TV9 Kannada Business Arecanut price in shivamogga sagara mangalore siddapura sirsi kumta bantwala on March 28th know more on betel nut price
Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಮಾರ್ಚ್ 28ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ 28-03-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ಇಂದಿನ ಅಡಿಕೆ ಧಾರಣೆ
Image Credit source: istock
Rakesh Nayak Manchi
Updated on:
Mar 28, 2023 | 8:22 PM
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ 28-03-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.
ಬಂಟ್ವಾಳ ಅಡಿಕೆ ಮಾರುಕಟ್ಟೆ ಧಾರಣೆ
ಕೋಕಾ ₹12500 ₹25,000
ಹೊಸ ವೆರೈಟಿ ₹22,500 ₹40,000
ಹಳೆಯ ವೆರೈಟಿ ₹48,000 ₹54,500
ಚನ್ನಗಿರಿ ಅಡಿಕೆ ಮಾರುಕಟ್ಟೆ ಧಾರಣೆ
ರಾಶಿ ₹41,299 ₹45,600
ಹೊನ್ನಳ್ಳಿ ಅಡಿಕೆ ಮಾರುಕಟ್ಟೆ ಧಾರಣೆ
ರಾಶಿ ₹45633 ₹45633
ಕಾರ್ಕಳ ಅಡಿಕೆ ಮಾರುಕಟ್ಟೆ ಧಾರಣೆ
ಹೊಸ ವೆರೈಟಿ ₹30,000 ₹40,000
ಹಳೆಯ ವೆರೈಟಿ ₹40,000 ₹54,500
ಪುತ್ತೂರು ಅಡಿಕೆ ಮಾರುಕಟ್ಟೆ ಧಾರಣೆ
ಕೋಕಾ ₹11,000 ₹26,000
ಹೊಸ ವೆರೈಟಿ ₹32,000 ₹38,300
ಶಿವಮೊಗ್ಗ ಅಡಿಕೆ ಮಾರುಕಟ್ಟೆ ಧಾರಣೆ
ಬೆಟ್ಟೆ ₹49540 ₹52169
ಗೊರಬಲು ₹17,001 ₹17,001
ರಾಶಿ ₹43,509 ₹45,059
ಸರಕು ₹63,099 ₹63,099
ಸಿದ್ದಾಪುರ ಅಡಿಕೆ ಮಾರುಕಟ್ಟೆ ಧಾರಣೆ
ಬಿಳೆ ಗೊಟು ₹27,108 ₹30,299
ಚಾಲಿ ₹34299 ₹35,555
ಕೋಕಾ ₹26709 ₹32,229
ಹೊಸ ಚಾಲಿ ₹32699 ₹35,099
ಕೆಂಪು ಗೋಟು ₹29,089 ₹34,109
ರಾಶಿ ₹41,869 ₹44,099
ತಟ್ಟಿ ಬೆಟ್ಟೆ ₹36109 ₹43249
ಶಿರಸಿ ಅಡಿಕೆ ಮಾರುಕಟ್ಟೆ ಧಾರಣೆ
ಬೆಟ್ಟೆ ₹33,899 ₹41,210
ಬಿಳೆ ಗೊಟು ₹25,209 ₹31,290
ಚಾಲಿ ₹30,699 ₹35,761
ಕೆಂಪು ಗೋಟು ₹24,199 ₹33,899
ರಾಶಿ ₹36,589 ₹44,099
ಯಲ್ಲಾಪುರ ಅಡಿಕೆ ಮಾರುಕಟ್ಟೆ ಧಾರಣೆ
ಅಪಿ ₹51,895 ₹53,899
ಬಿಳೆ ಗೊಟು ₹24,069 ₹32,899
ಕೋಕಾ ₹14,899 ₹31.812
ಚಾಲಿ ₹33,212 ₹36,666
ಕೆಂಪು ಗೋಟು ₹26,899 ₹33,900
ರಾಶಿ ₹40,309 ₹49,209
ತಟ್ಟಿ ಬೆಟ್ಟೆ ₹37,399 ₹44,318
ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.