Budget 2023: ಸರ್ಕಾರಿ ಏಜೆನ್ಸಿಗಳಲ್ಲಿ ಡಿಜಿಟಲ್ ಗುರುತಿನ ದಾಖಲೆಗೆ ಇನ್ನು ಪ್ಯಾನ್ ಸಾಕು

ಈ ನಿರ್ಧಾರದಿಂದ ಆದಾಯ ತೆರಿಗೆ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಲ್ಲಿ ಕೆವೈಸಿ ಪ್ರಕ್ರಿಯೆ ಪ್ಯಾನ್​ಕಾರ್ಡ್ ಹೊಂದಿರುವವರಿಗೆ ಸುಲಭವಾಗಲಿದೆ.

Budget 2023: ಸರ್ಕಾರಿ ಏಜೆನ್ಸಿಗಳಲ್ಲಿ ಡಿಜಿಟಲ್ ಗುರುತಿನ ದಾಖಲೆಗೆ ಇನ್ನು ಪ್ಯಾನ್ ಸಾಕು
ಪ್ಯಾನ್ ಕಾರ್ಡ್
Follow us
|

Updated on:Feb 01, 2023 | 12:20 PM

ನವದೆಹಲಿ: ನಿರ್ದಿಷ್ಟ ಸರ್ಕಾರಿ ಏಜೆನ್ಸಿಗಳ ಡಿಜಿಟಲ್ ವ್ಯವಸ್ಥೆಯಲ್ಲಿ ಗುರುತಿನ ದೃಢೀಕರಣಕ್ಕಾಗಿ ಪ್ಯಾನ್ (PAN) ಕಾರ್ಡ್ ಅನ್ನು ಸಾಮಾನ್ಯ ಗುರುತಿನ ಸಾಧನವಾಗಿ ಪರಿಗಣಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಘೋಷಿಸಿದರು. 2023-24ನೇ ಸಾಲಿನ ಬಜೆಟ್ (Budget 2023) ಮಂಡನೆ ಮಾಡಿದ ಅವರು, ಈ ಘೋಷಣೆ ಮಾಡಿದರು. ಈ ನಿರ್ಧಾರದೊಂದಿಗೆ, ವ್ಯಕ್ತಿಗಳ ಡಿಜಿಟಲ್ ಗುರುತು ದೃಢೀಕರಣದ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದು ಅವರು ಹೇಳಿದರು. ಈ ನಿರ್ಧಾರದಿಂದ ಆದಾಯ ತೆರಿಗೆ ಇಲಾಖೆ (Income Tax Department) ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಲ್ಲಿ ಕೆವೈಸಿ ಪ್ರಕ್ರಿಯೆ ಪ್ಯಾನ್​ಕಾರ್ಡ್ ಹೊಂದಿರುವವರಿಗೆ ಸುಲಭವಾಗಲಿದೆ.

ಇಷ್ಟೇ ಅಲ್ಲದೆ, ದೇಶದಲ್ಲಿ ಉದ್ಯಮಸ್ನೇಹಿ ವಾತಾವರಣ ನಿರ್ಮಿಸಲು ಬಜೆಟ್ ಮೂಲಕ ಕೇಂದ್ರ ಸರ್ಕಾರವು ಮತ್ತಷ್ಟು ಕ್ರಮಗಳನ್ನು ಘೋಷಿಸಿದೆ. ಉದ್ಯಮಗಳು ಪ್ರತ್ಯೇಕ ಪ್ಯಾನ್ (PAN) ನಂಬರ್ ಹೊಂದಬೇಕು. ಈ ನಂಬರ್ ಆಧರಿಸಿ ಉದ್ಯಮಿಗಳ ಕುಂದುಕೊರತೆಯನ್ನು ಶೀಘ್ರ ಪರಿಹರಿಸಲಾಗುವುದು. ಇದಕ್ಕಾಗಿ ಹಲವು ನಿಯಮಗಳನ್ನು ಸಡಿಲಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

ಬಜೆಟ್​ ಲೈವ್ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Wed, 1 February 23

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ