AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tax Calculator: ಹೊಸ ಟ್ಯಾಕ್ಸ್ ಕ್ಯಾಲ್ಕುಲೇಟರ್, ಪಕ್ಕಾ ಲೆಕ್ಕಾಚಾರ… ನೀವೆಷ್ಟು ತೆರಿಗೆ ಕಟ್ಟಬೇಕು ತಿಳಿಯಿರಿ…

Income tax, new regime rates: ಈ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಮಧ್ಯಮ ವರ್ಗದವರು ಮತ್ತು ಸಂಬಳದಾರರಿಗೆ ರಿಲೀಫ್ ನೀಡಿದ್ದಾರೆ. ಅದರಲ್ಲೂ ತಿಂಗಳಿಗೆ ಒಂದು ಲಕ್ಷ ರೂ ಒಳಗೆ ಸಂಬಳ ಪಡೆಯುತ್ತಿರುವ ಜನರಿಗೆ ತೆರಿಗೆ ಬಾಧ್ಯತೆ ಇಲ್ಲದಂತೆ ಮಾಡಿದ್ದಾರೆ. ಹೊಸ ಟ್ಯಾಕ್ಸ್ ರಿಜೈಮ್​ ಪ್ರಕಾರ ಎಷ್ಟು ಆದಾಯಕ್ಕೆ ಎಷ್ಟು ತೆರಿಗೆ ಕಟ್ಟಬೇಕು ಎನ್ನುವ ಗಣಕ ಇಲ್ಲಿದೆ.... ಬಳಸಿ...

Tax Calculator: ಹೊಸ ಟ್ಯಾಕ್ಸ್ ಕ್ಯಾಲ್ಕುಲೇಟರ್, ಪಕ್ಕಾ ಲೆಕ್ಕಾಚಾರ... ನೀವೆಷ್ಟು ತೆರಿಗೆ ಕಟ್ಟಬೇಕು ತಿಳಿಯಿರಿ...
ಟ್ಯಾಕ್ಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 01, 2025 | 5:21 PM

Share

ಈ ಬಾರಿಯ ಬಜೆಟ್​ನಲ್ಲಿ ಆದಾಯ ತೆರಿಗೆಯಲ್ಲಿ ಅಚ್ಚರಿಯ ಬದಲಾವಣೆ ಮಾಡಲಾಗಿದೆ. ಹೊಸ ಟ್ಯಾಕ್ಸ್ ರಿಜೈಮ್​ನಲ್ಲಿ ಟ್ಯಾಕ್ಸ್ ರಿಬೇಟ್ ಹೆಚ್ಚಿಸಲಾಗಿದೆ. ಟ್ಯಾಕ್ಸ್ ಸ್ಲ್ಯಾಬ್ ದರಗಳಲ್ಲಿ ಬದಲಾವಣೆ ಮಾಡಲಾಗಿದೆ. 75,000 ರೂ ಸ್ಟ್ಯಾಂಡರ್ಡ್ ಡಿಡಕ್ಷನ್ ಇದೆ. ಅದನ್ನು ಹೊರತುಪಡಿಸಿ ಉಳಿದ ಆದಾಯದಲ್ಲಿ 4 ಲಕ್ಷ ರೂವರೆಗಿನ ಮೊತ್ತಕ್ಕೆ ತೆರಿಗೆ ಇರುವುದಿಲ್ಲ. 4ರಿಂದ 8 ಲಕ್ಷ ರೂ ಮೊತ್ತಕ್ಕೆ ಶೇ. 5 ತೆರಿಗೆ ಇದೆ. 8ರಿಂದ 12 ಲಕ್ಷ ರೂ ಮೊತ್ತಕ್ಕೆ ಶೇ. 10 ತೆರಿಗೆ ಇದೆ. 12ರಿಂದ 15 ಲಕ್ಷ ರೂವರಗಿನ ಆದಾಯಕ್ಕೆ ಶೇ. 15 ತೆರಿಗೆ ಇದೆ. 15ರಿಂದ 20 ಲಕ್ಷ ರೂಗೆ ಶೇ. 20 ತೆರಿಗೆ; 20ರಿಂದ 24 ಲಕ್ಷ ರೂಗೆ ಶೇ. 25, ಹಾಗೂ 24 ಲಕ್ಷ ರೂ ಮೇಲ್ಪಟ್ಟ ಆದಾಯಕ್ಕೆ ಶೇ. 30ರಷ್ಟು ತೆರಿಗೆ ಇದೆ.

ಇವುಗಳ ಮಧ್ಯೆ ನಿಮಗೆ ತೆರಿಗೆ ಎಷ್ಟು ಕಟ್ಟಬೇಕಾಗಬಹುದು ಎಂದು ಲೆಕ್ಕ ಹಾಕಲು ಗೊಂದಲವಾಗುತ್ತಿದ್ದರೆ, ಇಗೋ ಇಲ್ಲಿದೆ ಸಿಂಪಲ್ ಕ್ಯಾಲ್ಕುಲೇಟರ್.

ಇದನ್ನೂ ಓದಿ: Kisan Credit Card Loan: ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿ 5 ಲಕ್ಷ ರೂ.ಗೆ ಹೆಚ್ಚಳ, ಯಾರು ಅರ್ಹರು? ಇಲ್ಲಿದೆ ವಿವರ

ಈ ಮೇಲಿನ ಕ್ಯಾಲ್ಕುಲೇಟರ್​ನಲ್ಲಿ ನೀವು ನಿಮ್ಮ ಟ್ಯಾಕ್ಸಬಲ್ ಇನ್ಕಮ್ ಅನ್ನು ಮಾತ್ರ ನಮೂದಿಸಬಹುದು. ಆಗ ನೀವು ಹೊಸ ಟ್ಯಾಕ್ಸ್ ರಿಜೈಮ್​ನಲ್ಲಿ ಕಟ್ಟಬೇಕಾದ ತೆರಿಗೆ ಎಷ್ಟು, ಹಳೆಯ ಟ್ಯಾಕ್ಸ್ ರಿಜೈಮ್​ನಲ್ಲಿ ಎಷ್ಟು ತೆರಿಗೆ ಕಟ್ಟಬೇಕು ಎಂಬುದನ್ನು ತಿಳಿಸುತ್ತದೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ