AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 1 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ರೇಟ್ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ​ 2023ರ ಜುಲೈ ಒಂದರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 1 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ರೇಟ್ ಹೀಗಿದೆ
ಇಂದಿನ ಅಡಿಕೆ ಧಾರಣೆImage Credit source: Getty Images
Rakesh Nayak Manchi
|

Updated on: Jul 01, 2023 | 6:37 PM

Share

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜುಲೈ 1 ರಂದು ಅಡಿಕೆ ಧಾರಣೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹41,500
  • ಹಳೆಯ ವೆರೈಟಿ ₹48,000 ₹50,500

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹52,519 ₹53,899

ದಾವಣಗೆರೆ ಅಡಿಕೆ ಧಾರಣೆ

  • ರಾಶಿ ₹33,869 ₹52,869

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹41,500
  • ಹಳೆಯ ವೆರೈಟಿ ₹40,000 ₹50,000

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34,000 ₹41,500

ಸಿದ್ದಾಪುರ ಅಡಿಕೆ ಧಾರಣೆ

  • ರಾಶಿ ₹45,669 ₹51,099
  • ತಟ್ಟಿ ಬೆಟ್ಟೆ ₹38,869 ₹43,169
  • ಬಿಳೆ ಗೊಟು ₹30,699 ₹33,099
  • ಚಾಲಿ ₹36,309 ₹39,000
  • ಕೋಕಾ ₹28,099 ₹31,899

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹41,899 ₹48,659
  • ಬಿಳೆ ಗೊಟು ₹27,299 ₹33,899
  • ಚಾಲಿ ₹37,399 ₹39,400
  • ಕೆಂಪು ಗೋಟು ₹27,899 ₹37,021
  • ರಾಶಿ ₹43,899 ₹50,499

ತುಮಕೂರು ಅಡಿಕೆ ಧಾರಣೆ

  • ರಾಶಿ ₹50,500 ₹52,100

ಸೊರಬ ಅಡಿಕೆ ಧಾರಣೆ

  • ಬಿಳೆ ಗೊಟು ₹26,300 ₹30,313
  • ಚಾಲಿ ₹32,989 ₹33,199
  • ಕೋಕಾ ₹14,989 ₹30,199
  • ಗೊರಬಲು ₹32,989 ₹36,099
  • ರಾಶಿ ₹48,399 ₹52,509
  • ಸಿಪ್ಪೆಗೋಟು ₹19,100 ₹19,100

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಹೇಗಿತ್ತು? ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು