AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ಬಜೆಟ್​- ಏಳು ಸೀರೆ- ಏಳು ಬಣ್ಣಗಳು: ಕರ್ನಾಟಕದ ಸಂಸದೆ-ವಿತ್ತ ಸಚಿವೆ ನೀಡಿದ ನಿರ್ಮಲ ಸಂದೇಶ ಏನು?

Nirmala Sitharaman 7th budget in a row: ತಾವು ನಿರಂತರವಾಗಿ ಮಂಡಿಸಿದ ಏಳು ಬಜೆಟ್‌ಗಳಲ್ಲಿ ನಿರ್ಮಲಾ ಸೀತಾರಾಮನ್ ಅವರು ಏಳೂ ಬಾರಿಯೂ ಸೀರೆಗಳನ್ನೇ ಧರಿಸಿ ಲೋಕಸಭೆಯಲ್ಲಿ ಮಿಂಚಿದ್ದಾರೆ. ಪ್ರಸಕ್ತ 2024 ರ ಬಜೆಟ್‌ಗಾಗಿ ಅವರು ಧರಿಸಿರುವ ಸೀರೆ ಆಂಧ್ರಪ್ರದೇಶ ರಾಜ್ಯದ ಶೈಲಿಯದ್ದಾಗಿದೆ. ಆಫ್-ವೈಟ್ ಮಂಗಳಗಿರಿ ಸೀರೆಯನ್ನು ಉಟ್ಟಿದ್ದರು.

ಏಳು ಬಜೆಟ್​- ಏಳು ಸೀರೆ- ಏಳು ಬಣ್ಣಗಳು: ಕರ್ನಾಟಕದ ಸಂಸದೆ-ವಿತ್ತ ಸಚಿವೆ ನೀಡಿದ ನಿರ್ಮಲ ಸಂದೇಶ ಏನು?
ಏಳು ಬಜೆಟ್​- ಏಳು ಸೀರೆ- ಏಳು ಬಣ್ಣಗಳು: ನಿರ್ಮಲ ಸಂದೇಶ ಏನು?
ಸಾಧು ಶ್ರೀನಾಥ್​
|

Updated on:Jul 24, 2024 | 1:53 PM

Share

Modi 3.0 budget: ಕರ್ನಾಟಕದ ಸಂಸದೆ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಮೋದಿ ಸರ್ಕಾರದ ಮೂರೂ ಅವಧಿಯ ಆಡಳಿತದಲ್ಲಿ ಸತತವಾಗಿ 7 ಬಜೆಟ್ ಗಳನ್ನು ಮಂಡಿಸುವ ಮೂಲಕ ಮೋದಿ ಆಡಳಿತದಲ್ಲಿ ಕಾಮನಬಿಲ್ಲು ಮೂಡಿಸಿದ್ದಾರೆ. ಅಂದರೆ ಸತತವಾಗಿ ಏಳೂ ಬಜೆಟ್​​​ಗಳ ಮಂಡನೆ ವೇಳೆ ಏಳು ಬಣ್ಣಗಳ ವಿವಿಧ ಸೀರೆಗಳನ್ನು ಧರಿಸುವ ಮೂಲಕ ಆಧ್ಯಾತ್ಮಿಕತೆ ಸೇರಿದಂತೆ ಸಾಕಷ್ಟು ಆಯಾಮಗಳನ್ನು ಪ್ರತಿನಿಧಿಸಿದ್ದಾರೆ. ಹಾಗಾದರೆ, ದೇಶದ ವಿತ್ತ ವಲಯಕ್ಕೆ ಸಚಿವೆ ನೀಡಿದ ನಿರ್ಮಲ ಸಂದೇಶ ಏನು? ತಾವು ನಿರಂತರವಾಗಿ ಮಂಡಿಸಿದ ಏಳು ಬಜೆಟ್‌ಗಳಲ್ಲಿ ನಿರ್ಮಲಾ ಸೀತಾರಾಮನ್ ಅವರು ಏಳೂ ಬಾರಿಯೂ ಸೀರೆಗಳನ್ನೇ ಧರಿಸಿ ಲೋಕಸಭೆಯಲ್ಲಿ ಮಿಂಚಿದ್ದಾರೆ. ಪ್ರಸಕ್ತ 2024 ರ ಬಜೆಟ್‌ಗಾಗಿ ಅವರು ಧರಿಸಿರುವ ಸೀರೆ ಆಂಧ್ರಪ್ರದೇಶ ರಾಜ್ಯದ ಶೈಲಿಯದ್ದಾಗಿದೆ. ಆಫ್-ವೈಟ್ ಮಂಗಳಗಿರಿ ಸೀರೆಯನ್ನು ಉಟ್ಟಿದ್ದರು. ಇದನ್ನೂ ಓದಿ: ಮೂರನೇ ವ್ಯಕ್ತಿ ಗ್ಯಾರಂಟಿ ಇಲ್ಲದೆಯೇ MSME ಗಳಿಗೆ ಟರ್ಮ್ ಲೋನ್‌ ಲಭ್ಯ- ವಿತ್ತ ಸಚಿವೆ ಸೀತಾರಾಮನ್ ಘೋಷಣೆ ತನ್ಮೂಲಕ ಕೇಂದ್ರ ಮೈತ್ರಿ ಸರ್ಕಾರದ ಜೊತೆ ಕೈಜೋಡಿಸಿರುವ ಆಂಧ್ರದ ಟಿಡಿಪಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆಡಳಿತಕ್ಕೆ ಸಿಂಹಪಾಲು ಯೋಜನೆಗಳನ್ನು ನೀಡಿದ್ದಾರೆ. ಈ ಸೂಕ್ಷ್ಮ ಸುಳಿವನ್ನು ಗಮನಿಸಿದಾಗ ತಾವು ಇಂದು ಧರಿಸಿರುವ ಸೀರೆಗೆ ತಕ್ಕಂತೆ ದಕ್ಷಿಣ ರಾಜ್ಯಕ್ಕೆ ಭಾರಿ ಹಣಕಾಸು ಹಂಚಿಕೆ ನೀಡಿರುವುದನ್ನು ಎತ್ತಿತೋರಿಸಿದ್ದಾರೆ. ಕೆಂಪು, ನೀಲಿ, ಹಳದಿ, ಕಂದು ಮತ್ತು ಆಫ್​ ವೈಟ್​​… ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುವಾಗ ಅವರ ಸೀರೆಗಳ ಛಾಯೆಯಲ್ಲಿ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಕಥೆಯಿದೆ. ಪ್ರತಿಯೊಂದು ಸೀರೆಯು ಭಾರತದ ಒಂದು ಮೂಲೆಯಿಂದ ವಿಭಿನ್ನ ಸಾಂಸ್ಕೃತಿಕ ಕಥೆಯನ್ನು...

Published On - 1:24 pm, Tue, 23 July 24

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್