Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget: ಬೊಮ್ಮಾಯಿ ಬಜೆಟ್​ನಿಂದ ಸಣ್ಣ ಉದ್ಯಮಗಳಿಗೆ ನಿರೀಕ್ಷೆಗಳೇನು?

Budget Expections By Small Business: ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್​ನಿಂದ ರಾಜ್ಯದ ಸಣ್ಣ ಉದ್ಯಮಗಳು ಅಥವಾ ಎಂಎಸ್​ಎಂಇ ವಲಯಗಳು ಏನೇನು ನಿರೀಕ್ಷಿಸುತ್ತಿವೆ? ಏನೆಲ್ಲಾ ಅಪೇಕ್ಷೆಗಳಿಗೆ ಎಂಬ ವಿಚಾರದ ಬಗ್ಗೆ ರಾಷ್ಟ್ರೀಯ ಎಂಎಸ್​ಎಂಇ ಮಂಡಳಿ ಸದಸ್ಯರೊಬ್ಬರು ಮಾತನಾಡಿದ್ದಾರೆ.

Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Feb 16, 2023 | 4:47 PM

ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ (Karnataka Budget 2023) ಫೆಬ್ರುವರಿ 17ರಂದು ಇದೆ. ಸಿಎಂ ಬೊಮ್ಮಾಯಿ (Basavaraj Bommai) ಮಂಡಿಸಲಿರುವ ಈ ಬಜೆಟ್ ಬಗ್ಗೆ ಬಹಳಷ್ಟು ನಿರೀಕ್ಷೆಗಳಿಗೆ. ಚುನಾವಣೆಗಳು ಸಮೀಪ ಇರುವ ಹಿನ್ನೆಲೆಯಲ್ಲಿ ಭರಪೂರ ಘೋಷಣೆಗಳಾಗುವ ನಿರೀಕ್ಷೆ ಇದೆ. ರಾಷ್ಟ್ರೀಯ ಎಂಎಸ್​ಎಂಇ ಮಂಡಳಿ ಸದಸ್ಯ ಡಾ. ರಾವ್ ಈ ಬಗ್ಗೆ ಮನಿ9 ಜೊತೆ ಮಾತನಾಡಿದ್ದು, ಸಣ್ಣ ಉದ್ಯಮಗಳಿಗೆ ಬಜೆಟ್ ಪುಷ್ಟಿ ನೀಡುವುದು ಎಷ್ಟು ಅಗತ್ಯ ಎಂಬುದನ್ನು ತಿಳಿಸಿದ್ದಾರೆ.

ಕೇಂದ್ರ ಬಜೆಟ್​ನಲ್ಲಿ ಬಂದಿರುವ ಕೆಲ ವಿಶೇಷ ಅನುಕೂಲಗಳನ್ನು ಕ್ರೋಢೀಕರಿಸಿ, ಅದನ್ನು ಮುಂದಕ್ಕೆ ತೆಗೆದುಕೊಂಡು ಹೋಗಿ ಕೈಗಾರಿಕೆ ಇತ್ಯಾದಿ ವಲಯಕ್ಕೆ ಬಲ ತುಂಬಿಸಬೇಕು. ಗ್ರಾಮೀಣ ಭಾಗದಲ್ಲಿ ಸೂಕ್ಷ್ಮ ಕೈಗಾರಿಕೆ ಮತ್ತು ಸಣ್ಣ ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು. ತಮಿಳುನಾಡು ಮೊದಲಾದ ರಾಜ್ಯಗಳು ಜಾರಿಗೆ ತಂದಿರುವ ಎಂಎಸ್ಎಂಇ ನೀತಿಯನ್ನು ರಾಜ್ಯವೂ ಅನುಸರಿಸಬೇಕು ಎಂದು ಅವರು ಹೇಳಿದ್ದಾರೆ.

ಇದು ಕೇವಲ ಚುನಾವಣಾ ಬಜೆಟ್ ಮಾತ್ರ ಆಗದೇ, ಮೂರು ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ಹಾಕಬೇಕು ಎಂದು ರಾವ್ ಸಲಹೆ ನೀಡಿದ್ದಾರೆ. ಅದರ ವಿಡಿಯೋ ಇಲ್ಲಿದೆ:

ಬಜೆಟ್ ಕುರಿತ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ