AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tax Calculator: ಹೊಸ ಟ್ಯಾಕ್ಸ್ ಕ್ಯಾಲ್ಕುಲೇಟರ್, ಪಕ್ಕಾ ಲೆಕ್ಕಾಚಾರ… ನೀವೆಷ್ಟು ತೆರಿಗೆ ಕಟ್ಟಬೇಕು ತಿಳಿಯಿರಿ…

Income tax, new regime rates: ಈ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಮಧ್ಯಮ ವರ್ಗದವರು ಮತ್ತು ಸಂಬಳದಾರರಿಗೆ ರಿಲೀಫ್ ನೀಡಿದ್ದಾರೆ. ಅದರಲ್ಲೂ ತಿಂಗಳಿಗೆ ಒಂದು ಲಕ್ಷ ರೂ ಒಳಗೆ ಸಂಬಳ ಪಡೆಯುತ್ತಿರುವ ಜನರಿಗೆ ತೆರಿಗೆ ಬಾಧ್ಯತೆ ಇಲ್ಲದಂತೆ ಮಾಡಿದ್ದಾರೆ. ಹೊಸ ಟ್ಯಾಕ್ಸ್ ರಿಜೈಮ್​ ಪ್ರಕಾರ ಎಷ್ಟು ಆದಾಯಕ್ಕೆ ಎಷ್ಟು ತೆರಿಗೆ ಕಟ್ಟಬೇಕು ಎನ್ನುವ ಗಣಕ ಇಲ್ಲಿದೆ.... ಬಳಸಿ...

Tax Calculator: ಹೊಸ ಟ್ಯಾಕ್ಸ್ ಕ್ಯಾಲ್ಕುಲೇಟರ್, ಪಕ್ಕಾ ಲೆಕ್ಕಾಚಾರ... ನೀವೆಷ್ಟು ತೆರಿಗೆ ಕಟ್ಟಬೇಕು ತಿಳಿಯಿರಿ...
ಟ್ಯಾಕ್ಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 01, 2025 | 5:21 PM

Share

ಈ ಬಾರಿಯ ಬಜೆಟ್​ನಲ್ಲಿ ಆದಾಯ ತೆರಿಗೆಯಲ್ಲಿ ಅಚ್ಚರಿಯ ಬದಲಾವಣೆ ಮಾಡಲಾಗಿದೆ. ಹೊಸ ಟ್ಯಾಕ್ಸ್ ರಿಜೈಮ್​ನಲ್ಲಿ ಟ್ಯಾಕ್ಸ್ ರಿಬೇಟ್ ಹೆಚ್ಚಿಸಲಾಗಿದೆ. ಟ್ಯಾಕ್ಸ್ ಸ್ಲ್ಯಾಬ್ ದರಗಳಲ್ಲಿ ಬದಲಾವಣೆ ಮಾಡಲಾಗಿದೆ. 75,000 ರೂ ಸ್ಟ್ಯಾಂಡರ್ಡ್ ಡಿಡಕ್ಷನ್ ಇದೆ. ಅದನ್ನು ಹೊರತುಪಡಿಸಿ ಉಳಿದ ಆದಾಯದಲ್ಲಿ 4 ಲಕ್ಷ ರೂವರೆಗಿನ ಮೊತ್ತಕ್ಕೆ ತೆರಿಗೆ ಇರುವುದಿಲ್ಲ. 4ರಿಂದ 8 ಲಕ್ಷ ರೂ ಮೊತ್ತಕ್ಕೆ ಶೇ. 5 ತೆರಿಗೆ ಇದೆ. 8ರಿಂದ 12 ಲಕ್ಷ ರೂ ಮೊತ್ತಕ್ಕೆ ಶೇ. 10 ತೆರಿಗೆ ಇದೆ. 12ರಿಂದ 15 ಲಕ್ಷ ರೂವರಗಿನ ಆದಾಯಕ್ಕೆ ಶೇ. 15 ತೆರಿಗೆ ಇದೆ. 15ರಿಂದ 20 ಲಕ್ಷ ರೂಗೆ ಶೇ. 20 ತೆರಿಗೆ; 20ರಿಂದ 24 ಲಕ್ಷ ರೂಗೆ ಶೇ. 25, ಹಾಗೂ 24 ಲಕ್ಷ ರೂ ಮೇಲ್ಪಟ್ಟ ಆದಾಯಕ್ಕೆ ಶೇ. 30ರಷ್ಟು ತೆರಿಗೆ ಇದೆ.

ಇವುಗಳ ಮಧ್ಯೆ ನಿಮಗೆ ತೆರಿಗೆ ಎಷ್ಟು ಕಟ್ಟಬೇಕಾಗಬಹುದು ಎಂದು ಲೆಕ್ಕ ಹಾಕಲು ಗೊಂದಲವಾಗುತ್ತಿದ್ದರೆ, ಇಗೋ ಇಲ್ಲಿದೆ ಸಿಂಪಲ್ ಕ್ಯಾಲ್ಕುಲೇಟರ್.

ಇದನ್ನೂ ಓದಿ: Kisan Credit Card Loan: ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿ 5 ಲಕ್ಷ ರೂ.ಗೆ ಹೆಚ್ಚಳ, ಯಾರು ಅರ್ಹರು? ಇಲ್ಲಿದೆ ವಿವರ

ಈ ಮೇಲಿನ ಕ್ಯಾಲ್ಕುಲೇಟರ್​ನಲ್ಲಿ ನೀವು ನಿಮ್ಮ ಟ್ಯಾಕ್ಸಬಲ್ ಇನ್ಕಮ್ ಅನ್ನು ಮಾತ್ರ ನಮೂದಿಸಬಹುದು. ಆಗ ನೀವು ಹೊಸ ಟ್ಯಾಕ್ಸ್ ರಿಜೈಮ್​ನಲ್ಲಿ ಕಟ್ಟಬೇಕಾದ ತೆರಿಗೆ ಎಷ್ಟು, ಹಳೆಯ ಟ್ಯಾಕ್ಸ್ ರಿಜೈಮ್​ನಲ್ಲಿ ಎಷ್ಟು ತೆರಿಗೆ ಕಟ್ಟಬೇಕು ಎಂಬುದನ್ನು ತಿಳಿಸುತ್ತದೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ