Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ

ಮಾರ್ಚ್ 16ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 16-03-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಇಂದಿನ ಅಡಿಕೆ ಧಾರಣೆ
Image Credit source: shutterstock
Rakesh Nayak Manchi

Updated on: Mar 16, 2023 | 6:02 PM

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್​ಗಳಲ್ಲಿ 16-03-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.

ಕುಮಟಾ ಅಡಿಕೆ ಮಾರುಕಟ್ಟೆ ಧಾರಣೆ

  • ಚಿಪ್ಪು ₹25,100 ₹32,109
  • ಕೋಕಾ ₹13,509 ₹30,019
  • ಹಳೆ ಚಾಲಿ ₹34,289 ₹39,099
  • ಹೊಸ ಚಾಲಿ ₹32,389 ₹34,697

ಸಾಗರ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆ ಗೊಟು ₹24,299 ₹28,609
  • ಚಾಲಿ ₹33,199 ₹36,199
  • ಕೋಕಾ ₹8,499 ₹31,899
  • ಕೆಂಪು ಗೋಟು ₹24,569 ₹36,819
  • ರಾಶಿ ₹36,699 ₹45,109
  • ಸಿಪ್ಪೆಗೋಟು ₹4,280 ₹19,159

ಸಿದ್ದಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಬಿಳೆ ಗೊಟು ₹26,911 ₹30,209
  • ಚಾಲಿ ₹34,899 ₹36,109
  • ಕೋಕಾ ₹24,119 ₹28,282
  • ಹೊಸ ಚಾಲಿ ₹33,699 ₹35,669
  • ಕೆಂಪು ಗೋಟು ₹31,689 ₹32,689
  • ರಾಶಿ ₹40,999 ₹44,399
  • ತಟ್ಟಿ ಬೆಟ್ಟೆ ₹36,119 ₹40,099

ಚನ್ನಗಿರಿ ಅಡಿಕೆ ಮಾರುಕಟ್ಟೆ ಧಾರಣೆ

  • ರಾಶಿ ₹43,579 ₹45,100

ಬಂಟ್ವಾಳ ಅಡಿಕೆ ಮಾರುಕಟ್ಟೆ ಧಾರಣೆ

  • ಕೊಕಾ ₹12,500 ₹25,00
  • ಹಳೆ ವೆರೈಟಿ ₹48,000 ₹54,500
  • ಹೊಸ ವೆರೈಟಿ ₹22,500 ₹40,000

ಕಾರ್ಕಳ ಅಡಿಕೆ ಮಾರುಕಟ್ಟೆ ಧಾರಣೆ

  • ಹೊಸ ವೆರೈಟಿ ₹30,000 ₹40,000
  • ಹಳೆ ವೆರೈಟಿ ₹40,000 ₹54,500

ಕುಂದಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಹಳೆ ಚಾಲಿ ₹44,000 ₹44,500
  • ಹೊಸ ಚಾಲಿ ₹35,000 ₹36,000

ಯಲ್ಲಾಪುರ ಅಡಿಕೆ ಮಾರುಕಟ್ಟೆ ಧಾರಣೆ

  • ಅಪಿ ₹51,189 ₹58,189
  • ಬಿಳೆಗೋಟು ₹22,899 ₹32,699
  • ಕೊಕಾ ₹16,899 ₹27,301
  • ಹಳೆ ಚಾಲಿ ₹34,730 ₹37,101
  • ಹೊಸ ಚಾಲಿ ₹33,099 ₹36,711
  • ಕೆಂಪುಗೋಟು ₹26,899 ₹35,100
  • ರಾಶಿ ₹42,699 ₹50,179
  • ತಟ್ಟಿಬೆಟ್ಟೆ ₹38,009 ₹45,930

ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್​ಸೈಟ್​​ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:02 pm, Thu, 16 March 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us