Kannada News Business Arecanut Price 18 July Here is the price of cocoa and arecanut in the major markets of Karnataka including Sirsi Bantwal Yellapura Siddapura Kumata
Arecanut Price 18 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿನ ಅಡಿಕೆ, ಕೋಕೋ ರೇಟ್ ಹೀಗಿದೆ
ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು (ಜುಲೈ 18) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.
ಇಂದಿನ ಅಡಿಕೆ ಮತ್ತು ಕೋಕೋ ಧಾರಣೆ
Image Credit source: istock
Rakesh Nayak Manchi
Updated on:
Jul 18, 2023 | 6:39 PM
ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ (Arecanut Price today) ಧಾರಣೆಯಲ್ಲಿ ಪ್ರತಿನಿತ್ಯ ಏರಿಳಿತಗಳು ಆಗುತ್ತವೆ. ಬೆಳೆಗಾರರು ಪ್ರತಿನಿತ್ಯ ದರ ಹೇಗಿದೆ ಎಂದು ಪರಿಶೀಲನೆ ನಡೆಸಿ ಉತ್ತಮ ಬೆಲೆ ಇದ್ದರಷ್ಟೇ ಅಡಿಕೆ ಮತ್ತು ಕೋಕೋ ಬೀಜಗಳನ್ನು ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡುತ್ತಾರೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಜುಲೈ 17) ಅಡಿಕೆ ರೇಟ್ ಹೇಗಿದೆ ಎಂಬುದನ್ನು ಇಲ್ಲಿ ನೋಡೋಣ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೋ ₹12500 ₹25000
ಹೊಸ ವೆರೈಟಿ ₹27500 ₹42500
ಹಳೆ ವೆರೈಟಿ ₹46000 ₹49000
ಭದ್ರಾವತಿ ಅಡಿಕೆ ಮಾರುಟ್ಟೆ
ರಾಶಿ ₹44199 ₹54011
ಚನ್ನಗಿರಿ ಅಡಿಕೆ ಮಾರುಕಟ್ಟೆ
ರಾಶಿ ₹52212 ₹55699
ಕಾರ್ಕಳ ಅಡಿಕೆ ಧಾರಣೆ
ಹೊಸ ವೆರೈಟಿ ₹30000 ₹42500
ಹಳೆ ವೆರೈಟಿ ₹40000 ₹49000
ಸಾಗರ ಅಡಿಕೆ ಧಾರಣೆ
ಬಿಳಿಗೋಟು ₹32858 ₹33256
ಚಾಲಿ ₹37899 ₹39299
ಕೆಂಪುಗೋಟು ₹37599 ₹39009
ರಾಶಿ ₹46699 ₹52529
ಸಿಪ್ಪೆ ಗೋಟು ₹21799 ₹22319
ಶಿಕಾರಿಪುರ ಅಡಿಕೆ ಮಾರುಕಟ್ಟೆ
ಕೆಂಪು ₹52714 ₹56095
ಶಿವಮೊಗ್ಗ ಅಡಿಕೆ ಮಾರುಕಟ್ಟೆ
ಬೆಟ್ಟೆ ₹42109 ₹56589
ಗೊರಬಲು ₹18000 ₹43999
ರಾಶಿ ₹31312 ₹55399
ಪುತ್ತೂರು ಅಡಿಕೆ ಮಾರುಕಟ್ಟೆ
ಹೊಸ ವೆರೈಟಿ ₹34000 ₹42500
ಸಿದ್ದಾಪುರ ಅಡಿಕೆ ಮಾರುಟ್ಟೆ
ಬಿಳಿಗೋಟು ₹31899 ₹34599
ಚಾಲಿ ₹37919 ₹40300
ಕೋಕೋ ₹30019 ₹34619
ಕೆಂಪುಗೋಟು ₹31699 ₹42099
ರಾಶಿ ₹44099 ₹52009
ತಟ್ಟಿಬೆಟ್ಟೆ ₹38199 ₹40209
ಶಿರಸಿ ಅಡಿಕೆ ಧಾರಣೆ
ಬೆಟ್ಟೆ ₹40299 ₹48869
ಬಿಳಿಗೋಟು ₹28099 ₹35869
ಚಾಲಿ ₹35081 ₹40761
ಕೆಂಪುಗೋಟು ₹28499 ₹38269
ರಾಶಿ ₹43739 51649
ಯಲ್ಲಾಪುರ ಅಡಿಕೆ ಧಾರಣೆ
ಅಪ್ಪಿ ₹56099 ₹59009
ಬಿಳಿಗೋಟು ₹24899 ₹36499
ಚಾಲಿ ₹36312 ₹40490
ಕೋಕೋ ₹20218 ₹34899
ಕೆಂಪುಗೋಟು ₹28899 ₹35318
ರಾಶಿ ₹45870 ₹52899
ತಟ್ಟಿಬೆಟ್ಟೆ ₹41699 ₹48699
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.