AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಉದ್ಯಮ ಶಕ್ತಿ ಯೋಜನೆಯಡಿ 100 ಪೆಟ್ರೋಲ್​​ ಬಂಕ್​ಗಳ ಸ್ಥಾಪನೆ, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆ

ಬಹು ನಿರೀಕ್ಷಿತ ಬಜೆಟ್​ನ್ನು ಸಿಎಂ ಸಿದ್ಧರಾಮಯ್ಯ ಅವರು ಇಂದು ಮಂಡಿಸಿದ್ದಾರೆ. ‘ಉದ್ಯಮ ಶಕ್ತಿ’ ಎಂಬ ಯೋಜನೆ ಅಡಿಯಲ್ಲಿ 100 ಪೆಟ್ರೋಲ್​​ ಬಂಕ್​ಗಳನ್ನು ಸ್ಥಾಪಿಸಲಾಗುತ್ತಿದೆ. ಇವುಗಳನ್ನು ಮಹಿಳಾ ಸ್ವಸಹಾಯ ಸಂಘಗಳು ನಿರ್ವಹಿಸಲ್ಪಡುತ್ತವೆ ಎಂಬುದು ವಿಶೇಷವಾಗಿದೆ.

Karnataka Budget 2023: ಉದ್ಯಮ ಶಕ್ತಿ ಯೋಜನೆಯಡಿ 100 ಪೆಟ್ರೋಲ್​​ ಬಂಕ್​ಗಳ ಸ್ಥಾಪನೆ, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆ
ಸಿಎಂ ಸಿದ್ಧರಾಮಯ್ಯ
TV9 Web
| Edited By: |

Updated on:Jul 07, 2023 | 5:21 PM

Share

ಬೆಂಗಳೂರು: ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್​ (Karnataka Budget 2023) ನ್ನು ಸಿಎಂ ಸಿದ್ಧರಾಮಯ್ಯ ಅವರು ಶುಕ್ರುವಾರ ಮಂಡಿಸಿದ್ದಾರೆ. 14ನೇ ಬಾರಿ ಬಜೆಟ್​ ಮಂಡಿಸುವ ಮೂಲಕ ಸಿದ್ಧರಾಮಯ್ಯ ಅವರು ದಾಖಲೆ ನಿರ್ಮಿಸಿದ್ದಾರೆ. ಈ ಭಾರಿಯ ಬಜೆಟ್​ನಲ್ಲಿ ಕಂದಾಯ ಇಲಾಖೆಗೆ ಮಹತ್ವ ನೀಡಲಾಗಿದೆ. ಆ ಪೈಕಿ ಮಹಿಳೆಯರಿಗೆ ನೆರವಾಗುವ ದೃಷ್ಟಿಯಿಂದ ‘ಉದ್ಯಮ ಶಕ್ತಿ’ ಎಂಬ ಯೋಜನೆ ಅಡಿಯಲ್ಲಿ 100 ಪೆಟ್ರೋಲ್​​ ಬಂಕ್​ಗಳನ್ನು ಸ್ಥಾಪಿಸಲಾಗುತ್ತಿದ್ದು, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಿರ್ವಹಿಸಲ್ಪಡುತ್ತವೆ ಎಂಬುದು ವಿಶೇಷ.

ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳ ಸಹಯೋಗದಲ್ಲಿ ‘ಉದ್ಯಮ ಶಕ್ತಿ ಯೋಜನೆ’ ಅಡಿಯಲ್ಲಿ 100 ಬೇರೆ ಬೇರೆ ಸ್ಥಳಗಳಲ್ಲಿ ಪೆಟ್ರೋಲ್​​ ಬಂಕ್​ಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಮತ್ತು ಅವುಗಳನ್ನು ‘ಮಹಿಳಾ ಸಹಕಾರಿ ಸ್ವಸಹಾಯ ಸಂಘ’ಗಳ ಮೂಲಕ ಸಂಪೂರ್ಣ ನಿರ್ವಹಣೆ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: Karnataka Budget 2023: ಎಸ್‌ಸಿ,ಎಸ್‌ಟಿ ಸಮುದಾಯಗಳ ಯುವಜನರ ಸ್ವಯಂ ಉದ್ಯೋಗಕ್ಕೆ ಸ್ವಾವಲಂಬಿ ಸಾರಥಿ; ಬಜೆಟ್​​ನಲ್ಲಿ ಘೋಷಣೆ

ಈ ‘ಉದ್ಯಮ ಶಕ್ತಿ’ ಯೋಜನೆ ನಿರ್ಮಾಣಕ್ಕೆ ಪೆಟ್ರೋಲಿಯಂ ಕಂಪನಿಗಳು ಬಂಡವಾಳ ಹೂಡಲು ಮುಂದೆ ಬಂದಿವೆ. ಇನ್ನು ರಾಜ್ಯ ಸರ್ಕಾರ ಪೆಟ್ರೋಲ್​ ಬಂಕ್​ ಸ್ಥಾಪನೆಗೆ ಭೂಮಿ ಒದಗಿಸುವುದರ ಜತೆಗೆ ತರಬೇತಿ, ಪರವಾನಗಿ ಮತ್ತು ಇತ್ತರೆ ಅಗತ್ಯಗಳನ್ನು ಒದಗಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:20 pm, Fri, 7 July 23

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?