Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ

ಏಪ್ರಿಲ್ 20ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 20-04-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆ
Image Credit source: istockphoto

Updated on: Apr 21, 2023 | 7:51 PM

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 20-04-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹39,500

ಚನ್ನಗಿರಿ ಅಡಿಕೆ ಮಾರುಕಟ್ಟೆ ಧಾರಣೆ

  • ರಾಶಿ ₹46,499 ₹49,200

ಕಾರ್ಕಳ ಅಡಿಕೆ ಮಾರುಕಟ್ಟೆ ಧಾರಣೆ

  • ಹೊಸ ವೆರೈಟಿ ₹30,000 ₹39,500

ಕುಮಟಾ ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹16,099 ₹29,999
  • ಚಿಪ್ಪು ₹24,899 ₹32,199
  • ಹಣ್ಣು ₹33,069 ₹36,169

ಪುತ್ತೂರು ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹11,000 ₹25,000
  • ಹೊಸ ವೆರೈಟಿ ₹33,000 ₹39,500

ಸಾಗರ ಅಡಿಕೆ ಮಾರುಕಟ್ಟೆ ಧಾರಣೆ

  • ಸಿಪ್ಪೆಗೋಟು ₹4,989 ₹21,129
  • ಬಿಳೆ ಗೊಟು ₹18,889 ₹30,699
  • ಕೆಂಪು ಗೋಟು ₹22,111 ₹36,669
  • ಕೋಕಾ ₹14,099 ₹33,599
  • ರಾಶಿ ₹36,899 ₹49,119
  • ಚಾಲಿ ₹33,099 ₹37,000

ಶಿವಮೊಗ್ಗ ಅಡಿಕೆ ಮಾರುಕಟ್ಟೆ ಧಾರಣೆ

  • ಬೆಟ್ಟೆ ₹46,600 ₹53,199
  • ಸರಕು ₹50,019 ₹81,009
  • ಗೊರಬಲು ₹18,019 ₹34,499
  • ರಾಶಿ ₹32,039 ₹49,555

ಶಿರಸಿ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆ ಗೊಟು ₹23,299 ₹31,650
  • ಕೆಂಪು ಗೋಟು ₹26,999 ₹33,699
  • ಬೆಟ್ಟೆ ₹31,368 ₹44,099
  • ರಾಶಿ ₹41,299 ₹45,399
  • ಚಾಲಿ ₹33,999 ₹37,238

ತುಮಕೂರು ಅಡಿಕೆ ಮಾರುಕಟ್ಟೆ ಧಾರಣೆ

  • ರಾಶಿ ₹45,600 ₹47,200

ಯಲ್ಲಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆ ಗೊಟು ₹24,899 ₹33,699
  • ಕೆಂಪು ಗೋಟು ₹26,899 ₹34,612
  • ಕೋಕಾ ₹16,109 ₹30,099
  • ತಟ್ಟಿ ಬೆಟ್ಟೆ ₹36,306 ₹44,709
  • ರಾಶಿ ₹40,306

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:15 pm, Thu, 20 April 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
Follow Us