AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arecanut Price 16 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಜೂನ್​ 16 ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 16 ಜೂನ್​ 2023 ರ ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Arecanut Price 16 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಅಡಿಕೆ
ಗಂಗಾಧರ​ ಬ. ಸಾಬೋಜಿ
|

Updated on: Jun 16, 2023 | 6:50 PM

Share

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸಗಳಿರುತ್ತವೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜೂನ್ 16ರ ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿ ನೀಡಲಾಗಿದೆ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಮತ್ತು ಗರಿಷ್ಠ ಬೆಲೆಯಲ್ಲಿವೆ.

ಬಂಟ್ವಾಳ ಅಡಿಕೆ ಧಾರಣೆ

  • ಕೋಕಾ ₹12,500 ₹25,000
  • ಹೊಸ ವೆರೈಟಿ ₹27,500 ₹40,500
  • ಹಳೆ ವೆರೈಟಿ ₹48000 ₹53000

ಕುಮಟಾ ಅಡಿಕೆ ಧಾರಣೆ

  • ಚಿಪ್ಪು ₹29899 ₹33009
  • ಕೋಕಾ ₹21509  ₹32899
  • ಫ್ಯಾಕ್ಟರಿ ₹14099 ₹22369
  • ಹಳೆ ಚಾಲಿ ₹36899 ₹39409
  • ಹೊಸ ಚಾಲಿ ₹36599 ₹39039

ಕುಂದಾಪುರ ಅಡಿಕೆ ಧಾರಣೆ

  • ಹಳೆ ಚಾಲಿ ₹43000 ₹46000
  • ಹೊಸ ಚಾಲಿ ₹36000 ₹39000

ಪುತ್ತೂರು ಅಡಿಕೆ ಧಾರಣೆ

  • ಕೋಕಾ ₹11000 ₹25000
  • ಹೊಸ ವೆರೈಟಿ ₹33500 ₹40500

ಶಿವಮೊಗ್ಗ ಅಡಿಕೆ ಧಾರಣೆ

  • ಬೆಟ್ಟೆ ₹46100 ₹54599
  • ಸರಕು ₹54119 ₹79009
  • ಗೊರಬಲು ₹30469 ₹39600
  • ರಾಶಿ ₹40009 ₹52851

ಸಿದ್ದಾಪುರ ಅಡಿಕೆ ಧಾರಣೆ

  • ಬಿಳೆ ಗೊಟು ₹30889 ₹33699
  • ಕೆಂಪು ಗೋಟು ₹30869 ₹33889
  • ಕೋಕಾ ₹28399 ₹32899
  • ತಟ್ಟಿ ಬೆಟ್ಟೆ ₹39869 ₹49009
  • ರಾಶಿ ₹45849 ₹50223
  • ಚಾಲಿ ₹36529 ₹39377
  • ಹಳೆ ಚಾಲಿ ₹38089 ₹38799

ಶಿರಸಿ ಅಡಿಕೆ ಧಾರಣೆ

  • ಬಿಳೆ ಗೊಟು ₹25666 ₹33401
  • ಕೆಂಪು ಗೋಟು ₹26099 ₹36769
  • ಬೆಟ್ಟೆ ₹39,409 ₹48,799
  • ರಾಶಿ ₹46160 ₹50509
  • ಚಾಳಿ ₹36309 ₹40168

ತುಮಕೂರು ಅಡಿಕೆ ಧಾರಣೆ

  • ರಾಶಿ ₹50500 ₹51400

ಯಲ್ಲಾಪುರ ಅಡಿಕೆ ಧಾರಣೆ

  • ಅಪ್ಪಿ ₹55199 ₹62766
  • ಬಿಳೆಗೋಟು ₹26899 ₹35419
  • ಚಾಲಿ ₹35499 ₹39390
  • ಕೋಕಾ ₹18019 ₹33012
  • ಕೆಂಪುಗೋಟು ₹28899 ₹35300
  • ರಾಶಿ ₹42179 ₹53800
  • ತಟ್ಟಿಬೆಟ್ಟೆ ₹38370 ₹47869

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ನಿನ್ನೆ ಅಡಿಕೆ ಧಾರಣೆ ಹೇಗಿತ್ತು? ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ