AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2024: ಯುವಕರು, ಮಹಿಳೆಯರು, ಬಡವರು, ರೈತರು ಈ ನಾಲ್ಕು ಸ್ತಂಭಗಳ ಬಲಪಡಿಸುವ ಐತಿಹಾಸಿಕ ಬಜೆಟ್​: ಮೋದಿ

ಯುವಕರು, ಮಹಿಳೆಯರು, ಬಡವರು, ರೈತರು ಈ ನಾಲ್ಕು ಸ್ತಂಭಗಳ ಬಲಪಡಿಸುವ ಐತಿಹಾಸಿಕ ಬಜೆಟ್​ ಎಂದು ಪ್ರಧಾನಿ  ನರೇಂದ್ರ ಮೋದಿ(Narendra Modi) ಬಣ್ಣಿಸಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಸಂಸತ್ತಿನಲ್ಲಿ 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿದರು. ಇದು ಐತಿಹಾಸಿಕ ಬಜೆಟ್​ ಆಗಿದ್ದು, ಯುವಕರು, ಮಹಿಳೆಯರು, ಬಡವರು, ರೈತರು ಪ್ರಯೋಜನ ಪಡೆಯಲಿದ್ದಾರೆ. ಈ ಬಜೆಟ್ ಎಲ್ಲರ ಅಭಿವೃದ್ಧಿ ಮಾಡಲಿದೆ, ಬಜೆಟ್ ನಲ್ಲಿ ಎಲ್ಲ ವರ್ಗಗಳ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದು ಹೇಳಿದ್ದಾರೆ.

Union Budget 2024: ಯುವಕರು, ಮಹಿಳೆಯರು, ಬಡವರು, ರೈತರು ಈ ನಾಲ್ಕು ಸ್ತಂಭಗಳ ಬಲಪಡಿಸುವ ಐತಿಹಾಸಿಕ ಬಜೆಟ್​: ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Feb 01, 2024 | 2:10 PM

Share

ಯುವಕರು, ಮಹಿಳೆಯರು, ಬಡವರು, ರೈತರು ಈ ನಾಲ್ಕು ಸ್ತಂಭಗಳ ಬಲಪಡಿಸುವ ಐತಿಹಾಸಿಕ ಬಜೆಟ್​ ಎಂದು ಪ್ರಧಾನಿ  ನರೇಂದ್ರ ಮೋದಿ(Narendra Modi) ಬಣ್ಣಿಸಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಸಂಸತ್ತಿನಲ್ಲಿ 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಿದರು. ಇದು ಐತಿಹಾಸಿಕ ಬಜೆಟ್​ ಆಗಿದ್ದು, ಯುವಕರು, ಮಹಿಳೆಯರು, ಬಡವರು, ರೈತರು ಪ್ರಯೋಜನ ಪಡೆಯಲಿದ್ದಾರೆ. ಈ ಬಜೆಟ್ ಎಲ್ಲರ ಅಭಿವೃದ್ಧಿ ಮಾಡಲಿದೆ, ಬಜೆಟ್ ನಲ್ಲಿ ಎಲ್ಲ ವರ್ಗಗಳ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದು ಹೇಳಿದ್ದಾರೆ.

ಇಂದಿನ ಬಜೆಟ್ ಕೇವಲ ಮಧ್ಯಂತರ ಬಜೆಟ್ ಅಲ್ಲ, ಎಲ್ಲರನ್ನೂ ಒಳಗೊಳ್ಳುವ ಮತ್ತು ವಿನೂತನವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಬಜೆಟ್ ಅಭಿವೃದ್ಧಿ ಹೊಂದಿದ ಭಾರತದ ನಾಲ್ಕು ಆಧಾರ ಸ್ತಂಭಗಳಾದ – ಯುವಕರು, ಬಡವರು, ಮಹಿಳೆಯರು, ರೈತರು. ಈ ಬಜೆಟ್ ದೇಶದ ಭವಿಷ್ಯ ಕಟ್ಟುವ ಬಜೆಟ್ ಆಗಿದೆ.

ಈ ಬಜೆಟ್ ಯುವ ಭಾರತದ ಯುವ ಆಕಾಂಕ್ಷೆಗಳ ಪ್ರತಿಬಿಂಬವಾಗಿದೆ. ಬಜೆಟ್‌ನಲ್ಲಿ ಎರಡು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಂಶೋಧನೆ ಮತ್ತು ಆವಿಷ್ಕಾರಕ್ಕಾಗಿ 1 ಲಕ್ಷ ಕೋಟಿ ರೂಪಾಯಿಗಳ ನಿಧಿಯನ್ನು ರಚಿಸುವುದಾಗಿ ಘೋಷಿಸಲಾಗಿದೆ. ಸ್ಟಾರ್ಟಪ್‌ಗಳಿಗೆ ಲಭ್ಯವಿರುವ ತೆರಿಗೆ ವಿನಾಯಿತಿಯ ವಿಸ್ತರಣೆಯನ್ನೂ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಮತ್ತಷ್ಟು ಓದಿ: Union Budget 2024: ರಾಮಮಂದಿರ ಪ್ರತಿಷ್ಠಾಪನೆಯಂದು ಮೋದಿ ನೀಡಿದ ಭರವಸೆ ಸಾಕಾರ: ಒಂದು ಕೋಟಿ ಹೊಸ ಮನೆಗಳಿಗೆ ಸೋಲಾರ್ ಸಂಪರ್ಕ

ಈ ಬಾರಿಯ ಬಜೆಟ್‌ನಲ್ಲಿ ರೈತರಿಗಾಗಿ ಅತ್ಯಂತ ಮಹತ್ವದ ಮತ್ತು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ಹೇಳಿದರು. ನ್ಯಾನೋ ಡಿಎಪಿ ಬಳಕೆ, ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ವಿಸ್ತರಣೆ ಮತ್ತು ಆತ್ಮನಿರ್ಭರ ಆಯಿಲ್ ಸೀಡ್ ಅಭಿಯಾನವು ರೈತರ ಆದಾಯವನ್ನು ಹೆಚ್ಚಿಸುತ್ತದೆ ಮತ್ತು ವೆಚ್ಚವನ್ನು ಕಡಿಮೆ ಮಾಡುತ್ತದೆ.

ನಾವು ಹಳ್ಳಿ ಮತ್ತು ನಗರಗಳಲ್ಲಿ ಬಡವರಿಗೆ 4 ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸಿದ್ದೇವೆ ಮತ್ತು ಈಗ ನಾವು ಇನ್ನೂ 2 ಕೋಟಿ ಮನೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದೇವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ