Kannada News Business arecanut price in shivamogga sagara mangalore siddapura sirsi kumta bantwala honnali tumakur on July 4 know more on betel nut price
Arecanut Price 4 July: ಇಂದಿನ ಅಡಿಕೆ ಧಾರಣೆ; ವಿವಿಧ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ
ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಏರುಪೇರು ಆಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದು (ಜುಲೈ 4) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.
ಇಂದಿನ ಅಡಿಕೆ ಧಾರಣೆ
Image Credit source: Gerry and iStock Images
Rakesh Nayak Manchi
Updated on:
Jul 04, 2023 | 6:32 PM
ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತದೆ. ಹಾಗಾದರೆ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜುಲೈ 4 ರಂದು ಅಡಿಕೆ ಧಾರಣೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕೊ ₹12,500 ₹25,000
ಹೊಸ ವೆರೈಟಿ ₹27,500 ₹41,500
ಹಳೆಯ ವೆರೈಟಿ ₹48,000 ₹50,500
ಭದ್ರಾವತಿ ಅಡಿಕೆ ಧಾರಣೆ
ರಾಶಿ ₹48,129 ₹55,311
ಮಡಿಕೇರಿ ಅಡಿಕೆ ಧಾರಣೆ
ಕಚ್ಚಾ ₹41,316 ₹41,316
ಸಾಗರ ಅಡಿಕೆ ಧಾರಣೆ
ಬಿಳಿಗೊಟು ₹29,009 ₹33,109
ಚಾಲಿ ₹37,099 ₹38,449
ಕೋಕೊ ₹29,899 ₹36,089
ಕೆಂಪು ಗೋಟು ₹33,899 ₹37,899
ರಾಶಿ ₹41,599 ₹54,509
ಸಿಪ್ಪೆಗೋಟು ₹11,012 ₹21,89
ಶಿವಮೊಗ್ಗ ಅಡಿಕೆ ಧಾರಣೆ
ಗೊರಬಲು ₹20,209 ₹43,399
ರಾಶಿ ₹38,191 ₹56,006
ಸಿದ್ದಾಪುರ ಅಡಿಕೆ ಧಾರಣೆ
ಬಿಳಿ ಗೊಟು ₹31,508 ₹33,899
ಚಾಲಿ ₹36,899 ₹39,109
ಕೋಕೊ ₹27,899 ₹33,689
ಹಳೆ ಚಾಲಿ ₹38,690 ₹38,690
ಕೆಂಪು ಗೋಟು ₹31,889 ₹34,269
ರಾಶಿ ₹45,009 ₹52,049
ತಟ್ಟಿ ಬೆಟ್ಟೆ ₹40,089 ₹46,109
ಚನ್ನಗಿರಿ ಅಡಿಕೆ ಧಾರಣೆ
ರಾಶಿ ₹53,091 ₹55,512
ಶಿರಸಿ ಅಡಿಕೆ ಧಾರಣೆ
ಬೆಟ್ಟೆ ₹40,096 ₹47,299
ಬಿಳಿ ಗೊಟು ₹24,309 ₹34,169
ಚಾಲಿ ₹36,098 ₹39,888
ಕೆಂಪು ಗೋಟು ₹29,601 ₹37,699
ರಾಶಿ ₹43,679 ₹51,119
ಕಾರ್ಕಳ ಅಡಿಕೆ ಧಾರಣೆ
ಹೊಸ ವೆರೈಟಿ ₹30,000 ₹41,500
ಯಲ್ಲಾಪುರ ಅಡಿಕೆ ಧಾರಣೆ
ಬಿಳಿ ಗೊಟು ₹23,212 ₹34,624
ಚಾಲಿ ₹33,899 ₹39,369
ಕೋಕೊ ₹18,899 ₹33,760
ಕೆಂಪು ಗೋಟು ₹28,829 ₹37,009
ರಾಶಿ ₹43,190 ₹53,815
ತಟ್ಟಿ ಬೆಟ್ಟೆ ₹40,899 ₹47,699
ಇಂದಿನ ವಿವಿಧ ಮಾರುಕಟ್ಟೆಗಳ ಅಡಿಕೆ ಧಾರಣೆ ಹೀಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.