TV9 Kannada Business arecanut price in shivamogga sagara mangalore siddapura sirsi kumta bantwala on May 11 know more on betel nut price
Arecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
ಮೇ 11ರ ಅಡಿಕೆ ದರ: ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ 11-05-2023 ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ಇಂದಿನ ಅಡಿಕೆ ಧಾರಣೆ
Image Credit source: istock
Rakesh Nayak Manchi
Updated on:
May 11, 2023 | 7:37 PM
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಪ್ರಮುಖ ಮಾರ್ಕೆಟ್ಗಳಲ್ಲಿ 11-05-2023 ಅಡಿಕೆ ಬೆಲೆ (Arecanut Price today) ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಈ ಕೆಳಗೆ ನೀಡಲಾದ ದರ ವಿವರಗಳು ಕ್ರಮವಾಗಿ ಕನಿಷ್ಠ ಹಾಗೂ ಗರಿಷ್ಠ ಬೆಲೆಯಲ್ಲಿವೆ.
ಬಂಟ್ವಾಳ ಅಡಿಕೆ ಧಾರಣೆ
ಕೋಕಾ ₹12,500 ₹25,000
ಹೊಸ ವೆರೈಟಿ ₹27,500 ₹40,000
ಕಾರ್ಕಳ ಅಡಿಕೆ ಧಾರಣೆ
ಹೊಸ ವೆರೈಟಿ ₹30,000 ₹40,000
ಕುಮಟಾ ಅಡಿಕೆ ಧಾರಣೆ
ಕೋಕಾ ₹23,299 ₹29,699
ಚಿಪ್ಪು ₹28,219 ₹33,169
ಹಣ್ಣು ₹34,896 ₹37,079
ಪುತ್ತೂರು ಅಡಿಕೆ ಧಾರಣೆ
ಹೊಸ ವೆರೈಟಿ ₹33,500 ₹40,000
ಸಾಗರ ಅಡಿಕೆ ಧಾರಣೆ
ಸಿಪ್ಪೆಗೋಟು ₹6,969 ₹21,270
ಬಿಳೆ ಗೊಟು ₹27,001 ₹32,199
ಕೆಂಪು ಗೋಟು ₹25,111 ₹35,299
ಕೋಕಾ ₹21,099 ₹32,899
ರಾಶಿ ₹34,299 ₹48,629
ಚಾಲಿ ₹32,099 ₹36,699
ಶಿವಮೊಗ್ಗ ಅಡಿಕೆ ಧಾರಣೆ
ಬೆಟ್ಟೆ ₹47,500 ₹52,910
ಸರಕು ₹45,159 ₹75,009
ಗೊರಬಲು ₹18,000 ₹34,659
ರಾಶಿ ₹33,876 ₹49,099
ಸಿದ್ದಾಪುರ ಅಡಿಕೆ ಧಾರಣೆ
ಬಿಳೆ ಗೊಟು ₹29,109 ₹31,409
ಕೆಂಪು ಗೋಟು ₹29,899 ₹30,218
ಕೋಕಾ ₹26,699 ₹30,899
ತಟ್ಟಿ ಬೆಟ್ಟೆ ₹36,499 ₹42,169
ರಾಶಿ ₹44,899 ₹46,899
ಚಾಲಿ ₹34,899 ₹36,769
ಶಿರಸಿ ಅಡಿಕೆ ಧಾರಣೆ
ಬಿಳೆ ಗೊಟು ₹23,699 ₹32,011
ಕೆಂಪು ಗೋಟು ₹32,599 ₹32,599
ಬೆಟ್ಟೆ ₹38,389 ₹42,899
ರಾಶಿ ₹44,208 ₹45,999
ಚಾಲಿ ₹35,096 ₹37,527
ಯಲ್ಲಾಪುರ ಅಡಿಕೆ ಧಾರಣೆ
ಬಿಳೆ ಗೊಟು ₹28,299 ₹34,311
ಕೆಂಪು ಗೋಟು ₹31,011 ₹33,012
ಕೋಕಾ ₹18,009 ₹30,169
ತಟ್ಟಿ ಬೆಟ್ಟೆ ₹38,870 ₹44,080
ರಾಶಿ ₹42,090 ₹49,899
ಚಾಲಿ ₹34,030 ₹39,278
ಇವಿಷ್ಟು ಇಂದಿನ ಅಡಿಕೆ ಮಾರುಕಟ್ಟೆ ಧಾರಣೆಯಾಗಿದೆ. ಪ್ರತಿದಿನ ಸಂಜೆ ಮಾರುಕಟ್ಟೆ ಧಾರಣೆ ಮಾಹಿತಿಯನ್ನು ಟಿವಿ9 ವೆಬ್ಸೈಟ್ನಲ್ಲಿ ನೀಡಲಾಗುತ್ತದೆ. ಪ್ರತಿದಿನದ ಮಾಹಿತಿಗಾಗಿ ನಿರೀಕ್ಷಿಸಿ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.