭರಪೂರ ಘೋಷಣೆಗಳಾಗುವ ನಿರೀಕ್ಷೆ ಇದೆ. ರಾಷ್ಟ್ರೀಯ ಎಂಎಸ್​ಎಂಇ ಮಂಡಳಿ ಸದಸ್ಯ ಡಾ. ರಾವ್ ಈ ಬಗ್ಗೆ ಮನಿ9 ಜೊತೆ ಮಾತನಾಡಿದ್ದು, ಸಣ್ಣ ಉದ್ಯಮಗಳಿಗೆ ಬಜೆಟ್ ಪುಷ್ಟಿ ನೀಡುವುದು ಎಷ್ಟು ಅಗತ್ಯ ಎಂಬುದನ್ನು ತಿಳಿಸಿದ್ದಾರೆ.

ಕೇಂದ್ರ ಬಜೆಟ್​ನಲ್ಲಿ ಬಂದಿರುವ ಕೆಲ ವಿಶೇಷ ಅನುಕೂಲಗಳನ್ನು ಕ್ರೋಢೀಕರಿಸಿ, ಅದನ್ನು ಮುಂದಕ್ಕೆ ತೆಗೆದುಕೊಂಡು ಹೋಗಿ ಕೈಗಾರಿಕೆ ಇತ್ಯಾದಿ ವಲಯಕ್ಕೆ ಬಲ ತುಂಬಿಸಬೇಕು. ಗ್ರಾಮೀಣ ಭಾಗದಲ್ಲಿ ಸೂಕ್ಷ್ಮ ಕೈಗಾರಿಕೆ ಮತ್ತು ಸಣ್ಣ ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು. ತಮಿಳುನಾಡು ಮೊದಲಾದ ರಾಜ್ಯಗಳು ಜಾರಿಗೆ ತಂದಿರುವ ಎಂಎಸ್ಎಂಇ ನೀತಿಯನ್ನು ರಾಜ್ಯವೂ ಅನುಸರಿಸಬೇಕು ಎಂದು ಅವರು ಹೇಳಿದ್ದಾರೆ.

ಇದು ಕೇವಲ ಚುನಾವಣಾ ಬಜೆಟ್ ಮಾತ್ರ ಆಗದೇ, ಮೂರು ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ಹಾಕಬೇಕು ಎಂದು ರಾವ್ ಸಲಹೆ ನೀಡಿದ್ದಾರೆ. ಅದರ ವಿಡಿಯೋ ಇಲ್ಲಿದೆ:

ಬಜೆಟ್ ಕುರಿತ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?