AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ

ಫೆಬ್ರವರಿ 27ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 27-02-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆImage Credit source: India.com
Rakesh Nayak Manchi
Rakesh Nayak Manchi|

Updated on:Feb 27, 2023 | 6:30 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 27-02-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹22,500 ₹40,000
  • ಹಳೆಯ ವೆರೈಟಿ ₹48,000 ₹54,500

ಚನ್ನಗಿರಿ ಅಡಿಕೆ ಮಾರುಕಟ್ಟೆ ಧಾರಣೆ

  • ರಾಶಿ ₹42,729 ₹46,299

ಕಾರ್ಕಳ ಅಡಿಕೆ ಮಾರುಕಟ್ಟೆ ಧಾರಣೆ

  • ಹೊಸ ವೆರೈಟಿ ₹30,000 ₹40,000
  • ಹಳೆಯ ವೆರೈಟಿ ₹40,000 ₹54,500

ಕುಮಟಾ ಅಡಿಕೆ ಮಾರುಕಟ್ಟೆ ಧಾರಣೆ

  • ಚಿಪ್ಪು ₹27,109 ₹31,169
  • ಕೋಕಾ ₹18,019 ₹28,999
  • ಫ್ಯಾಕ್ಟರಿ ₹11,509 ₹19,129
  • ಹಳೆ ಚಾಲಿ ₹36,509 ₹38,319
  • ಹೊಸ ಚಾಲಿ ₹34,109 ₹36,409

ಇದನ್ನೂ ಓದಿ: PM KISAN 13th Installment: ಬೆಳಗಾವಿಯಲ್ಲಿ ಪಿಎಂ ಕಿಸಾನ್ 13ನೇ ಕಂತು ಬಿಡುಗಡೆ ಮಾಡಿದ ನರೇಂದ್ರ ಮೋದಿ

ಪುತ್ತೂರು ಅಡಿಕೆ ಮಾರುಕಟ್ಟೆ ಧಾರಣೆ

  • ಕೋಕಾ ₹11,000 ₹26,000
  • ಹೊಸ ವೆರೈಟಿ ₹32,000 ₹38,000

ಸಾಗರ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆ ಗೊಟು ₹22,989 ₹30,299
  • ಚಾಲಿ ₹31,567 ₹36,900
  • ಕೋಕಾ ₹10,389 ₹29,099
  • ಕೆಂಪು ಗೋಟು ₹26,119 ₹37,509
  • ರಾಶಿ ₹33,899 ₹46,549
  • ಸಿಪ್ಪೆಗೋಟು ₹5,790 ₹19,270

ಶಿಕಾರಿಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಕೆಂಪು ₹39,415 ₹45,548

ಶಿವಮೊಗ್ಗ ಅಡಿಕೆ ಮಾರುಕಟ್ಟೆ ಧಾರಣೆ

  • ಬೆಟ್ಟೆ ₹42,110 ₹51,899
  • ಗೊರಬಲು ₹20,299 ₹33,299
  • ರಾಶಿ ₹37,799 ₹46,099
  • ಸರಕು ₹54,669 ₹82,169

ಸಿದ್ದಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆ ಗೊಟು ₹26,699 ₹32,899
  • ಚಾಲಿ ₹35,999 ₹38,544
  • ಕೋಕಾ ₹27,099 ₹32,999
  • ಹೊಸ ಚಾಲಿ ₹31,619 ₹36,699
  • ಕೆಂಪು ಗೋಟು ₹31,090 ₹33,000
  • ರಾಶಿ ₹42,489 ₹45,799
  • ತಟ್ಟಿ ಬೆಟ್ಟೆ ₹38,009 ₹42,129

ಇದನ್ನೂ ಓದಿ: Rs 5 Coin: ಭಾರತದ 5 ರೂ ನಾಣ್ಯ ಬಳಸಿ ಬಾಂಗ್ಲಾದಲ್ಲಿ ಬ್ಲೇಡ್ ಬಿಸಿನೆಸ್? ಆರ್​ಬಿಐ ಕಾಯಿನ್ ಕಥೆ

ಶಿರಸಿ ಅಡಿಕೆ ಮಾರುಕಟ್ಟೆ ಧಾರಣೆ

  • ಬೆಟ್ಟೆ ₹36,999 ₹43,489
  • ಬಿಳೆ ಗೊಟು ₹22,409 ₹33,053
  • ಚಾಲಿ ₹32,099 ₹40,577
  • ಕೆಂಪು ಗೋಟು ₹21,199 ₹34,399
  • ರಾಶಿ ₹30,999 ₹44,899

ತುಮಕೂರು ಅಡಿಕೆ ಮಾರುಕಟ್ಟೆ ಧಾರಣೆ

  • ಬೇರೆ ₹44,600 ₹45,500

ಯಲ್ಲಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಅಪಿ ₹52,179 ₹60,069
  • ಬಿಳೆ ಗೊಟು ₹24,199 ₹33,899
  • ಕೋಕಾ ₹18,099 ₹31,612
  • ಹಳೆ ಚಾಲಿ ₹36,361 ₹40,601
  • ಹೊಸ ಚಾಲಿ ₹34,499 ₹36,499
  • ಕೆಂಪು ಗೋಟು ₹28,699 ₹34,399
  • ರಾಶಿ ₹42,199 ₹50,109
  • ತಟ್ಟಿ ಬೆಟ್ಟೆ ₹38,399 ₹44,277

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:30 pm, Mon, 27 February 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು