AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಉದ್ಯಮ ಶಕ್ತಿ ಯೋಜನೆಯಡಿ 100 ಪೆಟ್ರೋಲ್​​ ಬಂಕ್​ಗಳ ಸ್ಥಾಪನೆ, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆ

ಬಹು ನಿರೀಕ್ಷಿತ ಬಜೆಟ್​ನ್ನು ಸಿಎಂ ಸಿದ್ಧರಾಮಯ್ಯ ಅವರು ಇಂದು ಮಂಡಿಸಿದ್ದಾರೆ. ‘ಉದ್ಯಮ ಶಕ್ತಿ’ ಎಂಬ ಯೋಜನೆ ಅಡಿಯಲ್ಲಿ 100 ಪೆಟ್ರೋಲ್​​ ಬಂಕ್​ಗಳನ್ನು ಸ್ಥಾಪಿಸಲಾಗುತ್ತಿದೆ. ಇವುಗಳನ್ನು ಮಹಿಳಾ ಸ್ವಸಹಾಯ ಸಂಘಗಳು ನಿರ್ವಹಿಸಲ್ಪಡುತ್ತವೆ ಎಂಬುದು ವಿಶೇಷವಾಗಿದೆ.

Karnataka Budget 2023: ಉದ್ಯಮ ಶಕ್ತಿ ಯೋಜನೆಯಡಿ 100 ಪೆಟ್ರೋಲ್​​ ಬಂಕ್​ಗಳ ಸ್ಥಾಪನೆ, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆ
ಸಿಎಂ ಸಿದ್ಧರಾಮಯ್ಯ
TV9 Web
| Edited By: |

Updated on:Jul 07, 2023 | 5:21 PM

Share

ಬೆಂಗಳೂರು: ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್​ (Karnataka Budget 2023) ನ್ನು ಸಿಎಂ ಸಿದ್ಧರಾಮಯ್ಯ ಅವರು ಶುಕ್ರುವಾರ ಮಂಡಿಸಿದ್ದಾರೆ. 14ನೇ ಬಾರಿ ಬಜೆಟ್​ ಮಂಡಿಸುವ ಮೂಲಕ ಸಿದ್ಧರಾಮಯ್ಯ ಅವರು ದಾಖಲೆ ನಿರ್ಮಿಸಿದ್ದಾರೆ. ಈ ಭಾರಿಯ ಬಜೆಟ್​ನಲ್ಲಿ ಕಂದಾಯ ಇಲಾಖೆಗೆ ಮಹತ್ವ ನೀಡಲಾಗಿದೆ. ಆ ಪೈಕಿ ಮಹಿಳೆಯರಿಗೆ ನೆರವಾಗುವ ದೃಷ್ಟಿಯಿಂದ ‘ಉದ್ಯಮ ಶಕ್ತಿ’ ಎಂಬ ಯೋಜನೆ ಅಡಿಯಲ್ಲಿ 100 ಪೆಟ್ರೋಲ್​​ ಬಂಕ್​ಗಳನ್ನು ಸ್ಥಾಪಿಸಲಾಗುತ್ತಿದ್ದು, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಿರ್ವಹಿಸಲ್ಪಡುತ್ತವೆ ಎಂಬುದು ವಿಶೇಷ.

ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳ ಸಹಯೋಗದಲ್ಲಿ ‘ಉದ್ಯಮ ಶಕ್ತಿ ಯೋಜನೆ’ ಅಡಿಯಲ್ಲಿ 100 ಬೇರೆ ಬೇರೆ ಸ್ಥಳಗಳಲ್ಲಿ ಪೆಟ್ರೋಲ್​​ ಬಂಕ್​ಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಮತ್ತು ಅವುಗಳನ್ನು ‘ಮಹಿಳಾ ಸಹಕಾರಿ ಸ್ವಸಹಾಯ ಸಂಘ’ಗಳ ಮೂಲಕ ಸಂಪೂರ್ಣ ನಿರ್ವಹಣೆ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: Karnataka Budget 2023: ಎಸ್‌ಸಿ,ಎಸ್‌ಟಿ ಸಮುದಾಯಗಳ ಯುವಜನರ ಸ್ವಯಂ ಉದ್ಯೋಗಕ್ಕೆ ಸ್ವಾವಲಂಬಿ ಸಾರಥಿ; ಬಜೆಟ್​​ನಲ್ಲಿ ಘೋಷಣೆ

ಈ ‘ಉದ್ಯಮ ಶಕ್ತಿ’ ಯೋಜನೆ ನಿರ್ಮಾಣಕ್ಕೆ ಪೆಟ್ರೋಲಿಯಂ ಕಂಪನಿಗಳು ಬಂಡವಾಳ ಹೂಡಲು ಮುಂದೆ ಬಂದಿವೆ. ಇನ್ನು ರಾಜ್ಯ ಸರ್ಕಾರ ಪೆಟ್ರೋಲ್​ ಬಂಕ್​ ಸ್ಥಾಪನೆಗೆ ಭೂಮಿ ಒದಗಿಸುವುದರ ಜತೆಗೆ ತರಬೇತಿ, ಪರವಾನಗಿ ಮತ್ತು ಇತ್ತರೆ ಅಗತ್ಯಗಳನ್ನು ಒದಗಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:20 pm, Fri, 7 July 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್