AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ಬಜೆಟ್​- ಏಳು ಸೀರೆ- ಏಳು ಬಣ್ಣಗಳು: ಕರ್ನಾಟಕದ ಸಂಸದೆ-ವಿತ್ತ ಸಚಿವೆ ನೀಡಿದ ನಿರ್ಮಲ ಸಂದೇಶ ಏನು?

Nirmala Sitharaman 7th budget in a row: ತಾವು ನಿರಂತರವಾಗಿ ಮಂಡಿಸಿದ ಏಳು ಬಜೆಟ್‌ಗಳಲ್ಲಿ ನಿರ್ಮಲಾ ಸೀತಾರಾಮನ್ ಅವರು ಏಳೂ ಬಾರಿಯೂ ಸೀರೆಗಳನ್ನೇ ಧರಿಸಿ ಲೋಕಸಭೆಯಲ್ಲಿ ಮಿಂಚಿದ್ದಾರೆ. ಪ್ರಸಕ್ತ 2024 ರ ಬಜೆಟ್‌ಗಾಗಿ ಅವರು ಧರಿಸಿರುವ ಸೀರೆ ಆಂಧ್ರಪ್ರದೇಶ ರಾಜ್ಯದ ಶೈಲಿಯದ್ದಾಗಿದೆ. ಆಫ್-ವೈಟ್ ಮಂಗಳಗಿರಿ ಸೀರೆಯನ್ನು ಉಟ್ಟಿದ್ದರು.

ಏಳು ಬಜೆಟ್​- ಏಳು ಸೀರೆ- ಏಳು ಬಣ್ಣಗಳು: ಕರ್ನಾಟಕದ ಸಂಸದೆ-ವಿತ್ತ ಸಚಿವೆ ನೀಡಿದ ನಿರ್ಮಲ ಸಂದೇಶ ಏನು?
ಏಳು ಬಜೆಟ್​- ಏಳು ಸೀರೆ- ಏಳು ಬಣ್ಣಗಳು: ನಿರ್ಮಲ ಸಂದೇಶ ಏನು?
Follow us
ಸಾಧು ಶ್ರೀನಾಥ್​
|

Updated on:Jul 24, 2024 | 1:53 PM

Modi 3.0 budget: ಕರ್ನಾಟಕದ ಸಂಸದೆ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಮೋದಿ ಸರ್ಕಾರದ ಮೂರೂ ಅವಧಿಯ ಆಡಳಿತದಲ್ಲಿ ಸತತವಾಗಿ 7 ಬಜೆಟ್ ಗಳನ್ನು ಮಂಡಿಸುವ ಮೂಲಕ ಮೋದಿ ಆಡಳಿತದಲ್ಲಿ ಕಾಮನಬಿಲ್ಲು ಮೂಡಿಸಿದ್ದಾರೆ. ಅಂದರೆ ಸತತವಾಗಿ ಏಳೂ ಬಜೆಟ್​​​ಗಳ ಮಂಡನೆ ವೇಳೆ ಏಳು ಬಣ್ಣಗಳ ವಿವಿಧ ಸೀರೆಗಳನ್ನು ಧರಿಸುವ ಮೂಲಕ ಆಧ್ಯಾತ್ಮಿಕತೆ ಸೇರಿದಂತೆ ಸಾಕಷ್ಟು ಆಯಾಮಗಳನ್ನು ಪ್ರತಿನಿಧಿಸಿದ್ದಾರೆ. ಹಾಗಾದರೆ, ದೇಶದ ವಿತ್ತ ವಲಯಕ್ಕೆ ಸಚಿವೆ ನೀಡಿದ ನಿರ್ಮಲ ಸಂದೇಶ ಏನು? ತಾವು ನಿರಂತರವಾಗಿ ಮಂಡಿಸಿದ ಏಳು ಬಜೆಟ್‌ಗಳಲ್ಲಿ ನಿರ್ಮಲಾ ಸೀತಾರಾಮನ್ ಅವರು ಏಳೂ ಬಾರಿಯೂ ಸೀರೆಗಳನ್ನೇ ಧರಿಸಿ ಲೋಕಸಭೆಯಲ್ಲಿ ಮಿಂಚಿದ್ದಾರೆ. ಪ್ರಸಕ್ತ 2024 ರ ಬಜೆಟ್‌ಗಾಗಿ ಅವರು ಧರಿಸಿರುವ ಸೀರೆ ಆಂಧ್ರಪ್ರದೇಶ ರಾಜ್ಯದ ಶೈಲಿಯದ್ದಾಗಿದೆ. ಆಫ್-ವೈಟ್ ಮಂಗಳಗಿರಿ ಸೀರೆಯನ್ನು ಉಟ್ಟಿದ್ದರು. ಇದನ್ನೂ ಓದಿ: ಮೂರನೇ ವ್ಯಕ್ತಿ ಗ್ಯಾರಂಟಿ ಇಲ್ಲದೆಯೇ MSME ಗಳಿಗೆ ಟರ್ಮ್ ಲೋನ್‌ ಲಭ್ಯ- ವಿತ್ತ ಸಚಿವೆ ಸೀತಾರಾಮನ್ ಘೋಷಣೆ ತನ್ಮೂಲಕ ಕೇಂದ್ರ ಮೈತ್ರಿ ಸರ್ಕಾರದ ಜೊತೆ ಕೈಜೋಡಿಸಿರುವ ಆಂಧ್ರದ ಟಿಡಿಪಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆಡಳಿತಕ್ಕೆ ಸಿಂಹಪಾಲು ಯೋಜನೆಗಳನ್ನು ನೀಡಿದ್ದಾರೆ. ಈ ಸೂಕ್ಷ್ಮ ಸುಳಿವನ್ನು ಗಮನಿಸಿದಾಗ ತಾವು ಇಂದು ಧರಿಸಿರುವ ಸೀರೆಗೆ ತಕ್ಕಂತೆ ದಕ್ಷಿಣ ರಾಜ್ಯಕ್ಕೆ ಭಾರಿ ಹಣಕಾಸು ಹಂಚಿಕೆ ನೀಡಿರುವುದನ್ನು ಎತ್ತಿತೋರಿಸಿದ್ದಾರೆ. ಕೆಂಪು, ನೀಲಿ, ಹಳದಿ, ಕಂದು ಮತ್ತು ಆಫ್​ ವೈಟ್​​… ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುವಾಗ ಅವರ ಸೀರೆಗಳ ಛಾಯೆಯಲ್ಲಿ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಕಥೆಯಿದೆ. ಪ್ರತಿಯೊಂದು ಸೀರೆಯು ಭಾರತದ ಒಂದು ಮೂಲೆಯಿಂದ ವಿಭಿನ್ನ ಸಾಂಸ್ಕೃತಿಕ ಕಥೆಯನ್ನು...

Published On - 1:24 pm, Tue, 23 July 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ