AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯದಲ್ಲಿ ಕಾಯಿಪಲ್ಲೆಗಳ ಬೆಲೆ ಗೊತ್ತಾಗಬೇಕಿತ್ತೇ? ಇಲ್ಲಿದೆ ವಿವರ

ಶನಿವಾಗಿರುವ ಇಂದು ವಾರಾಂತ್ಯದ ವೇಳೆ ವಿವಿಧ ತರಕಾರಿ ಮತ್ತು ಕಾಯಿಪಲ್ಲೆಗಳ ದರವನ್ನು ವ್ಯವಸಾಯ ಹುಟ್ಟುವಳಿ ಮಾರುಕಟ್ಟೆ ಸಮಿತಿಯು (ಎಪಿಎಮ್​ಸಿ) ಬಿಡುಗಡೆ ಮಾಡಿದೆ.

ವಾರಾಂತ್ಯದಲ್ಲಿ ಕಾಯಿಪಲ್ಲೆಗಳ ಬೆಲೆ ಗೊತ್ತಾಗಬೇಕಿತ್ತೇ? ಇಲ್ಲಿದೆ ವಿವರ
ತರಕಾರಿ ಮಾರುಕಟ್ಟೆ
TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on: Jun 26, 2021 | 8:59 PM

Share

ಶನಿವಾಗಿರುವ ಇಂದು ವಾರಾಂತ್ಯದ ವೇಳೆ ವಿವಿಧ ತರಕಾರಿ ಮತ್ತು ಕಾಯಿಪಲ್ಲೆಗಳ ದರವನ್ನು ವ್ಯವಸಾಯ ಹುಟ್ಟುವಳಿ ಮಾರುಕಟ್ಟೆ ಸಮಿತಿಯು (ಎಪಿಎಮ್​ಸಿ) ಬಿಡುಗಡೆ ಮಾಡಿದ್ದು ಬೆಲೆಗಳ ಕೆಳ ಕಂಡಂತಿವೆ:

ಎಲ್ಲ ಕಾಯಿಪಲ್ಲೆ ಮತ್ತು ತರಕಾರಿಗಳ ಬೆಲೆ ಪ್ರತಿ ಕ್ವಿಂಟಾಲ್​ಗೆ

ಹೂಕೋಸು ರೂ. 1,000-3,800 ಬದನೆಕಾಯಿ ರೂ. 800-3,100 ಟೊಮೆಟೊ ರೂ. 200-1,750 ಹಾಗಲಕಾಯಿ ರೂ 1,800-5,000 ಸೋರೆಕಾಯಿ ರೂ. 700-2,000 ಬೂದು ಗುಂಬಳ ರೂ. 1,600-2,000 ಹಸಿರು ಮೆಣಸಿನಕಾಯಿ ರೂ. 1,000-3,500 ಹಸಿರು ಬಾಳೆ ರೂ. 800-3,000 ಬೀನ್ಸ್ ರೂ. 1,300-8,000 ಹಸಿರು ಶುಂಠಿ ರೂ. 850-3,000 ಗೆಜ್ಜರಿ ರೂ. 1,000-5,500 ಎಲೆಕೋಸು ರೂ. 250-3,500 ಬೆಂಡೆಕಾಯಿ ರೂ. 1,200-3,500 ಪಡುವಲಕಾಯಿ ರೂ. 700-1,600 ಬೀಟ್​ರೂಟ್ ರೂ. 1,000-7,000 ಸೌತೆಕಾಯಿ ರೂ. 400-2,491 ಹೀರೆಕಾಯಿ ರೂ. 1,425-4,500 ಮೂಲಂಗಿ ರೂ. 300-2,400 ದೊಣ್ಣೆ ಮೆಣಸಿನಕಾಯಿ ರೂ. 1,800-5,000 ನುಗ್ಗೆಕಾಯಿ ರೂ. 1,600-9,000 ಸಿಹಿ ಕುಂಬಳಕಾಯಿ ರೂ. 500-1,400 ನೂಲ್ ಕೋಲ್ ರೂ. 1,000-5,000 ನಿಂಬೆಹಣ್ಣು ರೂ.100-3,000

Follow Us
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ