AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ

ಏಪ್ರಿಲ್ 1ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 01-04-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆImage Credit source: istock
Rakesh Nayak Manchi
Rakesh Nayak Manchi|

Updated on: Apr 01, 2023 | 6:54 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 01-04-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹40,000
  • ಹಳೆಯ ವೆರೈಟಿ ₹48,000 ₹54,500

ಚನ್ನಗಿರಿ ಅಡಿಕೆ ಮಾರುಕಟ್ಟೆ ಧಾರಣೆ

  • ರಾಶಿ ₹43,179 ₹46,100

ಶಿರಸಿ ಅಡಿಕೆ ಮಾರುಕಟ್ಟೆ ಧಾರಣೆ

  • ಬೆಟ್ಟೆ ₹32,299 ₹41,266
  • ಬಿಳೆ ಗೊಟು ₹24,299 ₹31,599
  • ಚಾಲಿ ₹33,019 ₹35,652
  • ಕೆಂಪು ಗೋಟು ₹26,219 ₹33,699
  • ರಾಶಿ ₹41,899 ₹44,289

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK