AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯದಲ್ಲಿ ಕಾಯಿಪಲ್ಲೆಗಳ ಬೆಲೆ ಗೊತ್ತಾಗಬೇಕಿತ್ತೇ? ಇಲ್ಲಿದೆ ವಿವರ

ಶನಿವಾಗಿರುವ ಇಂದು ವಾರಾಂತ್ಯದ ವೇಳೆ ವಿವಿಧ ತರಕಾರಿ ಮತ್ತು ಕಾಯಿಪಲ್ಲೆಗಳ ದರವನ್ನು ವ್ಯವಸಾಯ ಹುಟ್ಟುವಳಿ ಮಾರುಕಟ್ಟೆ ಸಮಿತಿಯು (ಎಪಿಎಮ್​ಸಿ) ಬಿಡುಗಡೆ ಮಾಡಿದೆ.

ವಾರಾಂತ್ಯದಲ್ಲಿ ಕಾಯಿಪಲ್ಲೆಗಳ ಬೆಲೆ ಗೊತ್ತಾಗಬೇಕಿತ್ತೇ? ಇಲ್ಲಿದೆ ವಿವರ
ತರಕಾರಿ ಮಾರುಕಟ್ಟೆ
TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on: Jun 26, 2021 | 8:59 PM

Share

ಶನಿವಾಗಿರುವ ಇಂದು ವಾರಾಂತ್ಯದ ವೇಳೆ ವಿವಿಧ ತರಕಾರಿ ಮತ್ತು ಕಾಯಿಪಲ್ಲೆಗಳ ದರವನ್ನು ವ್ಯವಸಾಯ ಹುಟ್ಟುವಳಿ ಮಾರುಕಟ್ಟೆ ಸಮಿತಿಯು (ಎಪಿಎಮ್​ಸಿ) ಬಿಡುಗಡೆ ಮಾಡಿದ್ದು ಬೆಲೆಗಳ ಕೆಳ ಕಂಡಂತಿವೆ:

ಎಲ್ಲ ಕಾಯಿಪಲ್ಲೆ ಮತ್ತು ತರಕಾರಿಗಳ ಬೆಲೆ ಪ್ರತಿ ಕ್ವಿಂಟಾಲ್​ಗೆ

ಹೂಕೋಸು ರೂ. 1,000-3,800 ಬದನೆಕಾಯಿ ರೂ. 800-3,100 ಟೊಮೆಟೊ ರೂ. 200-1,750 ಹಾಗಲಕಾಯಿ ರೂ 1,800-5,000 ಸೋರೆಕಾಯಿ ರೂ. 700-2,000 ಬೂದು ಗುಂಬಳ ರೂ. 1,600-2,000 ಹಸಿರು ಮೆಣಸಿನಕಾಯಿ ರೂ. 1,000-3,500 ಹಸಿರು ಬಾಳೆ ರೂ. 800-3,000 ಬೀನ್ಸ್ ರೂ. 1,300-8,000 ಹಸಿರು ಶುಂಠಿ ರೂ. 850-3,000 ಗೆಜ್ಜರಿ ರೂ. 1,000-5,500 ಎಲೆಕೋಸು ರೂ. 250-3,500 ಬೆಂಡೆಕಾಯಿ ರೂ. 1,200-3,500 ಪಡುವಲಕಾಯಿ ರೂ. 700-1,600 ಬೀಟ್​ರೂಟ್ ರೂ. 1,000-7,000 ಸೌತೆಕಾಯಿ ರೂ. 400-2,491 ಹೀರೆಕಾಯಿ ರೂ. 1,425-4,500 ಮೂಲಂಗಿ ರೂ. 300-2,400 ದೊಣ್ಣೆ ಮೆಣಸಿನಕಾಯಿ ರೂ. 1,800-5,000 ನುಗ್ಗೆಕಾಯಿ ರೂ. 1,600-9,000 ಸಿಹಿ ಕುಂಬಳಕಾಯಿ ರೂ. 500-1,400 ನೂಲ್ ಕೋಲ್ ರೂ. 1,000-5,000 ನಿಂಬೆಹಣ್ಣು ರೂ.100-3,000

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?