AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯದಲ್ಲಿ ಕಾಯಿಪಲ್ಲೆಗಳ ಬೆಲೆ ಗೊತ್ತಾಗಬೇಕಿತ್ತೇ? ಇಲ್ಲಿದೆ ವಿವರ

ಶನಿವಾಗಿರುವ ಇಂದು ವಾರಾಂತ್ಯದ ವೇಳೆ ವಿವಿಧ ತರಕಾರಿ ಮತ್ತು ಕಾಯಿಪಲ್ಲೆಗಳ ದರವನ್ನು ವ್ಯವಸಾಯ ಹುಟ್ಟುವಳಿ ಮಾರುಕಟ್ಟೆ ಸಮಿತಿಯು (ಎಪಿಎಮ್​ಸಿ) ಬಿಡುಗಡೆ ಮಾಡಿದೆ.

ವಾರಾಂತ್ಯದಲ್ಲಿ ಕಾಯಿಪಲ್ಲೆಗಳ ಬೆಲೆ ಗೊತ್ತಾಗಬೇಕಿತ್ತೇ? ಇಲ್ಲಿದೆ ವಿವರ
ತರಕಾರಿ ಮಾರುಕಟ್ಟೆ
TV9 Web
| Edited By: |

Updated on: Jun 26, 2021 | 8:59 PM

Share

ಶನಿವಾಗಿರುವ ಇಂದು ವಾರಾಂತ್ಯದ ವೇಳೆ ವಿವಿಧ ತರಕಾರಿ ಮತ್ತು ಕಾಯಿಪಲ್ಲೆಗಳ ದರವನ್ನು ವ್ಯವಸಾಯ ಹುಟ್ಟುವಳಿ ಮಾರುಕಟ್ಟೆ ಸಮಿತಿಯು (ಎಪಿಎಮ್​ಸಿ) ಬಿಡುಗಡೆ ಮಾಡಿದ್ದು ಬೆಲೆಗಳ ಕೆಳ ಕಂಡಂತಿವೆ:

ಎಲ್ಲ ಕಾಯಿಪಲ್ಲೆ ಮತ್ತು ತರಕಾರಿಗಳ ಬೆಲೆ ಪ್ರತಿ ಕ್ವಿಂಟಾಲ್​ಗೆ

ಹೂಕೋಸು ರೂ. 1,000-3,800 ಬದನೆಕಾಯಿ ರೂ. 800-3,100 ಟೊಮೆಟೊ ರೂ. 200-1,750 ಹಾಗಲಕಾಯಿ ರೂ 1,800-5,000 ಸೋರೆಕಾಯಿ ರೂ. 700-2,000 ಬೂದು ಗುಂಬಳ ರೂ. 1,600-2,000 ಹಸಿರು ಮೆಣಸಿನಕಾಯಿ ರೂ. 1,000-3,500 ಹಸಿರು ಬಾಳೆ ರೂ. 800-3,000 ಬೀನ್ಸ್ ರೂ. 1,300-8,000 ಹಸಿರು ಶುಂಠಿ ರೂ. 850-3,000 ಗೆಜ್ಜರಿ ರೂ. 1,000-5,500 ಎಲೆಕೋಸು ರೂ. 250-3,500 ಬೆಂಡೆಕಾಯಿ ರೂ. 1,200-3,500 ಪಡುವಲಕಾಯಿ ರೂ. 700-1,600 ಬೀಟ್​ರೂಟ್ ರೂ. 1,000-7,000 ಸೌತೆಕಾಯಿ ರೂ. 400-2,491 ಹೀರೆಕಾಯಿ ರೂ. 1,425-4,500 ಮೂಲಂಗಿ ರೂ. 300-2,400 ದೊಣ್ಣೆ ಮೆಣಸಿನಕಾಯಿ ರೂ. 1,800-5,000 ನುಗ್ಗೆಕಾಯಿ ರೂ. 1,600-9,000 ಸಿಹಿ ಕುಂಬಳಕಾಯಿ ರೂ. 500-1,400 ನೂಲ್ ಕೋಲ್ ರೂ. 1,000-5,000 ನಿಂಬೆಹಣ್ಣು ರೂ.100-3,000

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?