AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ: ಇಲ್ಲಿದೆ ಮಾಹಿತಿ

ಏಪ್ರಿಲ್ 28ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 27-04-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆImage Credit source: Shutterstock
Rakesh Nayak Manchi
|

Updated on:Apr 28, 2023 | 6:31 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 27-04-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹40,000

ಕಾರ್ಕಳ ಅಡಿಕೆ ಧಾರಣೆ

  • ಹೊಸ ವೆರೈಟಿ ₹30,000 ₹40,000

ಕುಮಟಾ ಅಡಿಕೆ ಧಾರಣೆ

  • ಕೋಕಾ ₹16,069 ₹31,111
  • ಚಿಪ್ಪು ₹24,309 ₹33,369
  • ಹಣ್ಣು ₹33,019 ₹36,919

ಕುಂದಾಪುರ ಅಡಿಕೆ ಧಾರಣೆ

  • ಹಣ್ಣು ₹36,000 ₹39,000

ಮಡಿಕೇರಿ ಅಡಿಕೆ ಧಾರಣೆ

  • ಕಚ್ಚಾ ₹36,680 ₹36,680

ಸಾಗರ ಅಡಿಕೆ ಧಾರಣೆ

  • ಸಿಪ್ಪೆಗೋಟು ₹4,878 ₹21,199
  • ಬಿಳೆ ಗೊಟು ₹21,319 ₹30,899
  • ಕೆಂಪು ಗೋಟು ₹27,689 ₹34,119
  • ಕೋಕಾ ₹21,119 ₹33,899
  • ರಾಶಿ ₹32,009 ₹47,529
  • ಚಾಲಿ ₹31,899 ₹37,009

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹40,799 ₹52,869
  • ಸರಕು ₹45,099 ₹82,240
  • ಗೊರಬಲು ₹20,199 ₹34,258
  • ರಾಶಿ ₹30,661 ₹47,699

ಶಿರಸಿ ಅಡಿಕೆ ಧಾರಣೆ

  • ಬಿಳೆ ಗೊಟು ₹21,329 ₹34,199
  • ಕೆಂಪು ಗೋಟು ₹26,601 ₹34,699
  • ಬೆಟ್ಟೆ ₹34,601 ₹44,369
  • ರಾಶಿ ₹40,180 ₹46,098
  • ಚಾಲಿ ₹32,669 ₹37,119

ಯಲ್ಲಾಪುರ ಅಡಿಕೆ ಧಾರಣೆ

  • ಬಿಳೆ ಗೊಟು ₹24,899 ₹34,479
  • ಅಪಿ ₹50,699 ₹55,559
  • ಕೆಂಪು ಗೋಟು ₹27,126 ₹34,710
  • ಕೋಕಾ ₹16,899 ₹30,899
  • ತಟ್ಟಿ ಬೆಟ್ಟೆ ₹36,299 ₹44,690

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:38 pm, Thu, 27 April 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ