AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

FEATURED

ಅಂದು ಏಸ್, ಇಂದು ಏಸ್ ಪ್ರೋ; ಹೊಸ ಶಕ್ತಿಯೊಂದಿಗೆ ಬಂದ ACE Pro ಬಗ್ಗೆ ಗಿರೀಶ್ ವಾಘ್ ಹೆಮ್ಮೆ

Tata Motors executive director Girish Wagh speaks on ACE Pro: ಶಕ್ತಿ, ಸುರಕ್ಷತೆ ಮತ್ತು ಸ್ವಾಲಂಬನೆಯ ಹೊಸ ಅಧ್ಯಾಯಕ್ಕೆ ಏಸ್ ಪ್ರೋ ಹೇಗೆ ಮುನ್ನುಡಿ ಬರೆಯುತ್ತಿದೆ ಎಂಬುದನ್ನು ಟಾಟಾ ಮೋಟಾರ್ಸ್​​ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಗಿರೀಶ್ ವಾಘ್ ಹೇಳಿಕೊಂಡಿದ್ದಾರೆ. ಟಾಟಾ ಏಸ್ ಪ್ರೋ ಒಂದು ವಾಹನ ಮಾತ್ರವಲ್ಲ, ಮಹತ್ವಾಕಾಂಕ್ಷೆ ಸಂಕೇತವಾಗಿದೆ. ಯಶಸ್ಸಿನೆಡೆಗೆ ಸಾಗಿ ತಮ್ಮದೇ ಪ್ರಗತಿಯ ಕಥೆಗಳನ್ನು ಬರೆಯಲು ಉದ್ದಿಮೆದಾರರಿಗೆ ಇದು ನೆರವಾಗಿದೆ ಎಂದು ಗಿರೀಶ್ ವಾಘ್ ಹೇಳುತ್ತಾರೆ.

ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:Sep 25, 2025 | 9:53 AM

Share

ಬೆಂಗಳೂರು, ಜುಲೈ 3: ಮೂಲ ಟಾಟಾ ಏಸ್ ಅಡಿ ಇಟ್ಟು ಎರಡು ದಶಕದ ಬಳಿಕ ಹೊಸ ಆರಂಭ ಪಡೆದಿದೆ. ಬಲಶಾಲಿ, ಸುರಕ್ಷತೆ, ಲಾಭದಾಯಕ ಎನಿಸುವ ರೀತಿಯಲ್ಲಿ ರೂಪಿಸಲಾಗಿರುವ ಏಸ್ ಪ್ರೋ ಅನ್ನು ಬಿಡುಗಡೆ ಮಾಡಲಾಗಿದೆ. ಟಾಟಾ ಮೋಟಾರ್ಸ್​​ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಗಿರೀಶ್ ವಾಘ್ ಅವರು ಆ ಕ್ಷಣವನ್ನು ಅತೀ ಹೆಮ್ಮೆಪಡುವಂಥದ್ದು ಎಂದು ಬಣ್ಣಿಸಿದ್ದಾರೆ.

ಏಸ್ ಪ್ರೋ ಒಂದು ಕಮರ್ಷಿಯಲ್ ವಾಹನಕ್ಕಿಂತ ಮಿಗಿಲಾದುದು. ಭರವಸೆ, ಆಕಾಂಕ್ಷೆ ಮತ್ತು ಸ್ವಾವಲಂಬನೆಯನ್ನು ಅದು ಬಿಂಬಿಸುತ್ತದೆ. ಇವತ್ತಿನ ಉದ್ದಿಮೆದಾರರಿಗೆ ಅದು ಪುಷ್ಟಿ ಕೊಡುತ್ತದೆ. ನಾಳೆಯ ಕನಸುಗಾರರಿಗೆ ಸ್ಫೂರ್ತಿ ನೀಡುತ್ತದೆ. ‘ಅಬ್ ಮೇರಿ ಬಾರಿ’ (ಈಗ ನನ್ನ ಸರದಿ) ಎನ್ನುವುದು ಒಂದು ಆಂಕೋಲನ ಮಾತ್ರವಲ್ಲ, ಅದೊಂದು ಧೋರಣೆ. ಮುನ್ನುಗ್ಗಿ ತಮ್ಮತನ ತೋರಲು ಸಿದ್ಧರಾಗಿರುವವರಿಗೆ ನೀಡುತ್ತಿರುವ ಕರೆ ಅದು ಎಂದು ಟಾಟಾ ಮೋಟಾರ್ಸ್​​ನ ಕಾರ್ಯನಿರ್ವಾಹಕ ನಿರ್ದೇಶಕರು ಹೇಳಿದ್ದಾರೆ.

ಟಾಟಾ ಮೋಟಾರ್ಸ್ ಸಂಸ್ಥೆ ತನ್ನ ಏಸ್ ಪ್ರೋ ಮೂಲಕ ಒಂದು ವಾಹನವನ್ನಷ್ಟೇ ಮಾರುತ್ತಿಲ್ಲ, ತೊಡಕುಗಳನ್ನು ದಾಟಿ ಯಶಸ್ಸಿನ ಕಡೆಗೆ ಹೋಗುವ ಪ್ರಯಾಣವನ್ನು ಬೆಂಬಲಿಸುತ್ತಿದೆ. ವ್ಯಕ್ತಿಗಳು ಹಾಗೂ ದೇಶದ ಪ್ರಗತಿಗೆ ಪೂರಕವಾಗಿದೆ ಎಂದು ಗಿರೀಶ್ ವಾಘ್ ತಿಳಿಸಿದ್ದಾರೆ.

ಅಬ್ ಮೇರಿ ಬಾರಿ ಅಭಿಯಾನದ ಮತ್ತಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Thu, 3 July 25

Follow Us
ಹಕ್ಕು ನಿರಾಕರಣೆ: ಇದು ಪ್ರಾಯೋಜಿತ ಲೇಖನ. ಇದರಲ್ಲಿ ನೀಡಲಾದ ಮಾಹಿತಿ ಮತ್ತು ಹಕ್ಕುಗಳು ಸಂಪೂರ್ಣವಾಗಿ ಜಾಹೀರಾತು ಕಂಪನಿಯದ್ದಾಗಿವೆ. ಈ ಲೇಖನದ ವಿಷಯ ಅಥವಾ ಹಕ್ಕುಗಳಿಗೆ tv9kannada.com ಜವಾಬ್ದಾರನಾಗಿರುವುದಿಲ್ಲ. ಯಾವುದೇ ಮಾಹಿತಿಯನ್ನು ಬಳಸುವ ಮೊದಲು, ದಯವಿಟ್ಟು ಅದನ್ನು ನೀವೇ ಪರಿಶೀಲಿಸಲು ಖಚಿತಪಡಿಸಿಕೊಳ್ಳಿ.
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?