AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: 19 ಕೆಜಿ ವಾಣಿಜ್ಯ ಬಳಕೆ ಎಲ್​​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 105 ರೂ. ಏರಿಕೆ

Commercial LPG Cylinder Price: ಜನವರಿಯಲ್ಲೂ ಕೂಡ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 102.50 ರೂಪಾಯಿ ಕಡಿತಗೊಂಡಿತ್ತು. ಅಲ್ಲಿಯವರೆಗೂ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ಸತತವಾಗಿ ಏರಿಕೆಯಾಗುತ್ತಿತ್ತು.

LPG Cylinder Price: 19 ಕೆಜಿ ವಾಣಿಜ್ಯ ಬಳಕೆ ಎಲ್​​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 105 ರೂ. ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 01, 2022 | 8:16 AM

Share

19 ಕೆಜಿ ತೂಕದ ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್​ ಬೆಲೆ (LPG Cylinder Price)ಇಂದು ದೆಹಲಿಯಲ್ಲಿ 105 ರೂಪಾಯಿ ಏರಿಕೆಯಾಗಿದೆ. ಹೀಗಾಗಿ ರಾಷ್ಟ್ರರಾಜಧಾನಿಯಲ್ಲಿ ಇನ್ನು ಮುಂದೆ ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್​ ಬೆಲೆ 2012 ರೂಪಾಯಿ. ಇದರೊಂದಿಗೆ 5 ಕೆಜಿ ತೂಕದ ಗ್ಯಾಸ್​ ಸಿಲಿಂಡರ್​ ಬೆಲೆ 27ರೂಪಾಯಿ ಹೆಚ್ಚಾಗಿದ್ದು, ದೆಹಲಿಯಲ್ಲಿ 5ಕೆಜಿ ಸಿಲಿಂಡರ್​ ಬೆಲೆ 569ರೂ.ಗೆ ಏರಿಕೆಯಾಗಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯನ್ನು ಫೆಬ್ರವರಿಯಲ್ಲಿ ರಾಷ್ಟ್ರೀಯ ತೈಲು ಮಾರುಕಟ್ಟೆ ಕಂಪನಿಗಳು 91.50ರಷ್ಟು ಕಡಿತಗೊಳಿಸಿದ್ದವು.

ಜನವರಿಯಲ್ಲೂ ಕೂಡ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 102.50 ರೂಪಾಯಿ ಕಡಿತಗೊಂಡಿತ್ತು. ಅಲ್ಲಿಯವರೆಗೂ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ಸತತವಾಗಿ ಏರಿಕೆಯಾಗುತ್ತಿತ್ತು. ಹೀಗಾಗಿ ರೆಸ್ಟೋರೆಂಟ್​ಗಳು, ಹೋಟೆಲ್​​ಗಳು, ಉಪಾಹಾರ ಗೃಹಗಳ ಮಾಲೀಕರಿಗೆ ಕೊಂಚ ಹೊರೆ ತಗ್ಗಿತ್ತು. ಆದರೆ ಇಂದು ಮತ್ತೆ ದೆಹಲಿಯಲ್ಲಿ 105 ರೂ. ಏರಿಕೆಯಾಗಿದ್ದು, ವಿವಿಧ ಮಹಾನಗರಗಳಲ್ಲೂ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ.

ಡಿಸೆಂಬರ್​​ನಲ್ಲಿ ದೆಹಲಿಯಲ್ಲಿ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 100 ರೂಪಾಯಿ ಏರಿಕೆಯಾಗುವ ಮೂಲಕ 2101 ರೂಪಾಯಿ ಆಗಿತ್ತು. 2012-13ರಲ್ಲಿ ಒಮ್ಮೆ ಈ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ 2200ರೂಪಾಯಿ ತಲುಪಿದ ಮೇಲೆ ಇದೇ ಅತ್ಯಂತ ಹೆಚ್ಚು ಎಂದು ಪರಿಗಣಿಸಲಾಗಿತ್ತು. 2021ರ ಜನವರಿ ಮತ್ತು ಫೆಬ್ರವರಿಯಲ್ಲಿ ಇಳಿಕೆಯಾಗಿತ್ತು.  ಆದರೀಗ ಮತ್ತೆ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್​ ಬೆಲೆ 2000 ರೂಪಾಯಿ ಗಡಿ ದಾಟಿದೆ.

ಇದನ್ನೂ ಓದಿ: Petrol Diesel Rate Today:​ ಬೆಂಗಳೂರು ಸಹಿತ ಇತರ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿ ಪರಿಶೀಲಿಸಿ

Published On - 8:06 am, Tue, 1 March 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ