AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ: ಇಲ್ಲಿದೆ ಮಾಹಿತಿ

ಏಪ್ರಿಲ್ 28ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 28-04-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆImage Credit source: istock
Rakesh Nayak Manchi
|

Updated on:Apr 28, 2023 | 6:40 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 28-04-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಶಿವಮೊಗ್ಗ ಅಡಿಕೆ ಧಾರಣೆ

  • ಗೊರಬಲು ₹18009 ₹34299
  • ಬೆಟ್ಟೆ ₹48629 ₹52199
  • ರಾಶಿ ₹38019 ₹47559
  • ಸರಕು ₹58669 ₹79896

ಭದ್ರಾವತಿ ಅಡಿಕೆ ಧಾರಣೆ

  • ರಾಶಿ ₹36739 ₹47909

ಶಿರಸಿ ಅಡಿಕೆ ಧಾರಣೆ

  • ಕೆಂಪುಗೋಟು ₹22189 ₹32600
  • ಚಾಲಿ ₹33809 ₹37208
  • ಬೆಟ್ಟೆ ₹35899 ₹43899
  • ಬಿಳೆ ಗೋಟು ₹23899 ₹33969
  • ರಾಶಿ ₹43018 ₹45799

ಬಂಟ್ವಾಳ ಅಡಿಕೆ ಧಾರಣೆ

  • ಕೋಕ ₹12500 ₹25000
  • ನ್ಯೂ ವೆರೈಟಿ ₹27500 ₹40000
  • ವೋಲ್ಡ್ ವೆರೈಟಿ ₹48000 ₹53000

ಕುಮಟ ಅಡಿಕೆ ಧಾರಣೆ

  • ಕೋಕ ₹20169 ₹30999
  • ಚಿಪ್ಪು ₹27809 ₹31999‘
  • ಫ್ಯಾಕ್ಟರಿ ₹12019 ₹21299
  • ಹಳೆ ಚಾಲಿ ₹36509 ₹39529
  • ಹೊಸ ಚಾಲಿ ₹34899 ₹36409

ಹೊನ್ನಾಳಿ ಅಡಿಕೆ ಧಾರಣೆ

  • ರಾಶಿ ₹8699 ₹48699

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:40 pm, Fri, 28 April 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ