AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Bandh: ಸೆ.27ರ ಭಾರತ್​ ಬಂದ್​ಗೆ ಅಖಿಲ ಭಾರತ ಬ್ಯಾಂಕ್​ ಅಧಿಕಾರಿಗಳ ಒಕ್ಕೂಟದ ಬೆಂಬಲ

ಸಂಯುಕ್ತ ಕಿಸಾನ್ ಮೋರ್ಚಾದಿಂದ ಸೆ. 27ರಂದು ಕರೆ ನೀಡಿರುವ ಭಾರತ್​ ಬಂದ್​ಗೆ ಬೆಂಬಲ ನೀಡುವುದಾಗಿ ಅಖಿಲ ಭಾರತ ಬ್ಯಾಂಕ್​ ಅಧಿಕಾರಿಗಳ ಒಕ್ಕೂಟವು ಬೆಂಬಲ ಘೋಷಣೆ ಮಾಡಿದೆ.

Bharat Bandh: ಸೆ.27ರ ಭಾರತ್​ ಬಂದ್​ಗೆ ಅಖಿಲ ಭಾರತ ಬ್ಯಾಂಕ್​ ಅಧಿಕಾರಿಗಳ ಒಕ್ಕೂಟದ ಬೆಂಬಲ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 23, 2021 | 12:01 AM

Share

ಸಂಯುಕ್ತ ಕಿಸಾನ್ ಮೋರ್ಚಾದಿಂದ ಸೆಪ್ಟೆಂಬರ್ 27ಕ್ಕೆ ಕರೆ ನೀಡಿರುವ ‘ಭಾರತ್ ಬಂದ್’ಗೆ ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟವು (AIBOC) ಬುಧವಾರ ತನ್ನ ಬೆಂಬಲವನ್ನು ವಿಸ್ತರಿಸಿದೆ. ತಮ್ಮ ಬೇಡಿಕೆಗಳ ಕುರಿತು ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಮತ್ತೆ ಮಾತುಕತೆ ನಡೆಸಲು ಮತ್ತು ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ಬಗ್ಗೆ ಮತ್ತೊಮ್ಮೆ ಆಲೋಚಿಸಲು ಸರ್ಕಾರವನ್ನು ಎಐಬಿಒಸಿ ವಿನಂತಿಸಿದೆ.

ದೇಶದಾದ್ಯಂತ ರೈತರ ಪ್ರತಿಭಟನಾ ಕ್ರಮಗಳಿಗೆ ಸೋಮವಾರ ಎಐಬಿಒಸಿ ಅಂಗಸಂಸ್ಥೆಗಳು ಮತ್ತು ರಾಜ್ಯ ಘಟಕಗಳು ಒಗ್ಗಟ್ಟಿನಿಂದ ಸೇರುತ್ತವೆ ಎಂದು ಒಕ್ಕೂಟವು ಪ್ರಕಟಣೆಯಲ್ಲಿ ತಿಳಿಸಿದೆ. ಎನ್‌ಎಸ್‌ಎಸ್ ಭೂಮಿ ಮತ್ತು ಜಾನುವಾರುಗಳ ಹಿಡುವಳಿಗಳು ಮತ್ತು ಕೃಷಿ ಕುಟುಂಬಗಳ ಪರಿಸ್ಥಿತಿ ಮೌಲ್ಯಮಾಪನ, ಈ ತಿಂಗಳ ಆರಂಭದಲ್ಲಿ ಬಿಡುಗಡೆ ಮಾಡಲಾದ 2018-19ರ ವರದಿಯನ್ನು ಉಲ್ಲೇಖಿಸಿ, 2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಸರ್ಕಾರದ ಗುರಿಯು ದೂರದ ಕನಸಾಗಿ ಕಾಣುತ್ತದೆ ಎಂದು ಒಕ್ಕೂಟ ಹೇಳಿದೆ.

ಪ್ರತಿ ಕೃಷಿ ಕುಟುಂಬದ ಸರಾಸರಿ ಸಾಲವು 2013ರಲ್ಲಿ 47,000 ರೂಪಾಯಿಯಿಂದ 2018ರಲ್ಲಿ ರೂ. 74,121ಕ್ಕೆ ಹೆಚ್ಚಾಗಿದೆ. ಕೃಷಿ ಕುಟುಂಬಗಳ ಹೆಚ್ಚುತ್ತಿರುವ ಋಣಭಾರವು ಕೃಷಿ ಸಂಕಷ್ಟವನ್ನು ಪ್ರತಿಬಿಂಬಿಸುತ್ತದೆ ಎಂದು ಅದು ಹೇಳಿದೆ.

(All India Bank Officers Confederation Announced Support To September 27th Bharath Bandh)

ಇದನ್ನೂ ಓದಿ: Farmer protests ನಾಳೆ ಹರ್ಯಾಣದಲ್ಲಿ ರೈತರ ಪ್ರತಿಭಟನೆ; ಕರ್ನಾಲ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ