AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2024: ಮಧ್ಯಮ ವರ್ಗದ ಮನೆಯ ಕನಸು ನನಸಾಗಿಸಲು ಮಹತ್ವದ ಘೋಷಣೆ ಮಾಡಿದ ನಿರ್ಮಲಾ ಸೀತಾರಾಮನ್

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ನಗರ ವಸತಿ ಯೋಜನೆಗೆ 10 ಲಕ್ಷ ಕೋಟಿ ರೂಪಾಯಿಗಳನ್ನು ಘೋಷಿಸಿದ್ದಾರೆ. ಇದರೊಂದಿಗೆ ಬಾಡಿಗೆ ಮನೆಗಳನ್ನು ಉತ್ತೇಜಿಸಲು ನಿಯಮಗಳನ್ನು ರೂಪಿಸುವುದಾಗಿಯೂ ಘೋಷಣೆ ಮಾಡಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಬಜೆಟ್​​ನಲ್ಲಿ ಮಾಡಲಾಗ ಘೋಷಣೆಗಳು ಇಲ್ಲಿವೆ.

Union Budget 2024: ಮಧ್ಯಮ ವರ್ಗದ ಮನೆಯ ಕನಸು ನನಸಾಗಿಸಲು ಮಹತ್ವದ ಘೋಷಣೆ ಮಾಡಿದ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Ganapathi Sharma
|

Updated on: Jul 23, 2024 | 3:03 PM

Share

ನವದೆಹಲಿ, ಜುಲೈ 23: ಕೇಂದ್ರದ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಗರ ವಸತಿ ಯೋಜನೆಗೆ 10 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ಬಾಡಿಗೆ ಮನೆಗಳನ್ನು ಉತ್ತೇಜಿಸಲು ನಿಯಮಗಳನ್ನು ರೂಪಿಸಲಾಗುವುದು ಎಂದು ಹೇಳಿದ್ದಾರೆ. ಇದಲ್ಲದೇ, ಸ್ಟ್ಯಾಂಪ್ ಡ್ಯೂಟಿಯನ್ನು ಕಡಿಮೆ ಮಾಡುವ ರಾಜ್ಯಗಳಿಗೆ ‘ಪ್ರಧಾನ ಮಂತ್ರಿ ಆವಾಸ್ ಯೋಜನೆ-ಅರ್ಬನ್ 2.0’ ಅಡಿಯಲ್ಲಿ 10 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ ಒಂದು ಕೋಟಿ ಕುಟುಂಬಗಳಿಗೆ ಮನೆಗಳನ್ನು ಒದಗಿಸಲಾಗುವುದು ಎಂದು ಹಣಕಾಸು ಸಚಿವರು ತಿಳಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಒಟ್ಟಾರೆಯಾಗಿ 3 ಕೋಟಿ ಮನೆಗಳನ್ನು ನಿರ್ಮಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ನಗರಗಳಲ್ಲಿ ವಸತಿ ಯೋಜನೆಗಳಿಗೆ ಬಜೆಟ್‌ನಲ್ಲಿ 10 ಲಕ್ಷ ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಇದರ ಅಡಿಯಲ್ಲಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ 10 ಲಕ್ಷ ಕೋಟಿ ರೂಪಾಯಿಗಳನ್ನು ನೀಡಲಾಗುತ್ತದೆ. ಇದರಲ್ಲಿ ಕೇಂದ್ರ ಸರ್ಕಾರ ಮುಂದಿನ 5 ವರ್ಷಕ್ಕೆ ಹಂತ ಹಂತವಾಗಿ 2.2 ಲಕ್ಷ ಕೋಟಿ ರೂ. ಪಾಲು ಬಿಡುಗಡೆ ಮಾಡಲಿದೆ.

ಇದನ್ನೂ ಓದಿ: 5 ಕೆಜಿ ಉಚಿತ ಪಡಿತರ ಗಡುವು 5 ವರ್ಷ ವಿಸ್ತರಣೆ, ವಿಧಾನಸಭಾ ಚುನಾವಣೆಗಳ ಮೇಲೆ ಕಣ್ಣು

ಹಣಕಾಸು ಸಚಿವರ ಪ್ರಕಾರ, ಸಾಲ ಪ್ರಕ್ರಿಯೆ ಸುಗಮಗೊಳಿಸಲು ಬಡ್ಡಿ ಸಹಾಯಧನವನ್ನು ಒದಗಿಸಲಾಗಿದೆ. ಘೋಷಣೆ ಬೆನ್ನಲ್ಲೇ ವಸತಿ ಕ್ಷೇತ್ರಕ್ಕೆ ಸಂಬಂಧಿಸಿದ ಕಂಪನಿಗಳ ಷೇರುಗಳು ಉತ್ತಮ ವಹಿವಾಟು ದಾಖಲಿಸಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ