AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2023: ಸರ್ಕಾರಿ ಏಜೆನ್ಸಿಗಳಲ್ಲಿ ಡಿಜಿಟಲ್ ಗುರುತಿನ ದಾಖಲೆಗೆ ಇನ್ನು ಪ್ಯಾನ್ ಸಾಕು

ಈ ನಿರ್ಧಾರದಿಂದ ಆದಾಯ ತೆರಿಗೆ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಲ್ಲಿ ಕೆವೈಸಿ ಪ್ರಕ್ರಿಯೆ ಪ್ಯಾನ್​ಕಾರ್ಡ್ ಹೊಂದಿರುವವರಿಗೆ ಸುಲಭವಾಗಲಿದೆ.

Budget 2023: ಸರ್ಕಾರಿ ಏಜೆನ್ಸಿಗಳಲ್ಲಿ ಡಿಜಿಟಲ್ ಗುರುತಿನ ದಾಖಲೆಗೆ ಇನ್ನು ಪ್ಯಾನ್ ಸಾಕು
ಪ್ಯಾನ್ ಕಾರ್ಡ್
Follow us
Ganapathi Sharma
|

Updated on:Feb 01, 2023 | 12:20 PM

ನವದೆಹಲಿ: ನಿರ್ದಿಷ್ಟ ಸರ್ಕಾರಿ ಏಜೆನ್ಸಿಗಳ ಡಿಜಿಟಲ್ ವ್ಯವಸ್ಥೆಯಲ್ಲಿ ಗುರುತಿನ ದೃಢೀಕರಣಕ್ಕಾಗಿ ಪ್ಯಾನ್ (PAN) ಕಾರ್ಡ್ ಅನ್ನು ಸಾಮಾನ್ಯ ಗುರುತಿನ ಸಾಧನವಾಗಿ ಪರಿಗಣಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಘೋಷಿಸಿದರು. 2023-24ನೇ ಸಾಲಿನ ಬಜೆಟ್ (Budget 2023) ಮಂಡನೆ ಮಾಡಿದ ಅವರು, ಈ ಘೋಷಣೆ ಮಾಡಿದರು. ಈ ನಿರ್ಧಾರದೊಂದಿಗೆ, ವ್ಯಕ್ತಿಗಳ ಡಿಜಿಟಲ್ ಗುರುತು ದೃಢೀಕರಣದ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದು ಅವರು ಹೇಳಿದರು. ಈ ನಿರ್ಧಾರದಿಂದ ಆದಾಯ ತೆರಿಗೆ ಇಲಾಖೆ (Income Tax Department) ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಲ್ಲಿ ಕೆವೈಸಿ ಪ್ರಕ್ರಿಯೆ ಪ್ಯಾನ್​ಕಾರ್ಡ್ ಹೊಂದಿರುವವರಿಗೆ ಸುಲಭವಾಗಲಿದೆ.

ಇಷ್ಟೇ ಅಲ್ಲದೆ, ದೇಶದಲ್ಲಿ ಉದ್ಯಮಸ್ನೇಹಿ ವಾತಾವರಣ ನಿರ್ಮಿಸಲು ಬಜೆಟ್ ಮೂಲಕ ಕೇಂದ್ರ ಸರ್ಕಾರವು ಮತ್ತಷ್ಟು ಕ್ರಮಗಳನ್ನು ಘೋಷಿಸಿದೆ. ಉದ್ಯಮಗಳು ಪ್ರತ್ಯೇಕ ಪ್ಯಾನ್ (PAN) ನಂಬರ್ ಹೊಂದಬೇಕು. ಈ ನಂಬರ್ ಆಧರಿಸಿ ಉದ್ಯಮಿಗಳ ಕುಂದುಕೊರತೆಯನ್ನು ಶೀಘ್ರ ಪರಿಹರಿಸಲಾಗುವುದು. ಇದಕ್ಕಾಗಿ ಹಲವು ನಿಯಮಗಳನ್ನು ಸಡಿಲಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

ಬಜೆಟ್​ ಲೈವ್ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Wed, 1 February 23

ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್