TV9 Kannada Business Arecanut price in shivamogga sagara mangalore siddapura sirsi kumta bantwala on March 6th know more on betel nut price
Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಮಾರ್ಚ್ 6ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ 06-03-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ಅಡಿಕೆ ಧಾರಣೆ
Rakesh Nayak Manchi
Updated on:
Mar 06, 2023 | 7:47 PM
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ 06-03-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.
ಬಂಟ್ವಾಳ ಅಡಿಕೆ ಮಾರುಕಟ್ಟೆ ಧಾರಣೆ
ಹೊಸ ವೆರೈಟಿ ₹22500 ₹40000
ಹಳೆ ವೆರೈಟಿ ₹48000 ₹54500
ಕೋಕಾ ₹12500 ₹25000
ಪುತ್ತೂರು ಅಡಿಕೆ ಮಾರುಕಟ್ಟೆ ಧಾರಣೆ
ಹೊಸ ವೆರೈಟಿ ₹32,000 ₹38,300
ಸಿದ್ದಾಪುರ ಅಡಿಕೆ ಮಾರುಕಟ್ಟೆ ಧಾರಣೆ
ಬಿಳೆ ಗೊಟು ₹26,899 ₹30,899
ಚಾಲಿ ₹35,599 ₹37,599
ಕೋಕಾ ₹26,119 ₹30,899
ಹೊಸ ಚಾಲಿ ₹33,209 ₹36,399
ಕೆಂಪು ಗೋಟು ₹28,699 ₹32,729
ರಾಶಿ ₹42,109 ₹45,099
ತಟ್ಟಿ ಬೆಟ್ಟೆ ₹36,709 ₹42,099
ತುಮಕೂರು ಅಡಿಕೆ ಮಾರುಕಟ್ಟೆ ಧಾರಣೆ
ಬೇರೆ ₹44,800 ₹45,400
ಯಲ್ಲಾಪುರ ಅಡಿಕೆ ಮಾರುಕಟ್ಟೆ ಧಾರಣೆ
ತಟ್ಟಿಬೆಟ್ಟೆ ₹38242 ₹44070
ಚಾಲಿ ₹34499 ₹36499
ಅಪಿ ₹54700 ₹59269
ಬಿಲೆಗೋಟು ₹24612 ₹33689
ಕೋಕಾ ₹18229 ₹30016
ಹಳೆ ಚಾಲಿ ₹36040 ₹40858
ಹೊಸ ಚಾಲಿ ₹34322 ₹37051
ಕೆಂಪುಗೋಟು ₹26899 ₹34269
ರಾಶಿ ₹43899 ₹51635
ಕುಮಟಾ ಅಡಿಕೆ ಮಾರುಕಟ್ಟೆ ಧಾರಣೆ
ಚಿಪ್ಪು ₹26099 ₹31869
ಕೋಕಾ ₹19069 ₹30009
ಫ್ಯಾಕ್ಟರಿ ₹11089 ₹19249
ಹಳೆ ಚಾಲಿ ₹36599 ₹38639
ಹೊಸ ಚಾಲಿ ₹34089 ₹36519
ಸಾಗರ ಅಡಿಕೆ ಮಾರುಕಟ್ಟೆ ಧಾರಣೆ
ಬಿಳೆಗೋಟು ₹18989 ₹30289
ಚಾಲಿ ₹29099 ₹36800
ಕೋಕಾ ₹14099 ₹31299
ಕೆಂಪುಗೋಟು ₹20989 ₹36199
ರಾಶಿ ₹32499 ₹45969
ಸಿಪ್ಪೆಗೋಟು ₹4590 ₹19370
ಶಿವಮೊಗ್ಗ ಅಡಿಕೆ ಮಾರುಕಟ್ಟೆ ಧಾರಣೆ
ಬೆಟ್ಟೆ ₹44429 ₹51911
ಗೋರಬಲು ₹17050 ₹32699
ರಾಶಿ ₹36179 ₹45365
ಸರಕು ₹56103 ₹83241
ಶಿರಸಿ ಅಡಿಕೆ ಮಾರುಕಟ್ಟೆ ಧಾರಣೆ
ಬೆಟ್ಟೆ ₹28499 ₹41841
ಬಿಲೆಗೋಟು ₹21688 ₹32603
ಚಾಲಿ ₹32699 ₹36818
ಕೆಂಪುಗೋಟು ₹24111 ₹35109
ರಾಶಿ ₹38769 ₹46809
ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.