AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 1 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ರೇಟ್ ಹೀಗಿದೆ

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ​ 2023ರ ಜುಲೈ ಒಂದರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

Arecanut Price 1 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ರೇಟ್ ಹೀಗಿದೆ
ಇಂದಿನ ಅಡಿಕೆ ಧಾರಣೆImage Credit source: Getty Images
Rakesh Nayak Manchi
|

Updated on: Jul 01, 2023 | 6:37 PM

Share

ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜುಲೈ 1 ರಂದು ಅಡಿಕೆ ಧಾರಣೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹41,500
  • ಹಳೆಯ ವೆರೈಟಿ ₹48,000 ₹50,500

ಚನ್ನಗಿರಿ ಅಡಿಕೆ ಧಾರಣೆ

  • ರಾಶಿ ₹52,519 ₹53,899

ದಾವಣಗೆರೆ ಅಡಿಕೆ ಧಾರಣೆ

  • ರಾಶಿ ₹33,869 ₹52,869

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹41,500
  • ಹಳೆಯ ವೆರೈಟಿ ₹40,000 ₹50,000

ಪುತ್ತೂರು ಅಡಿಕೆ ಧಾರಣೆ

  • ಹೊಸ ವೆರೈಟಿ ₹34,000 ₹41,500

ಸಿದ್ದಾಪುರ ಅಡಿಕೆ ಧಾರಣೆ

  • ರಾಶಿ ₹45,669 ₹51,099
  • ತಟ್ಟಿ ಬೆಟ್ಟೆ ₹38,869 ₹43,169
  • ಬಿಳೆ ಗೊಟು ₹30,699 ₹33,099
  • ಚಾಲಿ ₹36,309 ₹39,000
  • ಕೋಕಾ ₹28,099 ₹31,899

ಶಿರಸಿ ಅಡಿಕೆ ಧಾರಣೆ

  • ಬೆಟ್ಟೆ ₹41,899 ₹48,659
  • ಬಿಳೆ ಗೊಟು ₹27,299 ₹33,899
  • ಚಾಲಿ ₹37,399 ₹39,400
  • ಕೆಂಪು ಗೋಟು ₹27,899 ₹37,021
  • ರಾಶಿ ₹43,899 ₹50,499

ತುಮಕೂರು ಅಡಿಕೆ ಧಾರಣೆ

  • ರಾಶಿ ₹50,500 ₹52,100

ಸೊರಬ ಅಡಿಕೆ ಧಾರಣೆ

  • ಬಿಳೆ ಗೊಟು ₹26,300 ₹30,313
  • ಚಾಲಿ ₹32,989 ₹33,199
  • ಕೋಕಾ ₹14,989 ₹30,199
  • ಗೊರಬಲು ₹32,989 ₹36,099
  • ರಾಶಿ ₹48,399 ₹52,509
  • ಸಿಪ್ಪೆಗೋಟು ₹19,100 ₹19,100

ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಹೇಗಿತ್ತು? ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್