AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಉದ್ಯಮ ಶಕ್ತಿ ಯೋಜನೆಯಡಿ 100 ಪೆಟ್ರೋಲ್​​ ಬಂಕ್​ಗಳ ಸ್ಥಾಪನೆ, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆ

ಬಹು ನಿರೀಕ್ಷಿತ ಬಜೆಟ್​ನ್ನು ಸಿಎಂ ಸಿದ್ಧರಾಮಯ್ಯ ಅವರು ಇಂದು ಮಂಡಿಸಿದ್ದಾರೆ. ‘ಉದ್ಯಮ ಶಕ್ತಿ’ ಎಂಬ ಯೋಜನೆ ಅಡಿಯಲ್ಲಿ 100 ಪೆಟ್ರೋಲ್​​ ಬಂಕ್​ಗಳನ್ನು ಸ್ಥಾಪಿಸಲಾಗುತ್ತಿದೆ. ಇವುಗಳನ್ನು ಮಹಿಳಾ ಸ್ವಸಹಾಯ ಸಂಘಗಳು ನಿರ್ವಹಿಸಲ್ಪಡುತ್ತವೆ ಎಂಬುದು ವಿಶೇಷವಾಗಿದೆ.

Karnataka Budget 2023: ಉದ್ಯಮ ಶಕ್ತಿ ಯೋಜನೆಯಡಿ 100 ಪೆಟ್ರೋಲ್​​ ಬಂಕ್​ಗಳ ಸ್ಥಾಪನೆ, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆ
ಸಿಎಂ ಸಿದ್ಧರಾಮಯ್ಯ
TV9 Web
| Edited By: |

Updated on:Jul 07, 2023 | 5:21 PM

Share

ಬೆಂಗಳೂರು: ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್​ (Karnataka Budget 2023) ನ್ನು ಸಿಎಂ ಸಿದ್ಧರಾಮಯ್ಯ ಅವರು ಶುಕ್ರುವಾರ ಮಂಡಿಸಿದ್ದಾರೆ. 14ನೇ ಬಾರಿ ಬಜೆಟ್​ ಮಂಡಿಸುವ ಮೂಲಕ ಸಿದ್ಧರಾಮಯ್ಯ ಅವರು ದಾಖಲೆ ನಿರ್ಮಿಸಿದ್ದಾರೆ. ಈ ಭಾರಿಯ ಬಜೆಟ್​ನಲ್ಲಿ ಕಂದಾಯ ಇಲಾಖೆಗೆ ಮಹತ್ವ ನೀಡಲಾಗಿದೆ. ಆ ಪೈಕಿ ಮಹಿಳೆಯರಿಗೆ ನೆರವಾಗುವ ದೃಷ್ಟಿಯಿಂದ ‘ಉದ್ಯಮ ಶಕ್ತಿ’ ಎಂಬ ಯೋಜನೆ ಅಡಿಯಲ್ಲಿ 100 ಪೆಟ್ರೋಲ್​​ ಬಂಕ್​ಗಳನ್ನು ಸ್ಥಾಪಿಸಲಾಗುತ್ತಿದ್ದು, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಿರ್ವಹಿಸಲ್ಪಡುತ್ತವೆ ಎಂಬುದು ವಿಶೇಷ.

ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳ ಸಹಯೋಗದಲ್ಲಿ ‘ಉದ್ಯಮ ಶಕ್ತಿ ಯೋಜನೆ’ ಅಡಿಯಲ್ಲಿ 100 ಬೇರೆ ಬೇರೆ ಸ್ಥಳಗಳಲ್ಲಿ ಪೆಟ್ರೋಲ್​​ ಬಂಕ್​ಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಮತ್ತು ಅವುಗಳನ್ನು ‘ಮಹಿಳಾ ಸಹಕಾರಿ ಸ್ವಸಹಾಯ ಸಂಘ’ಗಳ ಮೂಲಕ ಸಂಪೂರ್ಣ ನಿರ್ವಹಣೆ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: Karnataka Budget 2023: ಎಸ್‌ಸಿ,ಎಸ್‌ಟಿ ಸಮುದಾಯಗಳ ಯುವಜನರ ಸ್ವಯಂ ಉದ್ಯೋಗಕ್ಕೆ ಸ್ವಾವಲಂಬಿ ಸಾರಥಿ; ಬಜೆಟ್​​ನಲ್ಲಿ ಘೋಷಣೆ

ಈ ‘ಉದ್ಯಮ ಶಕ್ತಿ’ ಯೋಜನೆ ನಿರ್ಮಾಣಕ್ಕೆ ಪೆಟ್ರೋಲಿಯಂ ಕಂಪನಿಗಳು ಬಂಡವಾಳ ಹೂಡಲು ಮುಂದೆ ಬಂದಿವೆ. ಇನ್ನು ರಾಜ್ಯ ಸರ್ಕಾರ ಪೆಟ್ರೋಲ್​ ಬಂಕ್​ ಸ್ಥಾಪನೆಗೆ ಭೂಮಿ ಒದಗಿಸುವುದರ ಜತೆಗೆ ತರಬೇತಿ, ಪರವಾನಗಿ ಮತ್ತು ಇತ್ತರೆ ಅಗತ್ಯಗಳನ್ನು ಒದಗಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:20 pm, Fri, 7 July 23

ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ
ರೋಡ್​​ಶೋ ವೇಳೆ ಮೀನು  ಹಿಡಿದು ಕುಣಿದ ಪಟಾಕಿ ರಕ್ಷಿತಾ
ರೋಡ್​​ಶೋ ವೇಳೆ ಮೀನು  ಹಿಡಿದು ಕುಣಿದ ಪಟಾಕಿ ರಕ್ಷಿತಾ
ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ
ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ
ಬೀದಿಯಲ್ಲಿ ವ್ಯಕ್ತಿಯ ಬೆನ್ನಟ್ಟಿ ಚಾಕುವಿನಿಂದ ಇರಿದು ಪುರುಷರ ಗುಂಪು
ಬೀದಿಯಲ್ಲಿ ವ್ಯಕ್ತಿಯ ಬೆನ್ನಟ್ಟಿ ಚಾಕುವಿನಿಂದ ಇರಿದು ಪುರುಷರ ಗುಂಪು
ಮಾಲೀಕರ ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ
ಮಾಲೀಕರ ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ