AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2023: ಸರ್ಕಾರಿ ಏಜೆನ್ಸಿಗಳಲ್ಲಿ ಡಿಜಿಟಲ್ ಗುರುತಿನ ದಾಖಲೆಗೆ ಇನ್ನು ಪ್ಯಾನ್ ಸಾಕು

ಈ ನಿರ್ಧಾರದಿಂದ ಆದಾಯ ತೆರಿಗೆ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಲ್ಲಿ ಕೆವೈಸಿ ಪ್ರಕ್ರಿಯೆ ಪ್ಯಾನ್​ಕಾರ್ಡ್ ಹೊಂದಿರುವವರಿಗೆ ಸುಲಭವಾಗಲಿದೆ.

Budget 2023: ಸರ್ಕಾರಿ ಏಜೆನ್ಸಿಗಳಲ್ಲಿ ಡಿಜಿಟಲ್ ಗುರುತಿನ ದಾಖಲೆಗೆ ಇನ್ನು ಪ್ಯಾನ್ ಸಾಕು
ಪ್ಯಾನ್ ಕಾರ್ಡ್
ಗಣಪತಿ ಶರ್ಮಾ
|

Updated on:Feb 01, 2023 | 12:20 PM

Share

ನವದೆಹಲಿ: ನಿರ್ದಿಷ್ಟ ಸರ್ಕಾರಿ ಏಜೆನ್ಸಿಗಳ ಡಿಜಿಟಲ್ ವ್ಯವಸ್ಥೆಯಲ್ಲಿ ಗುರುತಿನ ದೃಢೀಕರಣಕ್ಕಾಗಿ ಪ್ಯಾನ್ (PAN) ಕಾರ್ಡ್ ಅನ್ನು ಸಾಮಾನ್ಯ ಗುರುತಿನ ಸಾಧನವಾಗಿ ಪರಿಗಣಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಘೋಷಿಸಿದರು. 2023-24ನೇ ಸಾಲಿನ ಬಜೆಟ್ (Budget 2023) ಮಂಡನೆ ಮಾಡಿದ ಅವರು, ಈ ಘೋಷಣೆ ಮಾಡಿದರು. ಈ ನಿರ್ಧಾರದೊಂದಿಗೆ, ವ್ಯಕ್ತಿಗಳ ಡಿಜಿಟಲ್ ಗುರುತು ದೃಢೀಕರಣದ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದು ಅವರು ಹೇಳಿದರು. ಈ ನಿರ್ಧಾರದಿಂದ ಆದಾಯ ತೆರಿಗೆ ಇಲಾಖೆ (Income Tax Department) ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಲ್ಲಿ ಕೆವೈಸಿ ಪ್ರಕ್ರಿಯೆ ಪ್ಯಾನ್​ಕಾರ್ಡ್ ಹೊಂದಿರುವವರಿಗೆ ಸುಲಭವಾಗಲಿದೆ.

ಇಷ್ಟೇ ಅಲ್ಲದೆ, ದೇಶದಲ್ಲಿ ಉದ್ಯಮಸ್ನೇಹಿ ವಾತಾವರಣ ನಿರ್ಮಿಸಲು ಬಜೆಟ್ ಮೂಲಕ ಕೇಂದ್ರ ಸರ್ಕಾರವು ಮತ್ತಷ್ಟು ಕ್ರಮಗಳನ್ನು ಘೋಷಿಸಿದೆ. ಉದ್ಯಮಗಳು ಪ್ರತ್ಯೇಕ ಪ್ಯಾನ್ (PAN) ನಂಬರ್ ಹೊಂದಬೇಕು. ಈ ನಂಬರ್ ಆಧರಿಸಿ ಉದ್ಯಮಿಗಳ ಕುಂದುಕೊರತೆಯನ್ನು ಶೀಘ್ರ ಪರಿಹರಿಸಲಾಗುವುದು. ಇದಕ್ಕಾಗಿ ಹಲವು ನಿಯಮಗಳನ್ನು ಸಡಿಲಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

ಬಜೆಟ್​ ಲೈವ್ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Wed, 1 February 23

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ