Arecanut Price 26 July: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೀಗಿದೆ

ಕಾರ್ಕಳ, ಕುಮಟಾ, ಸಿದ್ದಾಪುರ, ಶಿವಮೊಗ್ಗ, ಬಂಟ್ವಾಳ, ಶಿರಸಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಇಂದಿನ (ಜುಲೈ 26) ಅಡಿಕೆ ಧಾರಣೆ ಮಾಹಿತಿ ಇಲ್ಲಿದೆ.

Arecanut Price 26 July: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೀಗಿದೆ
ಪ್ರಾತಿನಿಧಿಕ ಚಿತ್ರ

Updated on: Jul 26, 2023 | 6:52 PM

ಪ್ರತಿನಿತ್ಯ ಅಡಿಕೆ (Arecanut Price) ಮತ್ತು ಕೋಕೋ ದರಗಳಲ್ಲಿ ವ್ಯತ್ಯಾಸಗಳಾಗುತ್ತಿರುತ್ತವೆ. ಹೀಗಾಗಿ ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಬೆಲೆ ಹೇಗಿದೆ ಎಂದು ತಿಳಿಯುವ ಬೆಳೆಗಾರರಿಗೆ ಈ ಸುದ್ದಿ ಉಪಯುಕ್ತವಾಗಲಿದೆ. ಹಾಗಿದ್ದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ (ಜುಲೈ 26) ಅಡಿಕೆ ಮತ್ತು ಕೋಕೋ ಧಾರಣೆ (Cocoa Price) ಹೇಗಿದೆ ಎಂಬುದನ್ನು ನೋಡೋಣ. ಇಲ್ಲಿ ನೀಡಲಾದ ಅಡಿಕೆ ದರಗಳ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿ ನೀಡಲಾಗಿದೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕೋ ₹12,500 ₹25,000
  • ಹೊಸ ವೆರೈಟಿ ₹27,500 ₹43,200
  • ಹಳೆಯ ವೆರೈಟಿ ₹46,000 ₹48,000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹43,200
  • ಹಳೆಯ ವೆರೈಟಿ ₹40,000 ₹48,000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹31019 ₹34309
  • ಕೋಕೋ ₹23069  ₹34099
  • ಫ್ಯಾಕ್ಟರಿ ₹14269 ₹22279
  • ಹಳೆ ಚಾಲಿ ₹38969 ₹41272
  • ಹೊಸ ಚಾಲಿ ₹38069 ₹41299

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ  ₹34000 ₹42500
  • ಕೋಕೋ ₹11000 ₹25000

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹49099 ₹54599
  • ಗೊರಬಲು ₹17116 ₹43250
  • ರಾಶಿ ₹43333 ₹56212
  • ಸರಕು ₹45533 ₹78119

ಸಿದ್ದಾಪುರ ಅಡಿಕೆ ಧಾರಣೆ

  • ಬಿಳಿಗೋಟು ₹31819 ₹34899
  • ಚಾಲಿ ₹38369 ₹41600
  • ಕೋಕೋ ₹31019 ₹34819
  • ಕೆಂಪು ಗೋಟು ₹34299 ₹36089
  • ರಾಶಿ ₹48909 ₹52159
  • ತಟ್ಟಿ ಬೆಟ್ಟೆ ₹43099 ₹51009

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹38199 ₹48599
  • ಬಿಳಿಗೋಟು ₹27191 ₹37399
  • ಚಾಲಿ ₹37699 ₹42018
  • ಕೆಂಪು ಗೋಟು ₹28299 ₹38899
  • ರಾಶಿ ₹44599 ₹52199

ಸೊರಬ ಅಡಿಕೆ ಧಾರಣೆ

  • ಗೊರಬಲು ₹35099 ₹35099
  • ರಾಶಿ ₹48599 ₹54099

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಎಷ್ಟಿತ್ತು? ಇಲ್ಲಿ ಕ್ಲಿಕ್ ಮಾಡಿ

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us