TV9 Kannada Business Arecanut price in shivamogga sagara mangalore siddapura sirsi kumta bantwala on April 20 know more on betel nut price
Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಏಪ್ರಿಲ್ 20ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ 20-04-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ಇಂದಿನ ಅಡಿಕೆ ಧಾರಣೆ
Image Credit source: istockphoto
Rakesh Nayak Manchi
Updated on:
Apr 21, 2023 | 7:51 PM
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ 20-04-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.
ಬಂಟ್ವಾಳ ಅಡಿಕೆ ಮಾರುಕಟ್ಟೆ ಧಾರಣೆ
ಕೋಕಾ ₹12,500 ₹25,000
ಹೊಸ ವೆರೈಟಿ ₹27,500 ₹39,500
ಚನ್ನಗಿರಿ ಅಡಿಕೆ ಮಾರುಕಟ್ಟೆ ಧಾರಣೆ
ರಾಶಿ ₹46,499 ₹49,200
ಕಾರ್ಕಳ ಅಡಿಕೆ ಮಾರುಕಟ್ಟೆ ಧಾರಣೆ
ಹೊಸ ವೆರೈಟಿ ₹30,000 ₹39,500
ಕುಮಟಾ ಅಡಿಕೆ ಮಾರುಕಟ್ಟೆ ಧಾರಣೆ
ಕೋಕಾ ₹16,099 ₹29,999
ಚಿಪ್ಪು ₹24,899 ₹32,199
ಹಣ್ಣು ₹33,069 ₹36,169
ಪುತ್ತೂರು ಅಡಿಕೆ ಮಾರುಕಟ್ಟೆ ಧಾರಣೆ
ಕೋಕಾ ₹11,000 ₹25,000
ಹೊಸ ವೆರೈಟಿ ₹33,000 ₹39,500
ಸಾಗರ ಅಡಿಕೆ ಮಾರುಕಟ್ಟೆ ಧಾರಣೆ
ಸಿಪ್ಪೆಗೋಟು ₹4,989 ₹21,129
ಬಿಳೆ ಗೊಟು ₹18,889 ₹30,699
ಕೆಂಪು ಗೋಟು ₹22,111 ₹36,669
ಕೋಕಾ ₹14,099 ₹33,599
ರಾಶಿ ₹36,899 ₹49,119
ಚಾಲಿ ₹33,099 ₹37,000
ಶಿವಮೊಗ್ಗ ಅಡಿಕೆ ಮಾರುಕಟ್ಟೆ ಧಾರಣೆ
ಬೆಟ್ಟೆ ₹46,600 ₹53,199
ಸರಕು ₹50,019 ₹81,009
ಗೊರಬಲು ₹18,019 ₹34,499
ರಾಶಿ ₹32,039 ₹49,555
ಶಿರಸಿ ಅಡಿಕೆ ಮಾರುಕಟ್ಟೆ ಧಾರಣೆ
ಬಿಳೆ ಗೊಟು ₹23,299 ₹31,650
ಕೆಂಪು ಗೋಟು ₹26,999 ₹33,699
ಬೆಟ್ಟೆ ₹31,368 ₹44,099
ರಾಶಿ ₹41,299 ₹45,399
ಚಾಲಿ ₹33,999 ₹37,238
ತುಮಕೂರು ಅಡಿಕೆ ಮಾರುಕಟ್ಟೆ ಧಾರಣೆ
ರಾಶಿ ₹45,600 ₹47,200
ಯಲ್ಲಾಪುರ ಅಡಿಕೆ ಮಾರುಕಟ್ಟೆ ಧಾರಣೆ
ಬಿಳೆ ಗೊಟು ₹24,899 ₹33,699
ಕೆಂಪು ಗೋಟು ₹26,899 ₹34,612
ಕೋಕಾ ₹16,109 ₹30,099
ತಟ್ಟಿ ಬೆಟ್ಟೆ ₹36,306 ₹44,709
ರಾಶಿ ₹40,306
ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.