AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2023: ಸರ್ಕಾರಿ ಏಜೆನ್ಸಿಗಳಲ್ಲಿ ಡಿಜಿಟಲ್ ಗುರುತಿನ ದಾಖಲೆಗೆ ಇನ್ನು ಪ್ಯಾನ್ ಸಾಕು

ಈ ನಿರ್ಧಾರದಿಂದ ಆದಾಯ ತೆರಿಗೆ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಲ್ಲಿ ಕೆವೈಸಿ ಪ್ರಕ್ರಿಯೆ ಪ್ಯಾನ್​ಕಾರ್ಡ್ ಹೊಂದಿರುವವರಿಗೆ ಸುಲಭವಾಗಲಿದೆ.

Budget 2023: ಸರ್ಕಾರಿ ಏಜೆನ್ಸಿಗಳಲ್ಲಿ ಡಿಜಿಟಲ್ ಗುರುತಿನ ದಾಖಲೆಗೆ ಇನ್ನು ಪ್ಯಾನ್ ಸಾಕು
ಪ್ಯಾನ್ ಕಾರ್ಡ್
ಗಣಪತಿ ಶರ್ಮಾ
|

Updated on:Feb 01, 2023 | 12:20 PM

Share

ನವದೆಹಲಿ: ನಿರ್ದಿಷ್ಟ ಸರ್ಕಾರಿ ಏಜೆನ್ಸಿಗಳ ಡಿಜಿಟಲ್ ವ್ಯವಸ್ಥೆಯಲ್ಲಿ ಗುರುತಿನ ದೃಢೀಕರಣಕ್ಕಾಗಿ ಪ್ಯಾನ್ (PAN) ಕಾರ್ಡ್ ಅನ್ನು ಸಾಮಾನ್ಯ ಗುರುತಿನ ಸಾಧನವಾಗಿ ಪರಿಗಣಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಘೋಷಿಸಿದರು. 2023-24ನೇ ಸಾಲಿನ ಬಜೆಟ್ (Budget 2023) ಮಂಡನೆ ಮಾಡಿದ ಅವರು, ಈ ಘೋಷಣೆ ಮಾಡಿದರು. ಈ ನಿರ್ಧಾರದೊಂದಿಗೆ, ವ್ಯಕ್ತಿಗಳ ಡಿಜಿಟಲ್ ಗುರುತು ದೃಢೀಕರಣದ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದು ಅವರು ಹೇಳಿದರು. ಈ ನಿರ್ಧಾರದಿಂದ ಆದಾಯ ತೆರಿಗೆ ಇಲಾಖೆ (Income Tax Department) ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಲ್ಲಿ ಕೆವೈಸಿ ಪ್ರಕ್ರಿಯೆ ಪ್ಯಾನ್​ಕಾರ್ಡ್ ಹೊಂದಿರುವವರಿಗೆ ಸುಲಭವಾಗಲಿದೆ.

ಇಷ್ಟೇ ಅಲ್ಲದೆ, ದೇಶದಲ್ಲಿ ಉದ್ಯಮಸ್ನೇಹಿ ವಾತಾವರಣ ನಿರ್ಮಿಸಲು ಬಜೆಟ್ ಮೂಲಕ ಕೇಂದ್ರ ಸರ್ಕಾರವು ಮತ್ತಷ್ಟು ಕ್ರಮಗಳನ್ನು ಘೋಷಿಸಿದೆ. ಉದ್ಯಮಗಳು ಪ್ರತ್ಯೇಕ ಪ್ಯಾನ್ (PAN) ನಂಬರ್ ಹೊಂದಬೇಕು. ಈ ನಂಬರ್ ಆಧರಿಸಿ ಉದ್ಯಮಿಗಳ ಕುಂದುಕೊರತೆಯನ್ನು ಶೀಘ್ರ ಪರಿಹರಿಸಲಾಗುವುದು. ಇದಕ್ಕಾಗಿ ಹಲವು ನಿಯಮಗಳನ್ನು ಸಡಿಲಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

ಬಜೆಟ್​ ಲೈವ್ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Wed, 1 February 23

Follow Us
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ